ತ್ರಿಕೋನ ಸರಣಿ ಫೈನಲ್: ಮಂಧನಾ ಶ್ರಮ ವ್ಯರ್ಥ, ಜಯ ಕಸಿದ ಆಸೀಸ್ ವನಿತೆಯರು


Team Udayavani, Feb 12, 2020, 11:33 AM IST

mandhana

ಮೆಲ್ಬೋರ್ನ್: ವನಿತಾ ತ್ರಿಕೋನ ಸರಣಿಯ ಫೈನಲ್ ಪಂದ್ಯದಲ್ಲಿ ಸ್ಮೃತಿ ಮಂಧನಾ ಹೋರಾಟದ ಹೊರತಾಗಿಯೂ ಭಾರತ ರನ್ ಅಂತರದಿಂದ ಆಸೀಸ್ ವಿರುದ್ಧ ಸೋಲನುಭವಿಸಿದೆ.

ಇಲ್ಲಿನ ಜಂಕ್ಷನ್ ಓವಲ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆಸೀಸ್ ಮೊದಲು ಬ್ಯಾಟಿಂಗ್ ಅಯ್ಕೆ ಮಾಡಿತು. ಬೆತ್ ಮೂನಿ ಆಕರ್ಷಕ ಅರ್ಧಶತಕ ಬಾರಿಸಿ ತಂಡವನ್ನು ಆಧರಿಸಿದರು. ಉಳಿದಂತೆ ಮೆಗ್ ಲ್ಯಾನಿಂಗ್, ಗಾರ್ಡನರ್ ತಲಾ 26 ರನ್ ಬಾರಿಸಿದರು. ಕೊನೆಯಲ್ಲಿ ಭಾರತ ಬಿಗು ದಾಳಿ ನಡೆಸಿ ನಿಯಂತ್ರಣ ಸಾಧಿಸಿತು. ಆಸೀಸ್ ಮಹಿಳೆಯರು 20 ಓವರ್ ನಲ್ಲಿ 155 ರನ್ ಗಳಿಸಿತು.

ಭಾರತದ ಪರ ದೀಪ್ತಿ ಶರ್ಮಾ ಮತ್ತು ರಾಜೇಶ್ವರಿ ಗಾಯಕ್ವಾಡ್ ತಲಾ ಎರಡು ವಿಕೆಟ್ ಪಡೆದರು.

ಗುರಿ ಬೆನ್ನತ್ತಿದ ಭಾರತಕ್ಕೆ ನೆರವಾಗಿದ್ದು ಉಪನಾಯಕಿ ಸ್ಮೃತಿ ಮಂಧನಾ. ಬಿರುಸಿನ ಬ್ಯಾಟಿಂಗ್ ನಡೆಸಿದ ಮಂಧನಾ 37 ಎಸೆತಗಳಿಂದ 66 ರನ್ ಬಾರಿಸಿದರು. ಆದರೆ ಉಳಿದ ಯಾವ ಆಟಗಾರ್ತಿಯೂ ಸ್ಮೃತಿಗೆ ಸಾಥ್ ನೀಡಲಿಲ್ಲ. ಉಳಿದಂತೆ 17 ರನ್ ಗಳಿಸಿದ ರಿಚಾ ಘೋಷ್ ರದ್ದೇ ಹೆಚ್ಚು ರನ್ . ಅಂತಿಮ 35 ಎಸೆತಗಳಲ್ಲಿ 41 ರನ್ ತೆಗೆಯಲು ಇದ್ದಾಗ ಮಂಧನಾ ವಿಕೆಟ್ ಚೆಲ್ಲಿದರು. ನಂತರ ಭಾರತದ ಆಟಗಾರ್ತಿಯರು ಪೆವಿಲಿಯನ್ ಪರೇಡ್ ನಡೆಸಿದರು. ಅಂತಿಮವಾಗಿ ಭಾರತ ಭರ್ತಿ 20 ಓವರ್ ನಲ್ಲಿ 144 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು.

ಆಸೀಸ್ ವನಿತೆಯರ ಪರ ಸ್ಪಿನ್ನರ್ ನಾಲ್ಕು ಓವರ್ ನಲ್ಲಿ 12 ರನ್ ನೀಡಿ ಐದು ವಿಕೆಟ್ ಪಡೆದರು.

ಇದರೊಂದಿಗೆ ಆಸ್ಟ್ರೇಲಿಯಾ ವನಿತಾ ಟಿ20 ತ್ರಿಕೋನ ಸರಣಿಯ ಚಾಂಪಿಯನ್ ಆಗಿ ಮೂಡಿತು. ಇಂಗ್ಲೆಂಡ್ ವನಿತೆಯರು ಫೈನಲ್ ಗೆ ಪ್ರವೇಶ ಪಡೆದಿರಲಿಲ್ಲ.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.