‘ಅಧಃಪತನದಲ್ಲಿರುವ ಆರ್ಥಿಕತೆಯನ್ನು ಅಸಮರ್ಥ ವೈದ್ಯರೊಬ್ಬರು ಪರಿಶೀಲಿಸುತ್ತಿದ್ದಾರೆ’: ಚಿದಂಬರಂ
Team Udayavani, Feb 11, 2020, 9:54 AM IST
ನವದೆಹಲಿ: ‘ದೇಶದ ಆರ್ಥಿಕತೆಯು ಪತನದಂಚಿಗೆ ತಲುಪಿದೆ’ ಎಂದು ಕೇಂದ್ರದ ಮಾಜಿ ವಿತ್ತ ಸಚಿವ, ಕಾಂಗ್ರೆಸ್ ನಾಯಕ ಚಿದಂಬರಂ ಹೇಳಿದ್ದಾರೆ. ಆರ್ಥಿಕತೆಯನ್ನು ನಿಭಾಯಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವೈಫಲ್ಯವನ್ನು ಟೀಕಿಸಿರುವ ಚಿದಂಬರಂ, “ಅಧಃಪತನದಲ್ಲಿರುವ ಆರ್ಥಿಕತೆಯನ್ನು ಅಸಮರ್ಥ ವೈದ್ಯರೊಬ್ಬರು ಪರಿಶೀಲಿಸುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ.
ಇನ್ನೊಂದೆಡೆ, ದೇಶದಲ್ಲಿ ಆರ್ಥಿಕ ಹಿಂಜರಿತ ಉಂಟಾಗಿಲ್ಲ ಎಂದು ವಾದಿಸಿರುವ ಬಿಜೆಪಿ ಸಂಸದ ವೀರೇಂದ್ರ ಸಿಂಗ್ ಮಸ್ತ್, “ದೇಶದ ಜನ ಶರ್ಟು- ಪ್ಯಾಂಟು, ಜಾಕೆಟ್ಗಳನ್ನು ಖರೀದಿಸುತ್ತಿದ್ದಾರೆ. ಆರ್ಥಿಕ ಹಿಂಜರಿತ ಆಗಿಲ್ಲ ಎನ್ನುವುದಕ್ಕೆ ಇದುವೇ ಸಾಕ್ಷಿ. ಹಿಂಜರಿತ ಆಗಿದ್ದರೆ, ಜನ ಧೋತಿ-ಕುರ್ತಾ ಧರಿಸುತ್ತಿದ್ದರು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ