ಗಂಟೆಗೆ 57,240ಕಿ.ಮೀ ವೇಗ! ಫೆ.15ರಂದು ಭೂಮಿಗೆ ಅಪ್ಪಳಿಸಲಿದೆಯಾ ಬೃಹತ್ ಗಾತ್ರದ ಆಕಾಶಕಾಯ?

ಪಿಝಡ್39 ಅನ್ನು ನಿಗೂಢ ಅಪಾಯಕಾರಿ ವಸ್ತು(ಪಿಎಚ್ ಒ) ಎಂದು ನಾಸಾ ವರದಿ ತಿಳಿಸಿದೆ.

Team Udayavani, Feb 14, 2020, 12:59 PM IST

Astronoid-Nasa

ವಾಷಿಂಗ್ಟನ್: ಬೃಹತ್ ಗಾತ್ರದ ಆಕಾಶಕಾಯವೊಂದು ಭೂಮಿಯತ್ತ ವೇಗವಾಗಿ ಧಾವಿಸುತ್ತಿರುವುದಾಗಿ ಅಮೆರಿಕದ ಬಾಹ್ಯಾಕಾಶ ಏಜೆನ್ಸಿ ನಾಸಾ ತಿಳಿಸಿದ್ದು, ಇದು ಫೆಬ್ರುವರಿ 15ರಂದು ಭೂಮಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹೇಳಿದೆ.

ಎಕ್ಸ್ ಪ್ರೆಸ್ ಯುಕೆ ವರದಿ ಪ್ರಕಾರ, ನಾಸಾ ವಿಜ್ಞಾನಿಗಳ ತಂಡಕ್ಕೆ ಭೂಕಕ್ಷೆಯ ಸಮೀಪ ಬೃಹತ್ ಗಾತ್ರದ ಆಕಾಶಕಾಯ ಬರುತ್ತಿರುವುದನ್ನು ಪತ್ತೆ ಹಚ್ಚಿರುವುದಾಗಿ ತಿಳಿಸಿದೆ. ಈ ಆಕಾಶಕಾಯಕ್ಕೆ 2002 PZ39 ಎಂದು ಹೆಸರಿಸಲಾಗಿದೆ.

ಈ ಕ್ಷುದ್ರಗ್ರಹ ಗಂಟೆಗೆ 57,240 ಕಿಲೋ ಮೀಟರ್ ಅತೀ ವೇಗದಲ್ಲಿ ಧಾವಿಸುತ್ತಿರುವುದಾಗಿ ನಾಸಾ ವಿವರಿಸಿದೆ. ಈ ಬೃಹತ್ ಗಾತ್ರದ ಆಕಾಶಕಾಯದ ಗಾತ್ರದ ಬಗ್ಗೆ ಅಂದಾಜಿಸಿರುವ ನಾಸಾ, ಇದು 3,280 ಅಡಿ ಸುತ್ತಳತೆಯಷ್ಟು ಅಗಲವಾಗಿರುವುದಾಗಿ ತಿಳಿಸಿದೆ. ಇದು ಇಡೀ ವಿಶ್ವದಲ್ಲಿಯೇ ಮಾನವ ನಿರ್ಮಿತ ಬೃಹತ್ ಗಾತ್ರದ ರಚನೆಗಿಂತ ದೊಡ್ಡದಾಗಿದೆ ಎಂದು ನಾಸಾ ಹೇಳಿದೆ.

ಪಿಝಡ್39 ಅನ್ನು ನಿಗೂಢ ಅಪಾಯಕಾರಿ ವಸ್ತು(ಪಿಎಚ್ ಒ) ಎಂದು ನಾಸಾ ವರದಿ ತಿಳಿಸಿದೆ. ಈ ಬೃಹತ್ ಗಾತ್ರದ ಆಕಾಶಕಾಯ ಭೂಮಿಗೆ ಅಪ್ಪಳಿಸಿದರೆ 60ಮೆಗಾ ಟನ್ ನಷ್ಟು ಸ್ಫೋಟಕ್ಕೆ ಸಮನಾಗಿರುತ್ತದೆ. 66 ದಶಲಕ್ಷ ವರ್ಷಗಳ ಹಿಂದೆ ಹೀಗೆ ಭೂಮಿಗೆ ಬೃಹತ್ ಗಾತ್ರದ ಕ್ಷುದ್ರಗ್ರಹ ಅಪ್ಪಳಿಸಿದ ಪರಿಣಾಮ ಡೈನೋಸಾರ್ಸ್ ಸಂತತಿ ನಾಶವಾಗಲು ಕಾರಣವಾಗಿರಬಹುದು ಎಂಬುದು ವಿಜ್ಞಾನಿಗಳ ಅಭಿಪ್ರಾಯ.

ಫೆಬ್ರವರಿ 15ರಂದು ಭೂಮಿಯತ್ತ ಸಮೀಪಿಸುವ ಈ ಬೃಹತ್ ಆಕಾಶಕಾಯ ಅಪ್ಪಳಿಸುವ ಸಾಧ್ಯತೆ ತುಂಬಾ ಕಡಿಮೆ ಎಂದು ನಾಸಾ ಹೇಳಿದೆ.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.