ಮಹದಾಯಿ ಅಧಿಸೂಚನೆ ಅಸಾಧ್ಯ: ಶೆಟ್ಟರ್
Team Udayavani, Feb 13, 2020, 3:03 AM IST
ಹುಬ್ಬಳ್ಳಿ: ಮಹದಾಯಿ ನೀರು ಹಂಚಿಕೆ ವಿಚಾರ ಸುಪ್ರೀಂ ಕೋರ್ಟ್ ಹಂತದಲ್ಲಿರುವುದರಿಂದ ನ್ಯಾಯಾಧಿಕರಣದ ತೀರ್ಪಿನನ್ವಯ ಅಧಿಸೂಚನೆ ಹೊರಡಿಸಲು ಬರುವುದಿಲ್ಲ. ಇದಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ಅವಶ್ಯವಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಮಹದಾಯಿ ಹೆಚ್ಚಿನ ನೀರು ಹಂಚಿಕೆ ವಿಷಯವಾಗಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಕೆಯಾಗಿವೆ.
ಈ ಹಂತದಲ್ಲಿ ಅಧಿಸೂಚನೆ ಹೊರಡಿಸಲು ತಾಂತ್ರಿಕ ಅಡ್ಡಿಯುಂಟಾಗಿದೆ. ಈ ಹಿಂದೆ ಕಾವೇರಿ ನದಿ ವಿಚಾರದಲ್ಲೂ ಇದೇ ಪರಿಸ್ಥಿತಿ ಎದುರಾಗಿತ್ತು. ನಂತರ ಸುಪ್ರೀಂ ಕೋರ್ಟ್ ನಿರ್ದೇಶನ ಪಡೆದು ಅಧಿಸೂಚನೆ ಹೊರಡಿಸಲಾಗಿತ್ತು. ಮಹದಾಯಿ ವಿಚಾರದಲ್ಲಿ ಅಂತಹದ್ದೇ ಪ್ರಕ್ರಿಯೆ ಆಗಬೇಕಿದೆ. ಅಲ್ಲಿಯವರೆಗೂ ಅಧಿಸೂಚನೆ ಹೊರಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಸಚಿವ ಸಂಪುಟ ವಿಸ್ತರಣೆ, ಪುನಾರಚನೆ, ಖಾತೆ ಹಂಚಿಕೆ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು. ಯಾರಿಗೆ ಯಾವ ಖಾತೆ ನೀಡಬೇಕು ಎನ್ನುವುದು ಅವರ ಪರಮಾಧಿಕಾರ. ಇದನ್ನು ಯಾರೂ ಪ್ರಶ್ನಿಸಲು ಬರುವುದಿಲ್ಲ.
-ಜಗದೀಶ ಶೆಟ್ಟರ್, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ
MUST WATCH
ಹೊಸ ಸೇರ್ಪಡೆ
Madhya Pradesh; ರಾಹುಲ್ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ!
Kodaikanal – Ooty ಪ್ರವಾಸಕ್ಕೆ ಇ-ಪಾಸ್ ಕಡ್ಡಾಯ: ಹೈಕೋರ್ಟ್
Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್ ಚರ್ಚೆ
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
Fazal ur Rehman; ಭಾರತ ಸೂಪರ್ಪವರ್, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ