ತರಳಬಾಳು ಹುಣ್ಣಿಮೆ ಮಹೋತ್ಸವ ಸಂಪನ್ನ

9 ದಿನ ನಡೆದ ಸಿರಿಗೆರೆ ಮಠದ 69ನೇ ತರಳಬಾಳು ಹುಣ್ಣಿಮೆ „ ಕೊನೇ ದಿನ ಹಲವು ಜಿಲ್ಲೆಗಳ ಅಪಾರ ಭಕ್ತರು ಭಾಗಿ

Team Udayavani, Feb 10, 2020, 4:40 PM IST

10-February-27

ಹಳೇಬೀಡು: ಕಳೆದ 8 ದಿನಗಳಿಂದ ನಡೆದ ತರಳಬಾಳು ಹುಣ್ಣಿಮೆ ಮಹೋತ್ಸವ ಸಂಪನ್ನಗೊಂಡಿದ್ದು ಕೊನೇ ದಿನವಾದ ಭಾನುವಾರ ಹಳೇಬೀಡಿಗೆ ಜನಸಾಗರವೇ ಹರಿದು ಬಂದಿತ್ತು.

ಡಾ.ಶಿವಮೂರ್ತಿ ಶಿವಾಚಾರ್ಯ ಮಹಾ ಸ್ವಾಮೀಜಿ ಯವರ ಅಡ್ಡಪಲ್ಲಕ್ಕಿ ಉತ್ಸವದಲ್ಲಿ ಸಾವಿ ರಾರು ಜನರು ಪಾಲ್ಗೊಂಡು ತರಳಬಾಳು ಉತ್ಸವಕ್ಕೆ ಸಾಕ್ಷಿಯಾದರು. ಹಳೆಬೀಡಿ ನಿಂದ ಸುಮಾರು 3 ಕಿ.ಮೀ. ದೂರದ ಮಾಯಗೌಡಹಳ್ಳಿಗೆ ಹಾಗೂ ಜಾವಗಲ್‌ ಕಡೆಯಿಂದ ಸಾವಿರಾರು ವಾಹನಗಳಲ್ಲಿ ಸಾವಿರಾರು ಜನರು ಉತ್ಸವಕ್ಕೆ ಬಂದು ಸೇರಿ ಕೊನೇ ದಿನದ ಕಾರ್ಯಕ್ರಮ ಕಣ್ತುಂಬಿಕೊಂಡರು.

ಕಳೆದ 10 ವರ್ಷ ಗಳಿಂದ ಒಣಗಿ ಹೋ ಗಿದ್ದ ಹಳೆಬೀಡು ದ್ವಾರ ಸಮುದ್ರ ಕೆರೆ ಭರ್ತಿಯಾಗಿದ್ದು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾ ಸ್ವಾಮೀಜಿ ಯವರ ಕೃಪೆ ಹಾಗೂ ತರಳ ಬಾಳು ಹುಣ್ಣಿಮೆ ಸಂದರ್ಭದಲ್ಲಿಯೇ ಕೆರೆ ತುಂಬಿತು ಎಂದು ಕಾರ್ಯಕ್ರಮದಲ್ಲಿ ಹಲವು ಮುಖಂಡರು ಸ್ಮರಿಸಿದರು. ತರಳಬಾಳು ಹುಣ್ಣಿಮೆ ಮಹೋತ್ಸವ ಕಾರ್ಯಕ್ರಮದಲ್ಲಿ ಪುಷ್ಪಗಿರಿ ಮಠದ ಡಾ.ಸೋಮಶೇಖರ್‌ ಶಿವಾಚಾರ್ಯ ಸ್ವಾಮೀಜಿಗಳು, ಶ್ರೀಪಂಡಿತಾರಾಧ್ಯ ಶಿವಾ ಚಾರ್ಯ ಸ್ವಾಮೀಜಿ ಗೃಹ ಸಚಿವ ಬಸವ ರಾಜು ಬೊಮ್ಮಾಯಿ, ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ, ಸಚಿವ ಬಿ.ಸಿ ಪಾಟೀಲ್‌, ಶಾಸಕರಾದ, ಶ್ಯಾಮ ನೂರು ಶಿವಶಂಕರಪ್ಪ, ಬೆಳ್ಳಿ ಪ್ರಕಾಶ್‌, ಶಾಸಕ ಪ್ರೀತಂಗೌಡ, ಬೇಲೂರಿನ ಶಾಸಕ ಕೆ.ಎಸ್‌.ಲಿಂಗೇಶ್‌. ಹೊಳಲ್ಕೆರೆ ಶಾಸಕ ಚಂದ್ರಪ್ಪ, ಚಿತ್ರಕಲಾ ಪರಿಷತ್‌ ಸದಸ್ಯ ಬಿ.ಎಲ್‌.ಶಂಕರ್‌ ಮತ್ತಿತರರು ಉಪಸ್ಥಿತರಿದ್ದರು.

ಮಠದ ಸಾಧನೆ: ತರಳು ಬಾಳು ಹುಣ್ಣಿಮೆ ಮಹೋತ್ಸವ ಇದು ಕೇವಲ ತರಳಬಾಳು ಮಹೋತ್ಸವ ಅಲ್ಲ ಇದು ನಾಡಿನ ಹಬ್ಬಗಳಲ್ಲಿ ಒಂದಾಗಿದೆ ಎಂದು ಮಾಜಿ ಸಚಿವರಾದ ಜಿ.ಎಂ. ಸಿದ್ದೇಶ್ವರ್‌ ತಿಳಿಸಿದ್ದಾರೆ.

ಪಟ್ಟಣದ ನಾಟ್ಯರಾಣಿ ಶಾಂತಲ ರಾಣಿ ವೇದಿಕೆಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಮಾತ ನಾಡಿದರು. ನಾಡಿಗೆ ಬರಗಾಲದ ಬಂದತಂಹ ಸಂದರ್ಭದಲ್ಲಿ ಶ್ರೀಗಳು ನೀರು, ಆಹಾರ, ಬಟ್ಟೆ, ಇನ್ನಿತರ ಸೌಲಭ್ಯಗಳನ್ನು ಬಡ ಜನರಿಗೆ ಒದಗಿಸಿದ್ದು ಸಾಧನೆ ಯಾಗಿದೆ. ನಾಡಿನ ಜನರ ಸಮೃದ್ಧ ಜೀವನಕ್ಕಾಗಿ ಶ್ರೀಗಳು ಹಗಲಿ ರುಳು ದುಡಿದಿದ್ದಾರೆ. ಈ ಭಾಗದ ಬಹು ವರ್ಷಗಳ ಕನಸಾಗಿರುವ ರಣಘಟ್ಟ ಯೋ ಜನೆ ಮೂಲಕ ದ್ವಾರಸಮುದ್ರ ಕೆರೆಗೆ ನೀರು ಹರಿಸುವ ಕಾರ್ಯವನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಬಿ.ಎಸ್‌.ಯಡಿ ಯೂರಪ್ಪ ಮಾಡಿಕೊಡುವ ಭರವಸೆ ಕೂಡ ಇದೆ ಎಂದು ಹೇಳಿದರು.

ತರಳಬಾಳು ಹುಣ್ಣಿಮೆ ಕಾರ್ಯ ಕ್ರಮದಲ್ಲಿ ಸಚಿವ ಬಿ.ಸಿ.ಪಾಟೀಲ್‌ ಮಾತನಾಡಿ, ತರಲಬಾಳು ಹುಣ್ಣಿಮೆಮಹೋತ್ಸವ ಹಳೆಬೀಡಿನಲ್ಲಿ  ನಡೆಯುತ್ತಿರುವುದು ನಿಜಕ್ಕೂ ಸಂತೋಷ ತಂದಿದೆ. ಶ್ರೀಗಳು ಎಲ್ಲೆಲ್ಲಿ ತಮ್ಮ ಪಾದ ಇಡುತ್ತಾರೆ ಆ ಕ್ಷೇತ್ರ ಅಭಿವೃದ್ಧಿ ಹೊಂದುತ್ತದೆ. ಕಾರಣ ಶ್ರೀಗಳು ಕೇವಲ ಧಾರ್ಮಿಕ ಕಾರ್ಯಗಳನ್ನು ಮಾತ್ರ ಮಾಡಲಿಲ್ಲ, ಬದಲಾಗಿ ಸಾಮಾಜಿಕ ಕಳಕಳಿ ಹೊಂದಿದವರಾಗಿದ್ದವರು. ಅದಕ್ಕಾಗಿ ಪ್ರತಿ ಗ್ರಾಮಗಳ ಕೆರೆ ತುಂಬಿಸುವ ಮಹತ್ತರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದರು.

ಟಾಪ್ ನ್ಯೂಸ್

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.