ಚಿಕಿತ್ಸೆಗಾಗಿ ವೇಷ ಧರಿಸಿ ಹಣ ಸಂಗ್ರಹಕ್ಕೆ ಮುಂದಾದ ಯುವಕ

ಮಾರಕ ಕಾಯಿಲೆಯಿಂದ ಬಳಲುತ್ತಿರುವ ಹೆಂಗವಳ್ಳಿಯ ಪುಟ್ಟ ಬಾಲೆ

Team Udayavani, Feb 14, 2020, 7:47 AM IST

1202KDPP9

ಬೋನ್‌ ಮ್ಯಾರಿಯೋ' ಮಾರಕ ಕಾಯಿಲೆಯಿಂದ ಬಳಲುತ್ತಿರುವ 4ರ ಹರೆಯದ ತನುಶ್ರೀ.

ಕುಂದಾಪುರ: ಅನಾರೋಗ್ಯದಿಂದ ಬಳಲುತ್ತಿರುವ ಪುಟ್ಟ ಬಾಲೆಯ ಚಿಕಿತ್ಸೆಯ ವೆಚ್ಚಕ್ಕಾಗಿ ಲಕ್ಷಾಂತರ ರೂ. ಹಣದ ಅಗತ್ಯವಿದ್ದು, ಅದಕ್ಕಾಗಿ ವರ್ಲ್ಡ್ ಕುಂದಾಪುರಿಯನ್‌ ಹಾಗೂ ನೆರಳು ಸಂಘಟನೆಯ ಯುವಕರ ಸಹಕಾರದೊಂದಿಗೆ ಯುವಕನೊಬ್ಬ ವಿಶೇಷ ವೇಷ ಧರಿಸಿ ಫೆ. 14 ರ ಮಂದಾರ್ತಿ ಜಾತ್ರೆ, ಬಳಿಕ ಕುಂದಾಪುರ, ಕೋಟೇಶ್ವರ ಪೇಟೆಗಳಲ್ಲಿ ಹಣ ಸಂಗ್ರಹಿಸುವ ಮೂಲಕ ನೆರವಾಗಲು ಮುಂದಾಗಿದ್ದಾರೆ.

ತೊಂಭತ್ತು ಗ್ರಾಮದ ಹೆಂಗವಳ್ಳಿ ಮೂಡಬೆಟ್ಟಿನ ಬಾಬಣ್ಣ ಪೂಜಾರಿ ಹಾಗೂ ಗೀತಾ ಪೂಜಾರ್ತಿ ಅವರ ಪುತ್ರಿ 4 ಹರೆಯದ ತನುಶ್ರಿ “ಬೋನ್‌ ಮ್ಯಾರಿಯೋ’ ಎನ್ನುವ ಮಾರಕ ಕಾಯಿಲೆಯಿಂದ ಬಳಲುತ್ತಿದ್ದಾಳೆ. ಪುಟ್ಟ ಬಾಲಕಿಯ ಚಿಕಿತ್ಸೆಗೆ ಹಣದ ಅವಶ್ಯಕತೆಯಿದೆ. ಇದನ್ನು ತಿಳಿದ ನೆರಳು ಸಂಘಟನೆಯ ಸದಸ್ಯ ಹೆಬ್ರಿಯ ವಿಜೇಂದ್ರ ಆಚಾರ್ಯ ಅವರು ವೇಷ ಹಾಕಿ, ಈ ಮಗುವಿಗೆ ಧನ ಸಹಾಯ ಮಾಡಲು ಮುಂದಾಗಿದ್ದಾರೆ.

ಫೆ. 14ರಂದು ಬೆಳಗ್ಗೆಯಿಂದ ಸಂಜೆಯವರೆಗೆ ವಿಜೇಂದ್ರ ಆಚಾರ್ಯ ಅವರು ಮಂದಾರ್ತಿ ಜಾತ್ರೆಯಲ್ಲಿ ಹಾಗೂ ಫೆ. 15ರಂದು ಕುಂದಾಪುರ, ಕೋಟೇಶ್ವರದ ಆಸುಪಾಸು ಪ್ರದೇಶಗಳಲ್ಲಿ ವಿಶೇಷ ವೇಷ ಧರಿಸಿ ಹಣ ಸಂಗ್ರಹಿಸಲಿದ್ದಾರೆ.

ವಿಜೇಂದ್ರ ಆಚಾರ್ಯ ಅವರಿಗೆ ನೆರಳು ಸಂಘಟನೆ, ವರ್ಲ್ಡ್ ಕುಂದಾಪುರಿಯನ್‌ ಯುವಕರ ತಂಡ ಸಹಕಾರ ನೀಡಿದ್ದು, ಇವರು ಕೂಡ ಧನ ಸಂಗ್ರಹಕ್ಕೆ ಕೈಜೋಡಿಸಿದ್ದಾರೆ. ವಿಜೇಂದ್ರ ಆಚಾರ್ಯ ಅವರು ಹಾಕಲಿರುವ ವೇಷಕ್ಕೆ ಸುಮಾರು 12 ಸಾವಿರ ರೂ. ಖರ್ಚಾಗಲಿದ್ದು, ಅದನ್ನು ಈ ವರ್ಲ್ಡ್ ಕುಂದಾ ಪುರಿಯನ್‌, ನೆರಳು ತಂಡದವರೇ ಭರಿಸಲಿದ್ದಾರೆ.

ಮಾರಕ ಕಾಯಿಲೆಗೆ ತುತ್ತಾಗಿ, ಚಿಕಿತ್ಸೆಗೊಳಗಾಗಿ ಹೊಸ ಬದುಕಿಗೆ ಹಂಬಲಿಸುತ್ತಿರುವ ಪುಟ್ಟ ಬಾಲೆಯ ಚಿಕಿತ್ಸೆಗೆ ಎಲ್ಲ ಒಟ್ಟಾಗಿ ಮಾನವೀಯ ನೆಲೆಯಲ್ಲಿ ಸ್ಪಂದಿಸಲು ಮುಂದಾದ ವಿಜೇಂದ್ರ ಆಚಾರ್ಯ ಅವರ ಪ್ರಯತ್ನ ಹಾಗೂ ಯುವಕರ ಶ್ರಮಕ್ಕೆ ಎಲ್ಲೆಡೆಯಿಂದ ಶ್ಲಾಘನೆ ವ್ಯಕ್ತವಾಗಿದೆ.

ನೀವೂ ನೆರವಾಗಬಹುದು
ಈ ಬಾಲೆಯ ಚಿಕಿತ್ಸೆಗೆ 18ರಿಂದ 20 ಲಕ್ಷ ರೂ. ಬೇಕಾಗಬಹುದು ಎಂದು ಬೆಂಗಳೂರಿನ ನಾರಾಯಣ ಹೃದಯಾಲಯದ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಆದರೆ ಇವರದು ಬಡ ಕುಟುಂಬವಾಗಿದ್ದು, ಈ ಪುಟ್ಟ ಬಾಲೆ ತನುಶ್ರೀಗೆ ನೀವು ನೆರವಾಗಬಹುದು. ತನುಶ್ರೀ ತಂದೆ ಬಾಬಣ್ಣ ಪೂಜಾರಿ ಅವರ ಕೆನರಾ ಬ್ಯಾಂಕಿನ ವಿಳಾಸ ಹೀಗಿದೆ. ಬ್ಯಾಂಕ್‌ ಖಾತೆ ಸಂಖ್ಯೆ – 0647101057574, ಐಎಫ್‌ಸಿ ಕೋಡ್‌ – ಸಿಎನ್‌ಆರ್‌ಬಿ0000647,

ಒಳ್ಳೆಯ ಕೆಲಸ ಮಾಡುತ್ತಿರುವ ಖುಷಿ
ರವಿ ಕಟಪಾಡಿಯಂತವರು ಶ್ರೀ ಕೃಷ್ಣಾಷ್ಟಮಿ, ವಿಟ್ಲಪಿಂಡಿ ಉತ್ಸವದ ಸಂದರ್ಭದಲ್ಲಿ ವಿಭಿನ್ನ ವೇಷಗಳನ್ನು ಹಾಕಿ ಹಣ ಸಂಗ್ರಹಿಸಿ ಅಶಕ್ತರಿಗೆ ನೆರವಾಗುತ್ತದ್ದು, ನನ್ನ ಈ ಕೆಲಸಕ್ಕೆ ಅವರೇ ಪ್ರೇರಣೆ. ಇತ್ತೀಚೆಗೆ ನನ್ನ ಅಣ್ಣನ ಸ್ನೇಹಿತರೊಬ್ಬರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಜೀವರ¾ಣ ಹೋರಾಟದಲ್ಲಿದ್ದಾಗ ಆತನ ಚಿಕಿತ್ಸೆಗಾಗಿ ಈ ರೀತಿ ವೇಷ ಹಾಕಿ ಹಣ ಸಂಗ್ರಹಿಸಲು ಚಿಂತಿಸಿದ್ದೆ. ಆದರೆ ದುರದೃಷ್ಟಾವಶಾತ್‌ ಅವರು ಬದುಕುಳಿಯಲಿಲ್ಲ. ಆದರೆ ಅದೇ ವೇಷವನ್ನು ತನುಶ್ರೀ ಚಿಕಿತ್ಸೆಗಾಗಿ ಹಾಕುತ್ತಿದ್ದೇನೆ. ಒಳ್ಳೆಯ ಕೆಲಸ ಮಾಡುತ್ತಿದ್ದೇನೆ ಎನ್ನುವ ಖುಷಿಯಿದೆ.
– ವಿಜೇಂದ್ರ ಆಚಾರ್ಯ,
ವೇಷ ಹಾಕಲು ಮುಂದಾದ ಯುವಕ

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.