ನಕ್‌ಬಿಡಿ ಪ್ಲೀಸ್‌


Team Udayavani, Feb 11, 2020, 4:51 AM IST

kemmu-17

ಈ ಹಿಂದೆ ನೀವು ಅತ್ತುಬಿಡಿ ಅಂತ ಹೇಳಿದ್ವಿ ಜ್ಞಾಪಕ ಇದೆಯಾ? ಈಗ ನಕ್ಕು ಬಿಡುವ ಸರದಿ. ನಗುವುದರಿಂದ ಲಾಭ ಇದೆ. ನಗಿಸುವುದರಿಂದಲೂ. ನೀವು ಜೋರಾಗಿ ನಕ್ಕರೆ ಮೆದುಳಲ್ಲಿ ಕೆಲಸ ಶುರುವಾಗುತ್ತದೆ. ಹೃದಯ ಆರಾಮಾಗುತ್ತದೆ. ಏಕೆಂದರೆ, ನೋವಿಗೂ ನಗುವಿಗೂ ಸಂಬಂಧ ಇದೆ. ನೋವು ಹೆಚ್ಚಾದಾಗ ಗಾಬಾ ಪೇಟಿಂಗ್‌ ಅನ್ನೋ ಹಾರ್ಮೋನು ನಮ್ಮ ದೇಹದಲ್ಲಿ ಉತ್ಪತ್ತಿಯಾಗುತ್ತದೆ. ಇದು ನಮ್ಮ ಖನ್ನತೆಗೆ ದೂಡುತ್ತದೆ.

ಹೆಚ್ಚು ಹೆಚ್ಚು ಮುಖವರಳಿಸಿ ನಕ್ಕರೆ ದೇಹದಲ್ಲಿ ಡೋಪಮೀನ್‌, ಎಂಡಾಪಮೀನ್‌, ಸೆರಿಟನಿಯನ್‌ ಎಂಬ ರಾಸಾಯನಿಕ ಬಿಡುಗಡೆಯಾಗುತ್ತದೆ. ಇದು ಗಾಬಾ ಪೇಟಿಂಗ್‌ ಹಾರ್ಮೋನ್‌ ಉಂಟು ಮಾಡುವ ಪರಿಣಾಮ ಕಡಿಮೆ ಮಾಡುತ್ತದೆ. ಡೋಪಮೀನ್‌ ದೇವರ ಕೊಟ್ಟ ಆಂಟಿಬಯೋಟಿಕ್‌ ಇದ್ದಂತೆ. ದೇಹದಲ್ಲಿ ಹೆಚ್ಚು ಹೆಚ್ಚು ಉತ್ಪಾದನೆಯಾದರೆ ನೋವು ಕಡಿಮೆಯಾಗುತ್ತಾ ಹೋಗುತ್ತದೆ. ರೋಗ ನಿರೋಧಕ ಗುಣ ಹೆಚ್ಚುತ್ತದೆ.

ಅಂದರೆ, ಇದು ನೋವು ನಿವಾರಕದಂತೆ ಕೆಲಸ ಮಾಡುತ್ತದೆ. ಇವಿಷ್ಟೇ ಅಲ್ಲ, ಎಂಡೋಪಮೀನ್‌, ಸೆರಿಟನಿಯನ್‌ ರಾಸಾಯನಿಕಗಳು ಹೃದಯದ ಭಾಗಕ್ಕೂ ತಲುಪುವುದರಿಂದ ರಕ್ತದ ಒತ್ತಡ ಕಡಿಮೆಯಾಗುತ್ತದೆ. ಹೀಗಾಗಿ, ನಕ್ಕರೆ ಹಾರ್ಟ್‌ ಅಟ್ಯಾಕ್‌ ಕಡಿಮೆ. ಜೊತೆಗೆ ನಗುವುದರಿಂದ ನಮ್ಮ ಶ್ವಾಸಕೋಶಗಳ ಸಾಮರ್ಥ್ಯ ಹೆಚ್ಚುತ್ತದೆ. ಸಾಮಾನ್ಯ ಉಸಿರಾಟಕ್ಕಿಂತ ಹೆಚ್ಚು ಗಾಳಿಯನ್ನು ಎಳೆದುಕೊಳ್ಳುವ ಸ್ಟೋರ್‌ ಮಾಡಿಕೊಳ್ಳುತ್ತದೆ.

ಮುಖ ಗಂಟಿಕ್ಕಿಕೊಂಡರೆ ದೇಹವನ್ನು ನಾವೇ ಒತ್ತಡದ ಲಾಕಪ್‌ನಲ್ಲಿ ಹಾಕಿದಂತಾಗುತ್ತದೆ. ಹಾಗಾಗಿ, ನಕ್ಕು ಬಿಡಿ ಪ್ಲೀಸ್‌.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.