ಮೆಟ್ಟಿಲಿನಿಂದಲೂ ವ್ಯಾಯಾಮ

ಮೆಟ್ಟಿಲು ಹತ್ತಿ ಇಳಿಯುವುದರಿಂದ ಅನೇಕ ಪ್ರಯೋಜನ

Team Udayavani, Feb 11, 2020, 4:34 AM IST

kemmu-21

ವ್ಯಾಯಾಮ ಎಂದರೆ ಜಿಮ್‌ನಲ್ಲಿ ಬೆವರು ಹರಿಸುವುದು, ಡಂಬಲ್ಸ್‌ ಎತ್ತುವುದು, ಟ್ರೆಡ್‌ಮಿಲ್‌ನಲ್ಲಿ ಓಡುವುದಷ್ಟೇ ಅಲ್ಲ. ಮೆಟ್ಟಿಲು ಹತ್ತುವುದರಿಂದಲೂ ನೀವು ಆರೋಗ್ಯವಂತರಾಗಿರ ಬಹುದು. ಇದು ಕೂಡಾ ಒಂದು ರೀತಿಯ ವ್ಯಾಯಾಮವೇ. ಕೊಬ್ಬು ಕರಗಿಸಲು, ದೃಢ ಶರೀರ ಹೊಂದಲು, ದೇಹದ ಸಮ ತೋಲನ ಕಾಪಾಡಿಕೊಳ್ಳಲು, ಮಾಂಸ ಖಂಡ, ಸ್ನಾಯು ಗಟ್ಟಿಗೊಳಿ ಸಲು ಮೆಟ್ಟಿಲು ಹತ್ತುವುದು ಅತ್ಯುತ್ತಮ ವಿಧಾನಗಳಲ್ಲಿ ಒಂದು.

ವಿವಿಧ ಸ್ನಾಯುಗಳ ಮೇಲೆ ಪ್ರಭಾವ
ವಾಕಿಂಗ್‌, ಜಾಗಿಂಗ್‌, ಓಟಗಳಿಗೆ ಹೋಲಿಸಿದರೆ ಮೆಟ್ಟಿಲು ಹತ್ತುವುದರಿಂದ ಸ್ನಾಯುಗಳಿಗೆ ಹೆಚ್ಚಿನ ವ್ಯಾಯಾಮ ದೊರೆಯುತ್ತದೆ. ಸಮತಟ್ಟಾದ ನೆಲದಲ್ಲಿ ನಡೆಯುವುದಕ್ಕಿಂದ ಮೆಟ್ಟಿಲಿನ ಮೇಲೆ ಸಂಚರಿಸುವುದರಿಂದ ವೇಗವಾಗಿ ಕೊಬ್ಬು ಕರಗುತ್ತದೆ.

ದೈಹಿಕ ಸಾಮರ್ಥ್ಯ ವೃದ್ಧಿ
ಮೆಟ್ಟಿಲು ಹತ್ತಿ ಇಳಿಯುವುದರಿಂದ ಪಾದದ ಸ್ನಾಯುಗಳು ದೃಢವಾಗುತ್ತವೆ. ಜತೆಗೆ ಪಾದಕ್ಕೂ ಸೂಕ್ತವಾದ ವ್ಯಾಯಾಮ ದೊರೆತು ನಿಯಂತ್ರಣ ಸಾಧಿಸಲು ನೆರವಾಗುತ್ತದೆ. ಈ ರೀತಿಯ ವ್ಯಾಯಾಮದಿಂದ ಶಕ್ತಿ ವೃದ್ಧಿಯಾಗುತ್ತದಲ್ಲದೆ ಇಡೀ ದಿನ ಚಟುವಟಿಕೆಯಿಂದ ಇರಲು ಸಾಧ್ಯವಾಗುತ್ತದೆ.

ರಕ್ತದೊತ್ತಡ ನಿಯಂತ್ರಣ
ಮೆಟ್ಟಿಲು ಹತ್ತಿ ಇಳಿಯುವುದು ಹೃದಯದ ಆರೋಗ್ಯದ ದೃಷ್ಟಿಯಿಂದ ಉತ್ತಮ ವ್ಯಾಯಾಮ. ಇದಷ್ಟೇ ಅಲ್ಲದೆ ರಕ್ತದೊತ್ತಡವನ್ನು ಇದು ನಿಯಂತ್ರಿಸುತ್ತದೆ.
ಮೆಟ್ಟಿಲಿನಲ್ಲಿ ಮಾಡುವ ವ್ಯಾಯಾಮ

ಮುನ್ನೆಚ್ಚರಿಕೆ
ಮೆಟ್ಟಿಲು ಹತ್ತಿ ಇಳಿಯುವುದು ಉತ್ತಮ ವ್ಯಾಯಾಮವೇನೋ ಹೌದು. ಆದರೆ ಅದನ್ನು ಮಾಡುವ ಮುನ್ನ ಕೆಲವೊಂದಿಷ್ಟು ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ.
ವ್ಯಾಯಾಮ ಆರಂಭಿಸುವ ಮುನ್ನ ಭಂಗಿ ಸೂಕ್ತವಾಗಿದೆಯೇ ಎನ್ನುವುದನ್ನು ಪರೀಕ್ಷಿಸಿಕೊಳ್ಳಿ. ಬೆನ್ನು ಬಾಗದೆ ನೆಟ್ಟಗಿರಲಿ.
ನಿಧಾನವಾಗಿ ಆರಂಭಿಸಿ ಕ್ರಮೇಣ ವೇಗ ಹೆಚ್ಚಿಸಿ
ಇನ್ನೊಂದು ಮುಖ್ಯ ಅಂಶವೆಂದರೆ ಸೂಕ್ತವಾದ ಶೂ ಧರಿಸಬೇಕು. ಎಚ್ಚರ. ಅಸಮರ್ಪಕ ಶೂವಿನಿಂದ ನಿಯಂತ್ರಣ ತಪ್ಪಿ ಗಾಯಗಳಾಗುವ ಸಾಧ್ಯತೆ ಇದೆ.

ಗಮನಿಸಬೇಕಾದ ಅಂಶ
ಸಮತೋಲನದ ತೊಂದರೆ ಇರುವವರು, ನಿಶ್ಶಕ್ತಿಯಿಂದ ಬಳಲಿರುವವರು ಮೆಟ್ಟಿಲಿನಲ್ಲಿ ಮಾಡುವ ವ್ಯಾಯಾಮವನ್ನು ಬಿಟ್ಟು ಬಿಡಬೇಕು. ಅಲ್ಲದೆ ಸಂಧಿವಾತ, ಕೀಲು ಸಮಸ್ಯೆ, ಉರಿಯೂತ ಹೊಂದಿರುವವರೂ ಈ ವ್ಯಾಯಾಮ ಮಾಡಬಾರದು. ಈ ವ್ಯಾಯಾಮ ಆರಂಭಿಸುವ ಮುನ್ನ ವೈದ್ಯರ ಸಲಹೆ ಪಡೆಯುವುದು ಅತ್ಯಗತ್ಯ.

ಮಾನಸಿಕ ಆರೋಗ್ಯ ವೃದ್ಧಿಗೂ ಕಾರಣವಾಗುತ್ತದೆ. ರಕ್ತ ಸಂಚಾರ ಸುಗಮವಾಗಿ ಮೆದುಳಿಗೆ ಸೂಕ್ತ ಪ್ರಮಾಣದಲ್ಲಿ ಸರಬರಾಜಾಗುವುದರಿಂದ ಮಾನಸಿಕ ಸ್ಥಿತಿ ಉತ್ತಮಗೊಳ್ಳುತ್ತದೆ. ಇದರಿಂದ ಒತ್ತಡ, ಆತಂಕ, ಕಿರಿಕಿರಿ ಕಡಿಮೆಯಾಗುತ್ತದೆ ಎನ್ನುತ್ತದೆ ಅಧ್ಯಯನ.

ಟಾಪ್ ನ್ಯೂಸ್

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.