ಹಿಂದುಳಿದ ಪ್ರದೇಶದಲ್ಲಿ ಹೈನುಗಾರರ ಆಶಾಕಿರಣ

ವಂಡ್ಸೆ ಹಾಲು ಉತ್ಪಾದಕರ ಸಹಕಾರಿ ಸಂಘ

Team Udayavani, Feb 14, 2020, 5:40 AM IST

1202KLRE1B-BUILDING-PHOTO

ಹೈನುಗಾರರ ಬದುಕಿಗೊಂದು ಹೊಸ ಆಯಾಮ ಸೃಷ್ಟಿಸಿ ಆ ಮೂಲಕ ಅವರ ಜೀವನೋಪಾಯಕ್ಕೆ ಪೂರಕ ವ್ಯವಸ್ಥೆ ಕಲ್ಪಿಸಿದ ಹೆಗ್ಗಳಿಕೆ ವಂಡ್ಸೆ ಹಾಲು ಉತ್ಪಾದಕರ ಸಂಘದ್ದು.

ವಂಡ್ಸೆ: ಇಲ್ಲಿನ ಪರಿಸರದ ಹೈನುಗಾರರ ಬದುಕಿಗೊಂದು ಹೊಸ ಆಯಾಮ ಸೃಷ್ಟಿಸಿ ಆ ಮೂಲಕ ಅವರ ಜೀವನೋಪಾಯಕ್ಕೆ ಪೂರಕ ವ್ಯವಸ್ಥೆ ಕಲ್ಪಿಸಿದ ಹೆಗ್ಗಳಿಕೆ ವಂಟೆÕ ಹಾಲು ಉತ್ಪಾದಕರ ಸಂಘದ್ದು. ಇದೀಗ ಸಂಘ ಯಶಸ್ವಿ 34 ವರ್ಷಗಳನ್ನು ಪೂರ್ಣಗೊಳಿಸಿದೆ.

ಜಾನು ವಾರುಗಳ ಸಾಕಣೆಯೊಂದಿಗೆ ಹೈನುಗಾರಿಕೆಯ ಮೂಲಕ ಆರ್ಥಿಕಾಭಿವೃದ್ಧಿಗೆ ಕಾರಣವಾಗಿ ಜನರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶ ದೊಂದಿಗೆ ಹುಟ್ಟಿಕೊಂಡಿತು.

3 ಸಾವಿರ ಲೀ.
ಹಾಲು ಸಂಗ್ರಹ
ಇಲ್ಲಿ ಶೀತಲೀಕೃತ ಘಟಕವೂ ಇದ್ದು ಅದರಲ್ಲಿ ಹಾಲು ಸಂಗ್ರಹಿಸಿ ಟ್ಯಾಂಕರ್‌ ಮೂಲಕ ಒಕ್ಕೂಟಕ್ಕೆ ರವಾನಿಸಲಾಗುತ್ತದೆ. ವಂಡ್ಸೆ, ಮಾರಣಕಟ್ಟೆ, ಕುಡೂರು, ಅರೆಶಿರೂರು ಮುಂತಾದೆಡೆಯಿಂದ ಸಂಗ್ರಹಿಸಲಾಗುವ ಹಾಲನ್ನು 3 ಸಾವಿರ ಲೀ. ಸಾಮರ್ಥಯದ ಸಾಂದ್ರ ಶೀತಲೀಕರಣ ಘಟಕದಲ್ಲಿ ಸಂಗ್ರಹಿಸಲಾಗುತ್ತದೆ. ಕರ್ನಾಟಕ ಹಾಲು ಉತ್ಪಾದನಾ ಮಹಾಮಂಡಳಿ 3 ಲಕ್ಷ ರೂ. ವೆಚ್ಚದ ಘಟಕವನ್ನು ಇದಕ್ಕಾಗಿ ಒದಗಿಸಿದೆ. ಈ ಭಾಗದಲ್ಲಿ ಗ್ರಾಮೀಣ ಅಭಿವೃದ್ಧಿಯ ಮೂಲ ಪ್ರೇರಣೆಯಾಗಿತ್ತು. ಅಷ್ಟೇ ಅಲ್ಲದೆ ಹೈನುಗಾರಿಕೆಗೆ ಗರಿಷ್ಠ ಪ್ರೋತ್ಸಾಹ ನೀಡಿದೆ

ಜೀವನಾಧಾರ
ಹೈನುಗಾರಿಕೆಯ ಮಹತ್ವವನ್ನು ಅರಿತಿರುವ ಅನೇಕ ಶ್ರಮಜೀವಿಗಳು ಅದನ್ನೇ ಜೀವನಾಧರವಾಗಿ ರೂಢಿಸಿ ಕೊಂಡಿದ್ದಾರೆ. ಗ್ರಾಮದ ಅನೇಕರ ಬದುಕು ಹಸನಾಗಿದೆ. ಆರಂಭದ ಹಂತದಲ್ಲಿ ಪೇಟೆಯ ಮುಖ್ಯ ರಸ್ತೆಯ ಐತಾಳರ ಕ್ಲಿನಿಕ್‌ ಬಳಿ ಹಾಗೂ ದಾಮೋದರ ಶಾನುಭಾಗರ ಕೊಠಡಿಯಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಇದೀಗ ಅಂದರೆ 2008 ರಲ್ಲಿ ಹತ್ತು ಸೆಂಟ್ಸ್‌ ಜಾಗ ಖರೀದಿಸಿ ಸ್ವಂತ ಕಟ್ಟಡ ನಿರ್ಮಿಸಲಾಗಿದೆ.ಅಂದು ಎಂಟು ಹತ್ತು ಕಿ.ಮೀ. ವ್ಯಾಪ್ತಿಯಲ್ಲಿ ಬೇರೆ ಡೈರಿ ಇರಲಿಲ್ಲ. ಹೀಗಾಗಿ ಐದಾರು ಕಿ.ಮೀ. ದೂರದಿಂದ ಜನ ಇಲ್ಲಿಗೆ ಹಾಲು ತರುತ್ತಿದ್ದರು. ಆ ಕಾಲದಲ್ಲಿ ಒಂದೆರಡು ಲೀಟರ್‌ ಹಾಲು ಪೂರೈಕೆ ಮಾಡುವಾತನೇ ದೊಡ್ಡ ಹೈನುಗಾರನಾಗಿದ್ದ..

ಹೈನುಗಾರಿಕೆಯ ಬಗ್ಗೆ ಕೆಎಂಎಫ್‌
ವೈದ್ಯರ ನೇತƒತ್ವದಲ್ಲಿ ವಿವಿಧ ತರಬೇತಿ ಶಿಬಿರ ನಡೆದಿದೆ. ಜಾನುವಾರು ಪ್ರದರ್ಶನ ನಡೆದಿದೆ. ಹಾಲು ಉತ್ಪಾದಕರ ಸಂಘವು ಮಹಾಸಭೆ, ವಿಶೇಷ ಸಭೆ, ಹಾಗೂ ಪ್ರತಿ ತಿಂಗಳ ಸಭೆ ನಡೆಸುತ್ತದೆ. ಈ ಸಂಘವು 11 ಮಂದಿ ನಿರ್ದೇಶಕರನ್ನು ಹೊಂದಿದ್ದು 300 ಕ್ಕೂ ಮಿಕ್ಕಿ ಸದಸ್ಯರಿದ್ದಾರೆ.

1986ರಲ್ಲಿ ಆರಂಭ
ಕುಗ್ರಾಮವಾಗಿದ್ದ ವಂಡ್ಸೆಯು ಆ ಕಾಲಘಟ್ಟದಲ್ಲಿ ಹಿಂದುಳಿದ ಪ್ರದೇಶವಾಗಿತ್ತು.ಅಲ್ಲಿನ ಜನಜೀವನ ಕೂಡ ತ್ರಾಸದಾಯಕವಾಗಿತ್ತು. ಒಂದಿಷ್ಟು ಮಂದಿ ಬದುಕಿಗೊಂದು ಹೊಸ ಸ್ವರೂಪ ಒದಗಿಸುವ ನಿಟ್ಟಿನಲ್ಲಿ ಆರಂಭಿಸಿದ್ದ ವಂಡ್ಸೆ ಹಾಲು ಉತ್ಪಾದಕರ ಸಹಕಾರಿ ಸಂಘ ಇದೀಗ ಹೆಮ್ಮರವಾಗಿ
ಬೆಳೆದಿದೆ.

ಹಲವು ವರ್ಷಗಳ ಹಿಂದೆ ಸಂಘ ಮುಚ್ಚುವ ಪರಿಸ್ಥಿತಿ ಎದುರಾದಾಗ ಧƒತಿಗೆಡದೆ ಹೆ„ನುಗಾರರು ಹಾಗೂ ಸದಸ್ಯರ ಬೆಂಬಲದೊಂದಿಗೆ ಸಂಘವನ್ನು ಪುನಶ್ಚೇತನಗೊಳಿಸಲಾಗಿದೆ.
-ತ್ಯಾಂಪಣ್ಣ ಶೆಟ್ಟಿ ,
ಅಧ್ಯಕ್ಷರು, ವಂಡ್ಸೆ ಹಾ.ಉ.ಸ. ಸಂಘ

ಅಧ್ಯಕ್ಷರು:
ಸಚ್ಚಿದಾನಂದ ಶೆಟ್ಟಿ,ವಂಡಬಳ್ಳಿ
ಜಯರಾಮ ಶೆಟ್ಟಿ,ಕುಷ್ಟಪ್ಪ ಶೆಟ್ಟಿ,
ತ್ಯಾಂಪಣ್ಣ ಶೆಟ್ಟಿ (ಹಾಲಿ)
ಕಾರ್ಯದರ್ಶಿಗಳು:
ಸವಿ.ಕೆ.ಶಿವರಾಮ ಶೆಟ್ಟಿ, ಆನಂದ ನಾಯ್ಕ,
ಜ್ಯೋತಿ, ಸರೋಜಾ, ಅನುಷಾ,
ಸುಮಲತಾ, ರೇವತಿ, ಸುಮಾ, ಭರತ ಆಚಾರ್ಯ (ಹಾಲಿ)

  ಡಾ| ಸುಧಾಕರ ನಂಬಿಯಾರ್‌

ಟಾಪ್ ನ್ಯೂಸ್

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.