ಬಾಂಬೆ ಹೈಕೋರ್ಟ್ ಜಡ್ಜ್ ರಾಜೀನಾಮೆ
Team Udayavani, Feb 15, 2020, 1:52 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮುಂಬೈ: ಬಾಂಬೆ ಹೈಕೋರ್ಟ್ನಲ್ಲಿ ಎರಡನೇ ಅತ್ಯಂತ ಹಿರಿಯ ನ್ಯಾಯಮೂರ್ತಿ ಸತ್ಯರಂಜನ್ ಧರ್ಮಾಧಿಕಾರಿ ಶುಕ್ರವಾರ ರಾಜೀನಾಮೆ ನೀಡಿದ್ದಾರೆ.
ಕೌಟುಂಬಿಕ ಮತ್ತು ವೈಯಕ್ತಿಕ ಕಾರಣಗಳಿಂದ ಮಹಾರಾಷ್ಟ್ರದ ಹೊರಗೆ ವರ್ಗಾವಣೆಗೊಳ್ಳುವುದನ್ನು ಬಯಸದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾಗಿ ಹೇಳಿಕೊಂಡಿದ್ದಾರೆ.
ಅವರ ನೇತೃತ್ವದ ಪೀಠದ ಮುಂದೆ ಮುಂದಿನ ವಾರ ಪ್ರಕರಣವೊಂದು ವಿಚಾರಣೆ ನಡೆಯಲಿದೆ ಎಂಬ ಬಗ್ಗೆ ನ್ಯಾಯವಾದಿ ಮ್ಯಾಥ್ಯೂ ನೆಡುಂಪಾರ ಅರಿಕೆ ಮಾಡಿಕೊಂಡಾಗ ನ್ಯಾ| ಧರ್ಮಾಧಿಕಾರಿ “ನಾನು ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ಇವತ್ತೇ (ಶುಕ್ರವಾರ) ಕೊನೆಯ ಕೆಲಸ ದಿನ’ ಎಂದರು.
ಅನಂತರ ಮಾತನಾಡಿದ ನೆಡುಂಪಾರಾ, ಜಡ್ಜ್ ಹಾಸ್ಯ ಮಾಡುತ್ತಿರಬಹುದು ಎಂದುಕೊಂಡಿದ್ದೆ. ಅವರ ನಿರ್ಧಾರ ಆಘಾತ ತಂದಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ