ವೈದ್ಯಕೀಯ ಕಾಲೇಜುಗಳು ಶುಲ್ಕ ಹೆಚ್ಚಿಸದಂತೆ ಕ್ರಮ


Team Udayavani, Feb 13, 2020, 3:05 AM IST

vydyakiya

ಬೆಂಗಳೂರು: ರಾಜ್ಯದ ಖಾಸಗಿ ವೈದ್ಯಕೀಯ ಕಾಲೇಜುಗಳು ವೈದ್ಯಕೀಯ ಪ್ರವೇಶ ಶುಲ್ಕ ಹೆಚ್ಚಳ ಮಾಡದಂತೆ ಕ್ರಮವಹಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಬುಧವಾರ ಬೌರಿಂಗ್‌ ಮತ್ತು ಲೇಡಿ ಕರ್ಜನ್‌ ಆಸ್ಪತ್ರೆಗೆ ಭೇಟಿ ನೀಡಿ, ಸೇವೆಗಳ ಗುಣಮಟ್ಟ ಪರಿಶೀಲಿಸಿ ಮಾತನಾಡಿ, ರಾಜ್ಯದಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳು ವರ್ಷದಿಂದ ವರ್ಷಕ್ಕೆ ವೈದ್ಯಕೀಯ ಪ್ರವೇಶ ಶುಲ್ಕ ಹೆಚ್ಚಳ ಮಾಡುತ್ತಿವೆ.

ಹೀಗಾಗಿ ಪ್ರಸಕ್ತ ಸಾಲಿನಲ್ಲಿ ಇದರ ಬಗ್ಗೆ ಗಂಭೀರವಾಗಿ ಪರಾಮರ್ಶಿಸಿ, ಹೆಚ್ಚುವರಿ ಶುಲ್ಕ ನಿಗದಿ ಮಾಡದಂತೆ ನೋಡಿಕೊಳ್ಳಲಾ ಗುವುದು. ಇನ್ನು ರಾಜ್ಯದಲ್ಲಿ ಈಗಾಗಲೇ ಇರುವ ಕಾಲೇಜುಗಳ ಜತೆಗೆ 17-18 ನೂತನ ವೈದ್ಯಕೀಯ ಕಾಲೇಜುಗಳು ಸೇರ್ಪಡೆಯಾಗುತ್ತಿವೆ ಎಂದರು. ಶಿಕ್ಷಣ ಹಾಗೂ ಆರೋಗ್ಯ ಸಮಾಜದ ಎರಡು ಕಣ್ಣುಗಳಿದ್ದಂತೆ. ಆರೋಗ್ಯಕ್ಕೆ ಬಹಳ ಪ್ರಾಮುಖ್ಯತೆ ನೀಡಬೇಕಿದೆ.

ನಾನು ವೈದ್ಯ ಎಂಬ ಕಾರಣಕ್ಕೆ ಮುಖ್ಯಮಂತ್ರಿಗಳು ನಂಬಿಕೆಯಿಟ್ಟು ಈ ಖಾತೆ ನೀಡಿದ್ದಾರೆ. ಆಸ್ಪತ್ರೆಯ ಎಲ್ಲ ಘಟಕಗಳನ್ನೂ ಪರಿಶೀಲಸಿದ್ದೇನೆ ಎಂದರು. ರಾಮನಗರ ಜಿಲ್ಲೆಗೆ ವೈದ್ಯಕೀಯ ಕಾಲೇಜು ನೀಡುವ ಬಗ್ಗೆ ಸ್ಪಂದಿಸಿದ ಅವರು, ರಾಮನಗರಕ್ಕೆ ಈಗಾಗಲೇ ಆರೋಗ್ಯ ವಿವಿ ನೀಡಬೇಕು ಎಂದು ಕೇಳಿದ್ದಾರೆ. ರಾಜೀವ್‌ಗಾಂಧಿ ಆರೋಗ್ಯ ವಿವಿ ಜಾಗವಿದ್ದರೂ ನ್ಯಾಯಾಲಯದಲ್ಲಿ ತಕರಾರು ಇರುವುದರಿಂದ ಮೊದಲು ಅದನ್ನು ಬಗೆಹರಿಸಬೇಕು. ಬಳಿಕ ಆದಷ್ಟು ಶೀಘ್ರ ಪ್ರಾರಂಭ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.