ಇನ್ನೂ ಬಹಳ ದೂರವಿದೆ ಅಪೌಷ್ಟಿಕತೆ ಮುಕ್ತ ದೇಶದ ಗುರಿ


Team Udayavani, Feb 12, 2020, 6:30 AM IST

nutretion

2022ರ ವೇಳೆಗೆ ರಾಷ್ಟ್ರೀಯ ಪೌಷ್ಟಿಕಾಂಶ ಮಿಷನ್‌ (ಎನ್‌ಎನ್‌ಎಂ) ದೇಶ ದಲ್ಲಿ ಅಪೌಷ್ಟಿಕತೆ ಸಮಸ್ಯೆ ಯನ್ನು ಸಂಪೂರ್ಣವಾಗಿ ನಿವಾರಣೆ ಮಾಡುವ ಗುರಿ ಹೊಂದಿದೆ. ಆದರೆ ಆ ಗುರಿಯನ್ನು ತಲುಪುವುದು ಸದ್ಯದ ಮಟ್ಟಿಗೆ ಅಸಾಧ್ಯ ಎಂದು ಭಾರತದ ವಾರ್ಷಿಕ ಪರಿಸರ ವರದಿ ಹೇಳಿದೆ. ಹಾಗಾದರೆ ದೇಶಾದ್ಯಂತ ಅಪೌಷ್ಟಿಕತೆ ಸಮಸ್ಯೆಗೆ ಬಲಿಯಾದವರೆಷ್ಟು? ಕಾರಣಗಳೇನು? ಮಾಹಿತಿ ಇಲ್ಲಿದೆ.

10.4 ಲಕ್ಷ ಸಾವು
2017ರಲ್ಲಿ ದೇಶಾದ್ಯಂತ ಸುಮಾರು 10.4 ಲಕ್ಷ ಐದು ವರ್ಷದೊಳಗಿನ ಮಕ್ಕಳು ಅಪೌಷ್ಟಿಕತೆ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಶೇ.68.2ರಷ್ಟು ಸಾವುಗಳು ಅಪೌಷ್ಟಿಕತೆಯಿಂದ ಸಂಭವಿಸಿವೆ.

ಹಸಿವು ಸೂಚ್ಯಂಕದಲ್ಲಿ ಹಿನ್ನಡೆ
ಅದೇ ವರ್ಷ ಜಾಗತಿಕ ಹಸಿವು ಸೂಚ್ಯಂಕದಲ್ಲಿಯೂ ಹಿನ್ನಡೆ ಸಾಧಿಸಿರುವ ಭಾರತ 117 ದೇಶಗಳ ಪೈಕಿ 102ನೇ ಸ್ಥಾನ ಪಡೆದುಕೊಂಡಿತ್ತು.

ಕಳೆಗುಂದಿದ ಅಭಿಯಾನ್‌
ಸಮಸ್ಯೆಯ ತೀವ್ರತೆಯನ್ನು ಅರಿತ ಕೇಂದ್ರ ಸರಕಾರ ಅಪೌಷ್ಟಿಕತೆ ನಿವಾರಣೆಗೆ 2018ರಲ್ಲಿ ಪೋಷಣ್‌ ಅಭಿಯಾನ್‌ ಯೋಜನೆಯನ್ನು ಜಾರಿ ಮಾಡಿತ್ತು. ಆದರೆ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನ ಆಗದ ಕಾರಣ ಅಪೌಷ್ಟಿಕತೆ ಪ್ರಮಾಣ ಹೆಚ್ಚಾಗುತ್ತಿದ್ದು, ಯೋಜನೆಯ ಗುರಿಗಳು ಕಳೆಗುಂದುತ್ತಿವೆ.

2ನೇ ಬಾರಿ ಸೋಲು
2017ರಿಂದ 2020ರ ನಡುವೆ ಪ್ರತ್ಯೇಕ ವರ್ಷಗಳಲ್ಲಿ ಈ ಸಮಸ್ಯೆಯ ಪ್ರಮಾಣವನ್ನು ಶೇ. 2ರಷ್ಟು ಕಡಿಮೆ ಮಾಡುವ ಗುರಿ ಇಟ್ಟುಕೊಳ್ಳಲಾಗಿತ್ತು. ಆದರೆ 2020ರ ಒಳಗೆ ತನ್ನ ಗುರಿ ತಲುಪುವುದು ಕಷ್ಟಸಾಧ್ಯವಾಗುತ್ತದೆ ಎಂಬ ವರದಿ ಕಳೆದ ವರ್ಷ ಪ್ರಕಟವಾಗಿತ್ತು. ಆದರೆ ಮತ್ತೆ ಇದೀಗ 2022ರ ವೇಳೆಗೆ ಅಪೌಷ್ಟಿಕತೆ ಮುಕ್ತ ಗುರಿ ಸಂಪೂರ್ಣವಾಗುವುದಿಲ್ಲ ಎಂದು ವರದಿ ಉಲ್ಲೇಖ ಮಾಡಿದೆ.

 ಕಾರಣಗಳೇನು…
– ಸರಕಾರಿ ಯೋಜನೆ ಕುರಿತು ಮಾಹಿತಿ ಇಲ್ಲದಿರುವುದು.
– ಬಡತನ ಹಾಗೂ ಸಾಮಾ ಜಿಕ ಪರಿಸ್ಥಿತಿ.
– ಸಮಸ್ಯೆಯ ಪರಿಣಾಮದ ಕುರಿತು ಮಾಹಿತಿ ಕೊರತೆ.
– ಆರೋಗ್ಯ ಸವಲತ್ತುಗಳಿಂದ ವಂಚಿತ ಕುಟುಂಬಗಳು
– ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ನಿರ್ಲಕ್ಷ್ಯ.

 ಪರಿಹಾರ
– ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ನೀಡುವುದು.
– ಗರ್ಭಿಣಿಯರಿಗೆ ಕಬ್ಬಿಣಾಂಶ ಮಾತ್ರೆ ಒದಗಿಸುವುದು.
– ಎದೆ ಹಾಲು ಶಿಶುವಿಗೆ ಪೂರಕ ಪೌಷ್ಟಿಕ ಆಹಾರ.
– ತಜ್ಞರಿಂದ ಮಕ್ಕಳ ತಾಯಂದಿರಿಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡುವುದು.
– ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಕುರಿತು ಮಾಹಿತಿ ನೀಡುವುದು.

 ದೇಶದ ಅಪೌಷ್ಟಿಕತೆ ಸ್ಥಿತಿ
– 10 ಮಕ್ಕಳಲ್ಲಿ 4 ಮಕ್ಕಳ ಬೆಳವಣಿಗೆ ಕುಂಠಿತ.
– ಶೇ. 39.3ರಷ್ಟು ಕುಬj ಬೆಳವಣಿಗೆ.
– 10 ಮಕ್ಕಳಲ್ಲಿ 3 ಮಕ್ಕಳ ತೂಕ ಕಡಿಮೆ.
– 5 ಮಕ್ಕಳ ಪೈಕಿ ಮೂವರಲ್ಲಿ ರಕ್ತ ಹೀನತೆ ಸಮಸ್ಯೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.