ಒದ್ದೆ ಕೂದಲ ಆರೈಕೆ


Team Udayavani, Feb 12, 2020, 4:34 AM IST

sds-9

ಕೂದಲಿಗೆ ಎಣ್ಣೆ ಹಚ್ಚಿ, ಒಳ್ಳೆ ಶ್ಯಾಂಪೂ, ಕಂಡಿಷನರ್‌ ಬಳಸಿ ಸ್ನಾನ ಮಾಡುವುದು ಎಷ್ಟು ಮುಖ್ಯವೋ, ಒದ್ದೆ ಕೂದಲಿನ ಆರೈಕೆ ಮಾಡುವುದು ಕೂಡಾ ಅಷ್ಟೇ ಮುಖ್ಯ. ಕೂದಲು ಉದುರುವುದು, ಕವಲೊಡೆಯುವುದು, ತುಂಡಾಗುವುದು, ಮುಂತಾದ ಸಮಸ್ಯೆಗಳ ಮೂಲ ಇರುವುದು ಒದ್ದೆ ಕೂದಲಿನಲ್ಲಿ.

ಕೂದಲು ಹಸಿಯಾಗಿರುವಾಗ ಹೀಗೆಲ್ಲಾ ಮಾಡಬೇಡಿ…
-ಕಠಿಣವಾಗಿ ಬಾಚಬೇಡಿ
ಕೂದಲು ಹಸಿ ಇರುವಾಗ, ಬಾಚಣಿಗೆ ಉಪಯೋಗಿಸಲೇಬಾರದು. ಜೋರಾಗಿ ಒತ್ತಿ ಬಾಚಿದರೆ ಕೂದಲು ಉದುರಲು, ಕವಲೊಡೆಯಲು ಶುರುವಾಗುತ್ತದೆ. ಅಗತ್ಯವಿದ್ದಲ್ಲಿ, ಉದ್ದ ಹಲ್ಲಿನ ಬಾಚಣಿಗೆಯ ಬದಲು, ಅಗಲ ಹಲ್ಲಿನ ಬಾಚಣಿಗೆಯನ್ನು ಮಾತ್ರ ಬಳಸಿ.

-ಬಿಸಿಗಾಳಿಯಲ್ಲಿ ಒಣಗಿಸಬೇಡಿ
ಕಾಲೇಜು-ಆಫೀಸ್‌ಗೆ ಹೋಗುವವರು, ಗಡಿಬಿಡಿಯಲ್ಲಿ ಕೂದಲನ್ನು ಬಿಸಿಗಾಳಿ (ಹೇರ್‌ ಡ್ರೈಯರ್‌) ಮೂಲಕ ಒಣಗಿಸುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಬಿಸಿಗಾಳಿ ನೇರವಾಗಿ ತಲೆಗೆ ತಾಗುವುದರಿಂದ, ಕೂದಲಿನ ಬುಡ ಶುಷ್ಕವಾಗಿ ತಲೆಹೊಟ್ಟು ಪ್ರಾರಂಭವಾಗುತ್ತದೆ.

-ತಕ್ಷಣ ಹೊರಗೆ ಹೋಗಬೇಡಿ
ಬಿಸಿಲಿನಿಂದಾಗಿ ಒದ್ದೆ ಕೂದಲು ಬೇಗ ರಫ್ ಆಗಿ ಬಿಡುತ್ತದೆ. ಕೂದಲಿನ ತೇವವನ್ನು ಶಾಖ ಹೀರಿಕೊಂಡಾಗ ತಲೆನೋವು ಬರುವ, ಕೂದಲು ಉದುರುವ ಸಾಧ್ಯತೆ ಹೆಚ್ಚು.

-ಬೆರಳುಗಳಿಂದ ನೇರಗೊಳಿಸಿ
ಒಣಗಿದ ಕೂದಲಿಗಿಂತ ಒದ್ದೆ ಕೂದಲು 3 ಪಟ್ಟು ಹೆಚ್ಚು ಬಲಹೀನವಾಗಿರುತ್ತದೆ. ಹೀಗಾಗಿ ಬೆರಳುಗಳಿಂದ ಕೂದಲ ಸಿಕ್ಕನ್ನು ಬಿಡಿಸುವುದರಿಂದ ಕೂದಲು ಉದುರುವುದು ತಪ್ಪುತ್ತದೆ.

-ಹೇರ್‌ಬ್ಯಾಂಡ್‌ನಿಂದ ಬಿಗಿಯಬಾರದು
ಒದ್ದೆ ಕೂದಲು ತುಂಬಾ ಸೂಕ್ಷ್ಮವಾಗಿರುತ್ತದೆ. ಅದನ್ನು, ಹೇರ್‌ಬ್ಯಾಂಡ್‌ನಿಂದ ಬಿಗಿಯಾಗಿ ಕಟ್ಟಿದರೆ, ಕೂದಲು ಉದುರುವುದು ಹೆಚ್ಚುತ್ತದೆ.

– ಟವೆಲ್‌ ಕಟ್ಟಬೇಡಿ
ಒದ್ದೆ ಕೂದಲಿಗೆ ತುಂಬಾ ಹೊತ್ತು ಟಾವೆಲ್‌ ಕಟ್ಟುವುದರಿಂದಲು ಕೂದಲು ಸಹಜವಾಗಿ ಒಣಗುವುದಕ್ಕೆ, ತಡೆಯಾಗುತ್ತದೆ. ಇದರಿಂದ ಕೂದಲು, ತೇವಾಂಶವನ್ನು ಹೀರಿಕೊಂಡು ಒರಟಾಗುತ್ತದೆ.

-ಸುಲಭಾ ಆರ್‌. ಭಟ್‌

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.