ಬ್ರಾಹ್ಮೀ ಎಲೆಯ ಚಟ್ನಿ


Team Udayavani, Feb 15, 2020, 5:11 AM IST

riders-recipies–brhami-chattni-copy

ಬೇಕಾಗುವ ಸಾಮಗ್ರಿ
ಹಸಿ ಮೆಣಸಿನ ಕಾಯಿ-2
ಬ್ರಾಹ್ಮಿ ಎಲೆ-1 ಕಪ್‌
ಉದ್ದಿನ ಬೇಳೆ-ಒಂದೂವರೆ ಚಮಚ
ಹುಣಿಸೇ ಬೀಜ-ಸ್ವಲ್ಪ
ಉಪ್ಪು-ರುಚಿಗೆ ತಕ್ಕಷ್ಟು
ತೆಂಗಿನಕಾಯಿ-ಅರ್ಧ ಕಪ್‌
ಸಾಸಿವೆ-ಸ್ವಲ್ಪ
ಒಣಮೆಣಸು-ಒಂದು

ಮಾಡುವ ವಿಧಾನ:
ಎರಡು ಹಸಿ ಮೆಣಸಿನ ಕಾಯಿಯನ್ನು ಮಿಕ್ಸಿ ಜಾರಿಗೆ ಹಾಕಿ, ಸ್ವತ್ಛಗೊಳಿಸಿದ ಒಂದು ಕಪ್‌ ಬ್ರಾಹ್ಮಿ ಎಲೆ (ತಿಮರೆ) ಹಾಕಿ, ಹುರಿದಿಟ್ಟುಕೊಂಡಿರುವ ಒಂದು ಚಮಚ ಉದ್ದಿನ ಬೇಳೆ ಹಾಕಿ, ರುಚಿಗೆ ತಕ್ಕಷ್ಟು ಹುಣಿಸೆ ಹಣ್ಣು,ಉಪ್ಪು ಹಾಕಿ ಸ್ವಲ್ಪ ನೀರು ಹಾಕಿ ತುರಿತುರಿಯಾಗಿ ರುಬ್ಬಿ. ಆನಂತರ ಅದಕ್ಕೆ ಅರ್ಧ ಕಪ್‌ ತೆಂಗಿನಕಾಯಿ ಹಾಕಿ ಪುನಃ ರುಬ್ಬಿ. ಸ್ವಲ್ಪ ತುರಿತುರಿಯಾಗಿ ಇರಲಿ. ಎಣ್ಣೆ ಬಿಸಿ ಮಾಡಿ ಸಾಸಿವೆ, ಒಣಮೆಣಸಿನ ತುಂಡು, ಉದ್ದಿನ ಬೇಳೆ ಹಾಕಿ ಹುರಿದು ಅದನ್ನು ರುಬ್ಬಿಟ್ಟುಕೊಂಡ ಚಟ್ನಿ ಮೇಲೆ ಹಾಕಿ. ಈ ಚಟ್ನಿಯನ್ನು ದೋಸೆ ಅಥವಾ ಅನ್ನದೊಂದಿಗೆ ಸವಿಯಬಹುದು.

ದಿಢೀರ್‌ ಸಿಹಿ ಇಡ್ಲಿ

ಬೇಕಾಗುವ ಸಾಮಗ್ರಿ
ರವೆ: ಒಂದೂವರೆ ಕಪ್‌
ಮೊಸರು: 1 ಮುಕ್ಕಾಲು ಕಪ್‌
ಕರಗಿಸಿದ ಬೆಲ್ಲ: ಅರ್ಧ ಕಪ್‌
ಉಪ್ಪು: ಅರ್ಧ ಚಮಚ
ಅಡುಗೆ ಸೋಡಾ ಕಾಲು ಚಮಚ

ಮಾಡುವ ವಿಧಾನ:
ಒಂದು ಪಾತ್ರೆಯಲ್ಲಿ ಒಂದೂವರೆ ಕಪ್‌ ಆಗುವಷ್ಟು ರವೆಯನ್ನು ಸಣ್ಣ ಉರಿಯಲ್ಲಿ 3ರಿಂದ 4 ನಾಲ್ಕು ನಿಮಿಷಗಳವರೆಗೆ ಹುರಿಯಿರಿ. ಹುರಿದ ರವೆಯನ್ನು ಒಂದು ಪಾತ್ರೆಗೆ ಹಾಕಿ. ನಂತರ ಅದಕ್ಕೆ ಒಂದು ಕಪ್‌ ಮೊಸರನ್ನು ಹಾಕಿ. ರವೆ ಮತ್ತು ಮೊಸರನ್ನು ಚೆನ್ನಾಗಿ ಕಲಸಿಕೊಳ್ಳಿ. ಸುಮಾರು ಮುಕ್ಕಾಲು ಕಪ್‌ ಆಗುವಷ್ಟು ಮೊಸರನ್ನು ಹಾಕಿ ಪುನಃ ಚೆನ್ನಾಗಿ ಕಲಸಿಕೊಳ್ಳಿ. ಹಿಟ್ಟಿನ ಹದವನ್ನು ಪರಿಶೀಲಿಸಿ ಹಾಗೆಯೇ ಮೊಸರಿನ ಪ್ರಮಾಣವನ್ನು ಬದಲಿಸಿಕೊಳ್ಳಬಹುದು. ಅರ್ಧ ಕಪ್‌ ಕರಗಿಸಿ ಇಟ್ಟ ಬೆಲ್ಲವನ್ನು ಹಾಕಿ ಚೆನ್ನಾಗಿ ಕಲಸಿ. (1 ಕಪ್‌ ಬೆಲ್ಲವನ್ನು ಒಂದು ಪಾತ್ರೆಗೆ ಹಾಕಿ ಅರ್ಧ ಕಪ್‌ ಆಗುವಷ್ಟು ನೀರನ್ನು ಹಾಕಿ ಸಣ್ಣ ಉರಿಯಲ್ಲಿ ಕರಗಿಸಿ. ಈ ಸಿರಪ್‌ ಅನ್ನು ಶೋಧಿಸಿ ಫ್ರಿಜ್‌ನಲ್ಲಿಟ್ಟುಕೊಂಡರೆ ಬೇಕಾದಾಗ ಬಳಸಬಹುದು).
ಹಿಟ್ಟಿಗೆ ಅರ್ಧ ಚಮಚ ಉಪ್ಪು ಹಾಗೂ ಚಿಟಿಕೆ ಅಡುಗೆ ಸೋಡಾ ಹಾಕಿ ಚೆನ್ನಾಗಿ ಕಲಸಿಕೊಳ್ಳಿ. ಇಡ್ಲಿ ಪಾತ್ರೆಗಳಿಗೆ ಎಣ್ಣೆ ಉದ್ದಿಕೊಂಡು ಹಿಟ್ಟನ್ನು ಹಾಕಿ ದೊಡ್ಡ ಉರಿಯಲ್ಲಿ 15 ನಿಮಿಷಗಳವರೆಗೆ ಬೇಯಿಸಿ. ಈ ರುಚಿಕರವಾದ ಸಿಹಿ ಇಡ್ಲಿಗಳನ್ನು ಖಾರವಾದ ಚಟ್ನಿ ಜತೆ ಬಡಿಸಿ.

– ರುಚಿ ಮಂಗಳೂರು

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.