ರಸ್ತೆ, ಫ‌ುಟ್‌ಪಾತ್‌ ವ್ಯಾಪಾರಿಗಳ ಪಾಲು


Team Udayavani, Feb 16, 2020, 4:00 AM IST

rav-19

ಸ್ಟೇಟ್‌ಬ್ಯಾಂಕ್‌, ಸಿಟಿ ಬಸ್‌ ನಿಲ್ದಾಣ ಹಲವು ರೀತಿಯ ಅವ್ಯವಸ್ಥೆಯ ತಾಣ. ನಿಲ್ದಾಣದ ಎದುರು (ಮೀನು ಮಾರ್ಕೆಟ್‌ ಬದಿ) ಇರುವ ರಸ್ತೆಯನ್ನು ಬಸ್‌ ಹೊರತುಪಡಿಸಿ ಇತರ ವಾಹನಗಳ ಸಂಚಾರಕ್ಕೆ ಮೀಸಲಿಡಲಾಗಿದೆ. ಆದರೆ ಈ ರಸ್ತೆಯಲ್ಲಿ ಸದಾ ಸಂಚಾರ ವ್ಯತ್ಯಯ.

ಮೀನುಮಾರುಕಟ್ಟೆ ಹಾಗೂ ಇತರ ಅಂಗಡಿಗಳಿಗೆ ಬರುವವರು, ಇತರ ಸಾರ್ವಜನಿಕರು ಕೂಡ ಇದೇ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಾರೆ. ಈ ರಸ್ತೆಯ ಪಕ್ಕ ಕೆಲವು ಕಡೆ ಫ‌ುಟ್‌ಪಾತ್‌ ಇದ್ದರೂ ಅದು ಅಂಗಡಿಗಳ ಪಾಲಾಗಿದೆ. ಕೆಲವು ಅಂಗಡಿಯವರು ಫ‌ುಟ್‌ಪಾತ್‌ನಲ್ಲಿಯೇ ಸಾಮಗ್ರಿಗಳನ್ನು ಇಟ್ಟಿದ್ದಾರೆ. ಇದೇ ಪರಿಸರದ ಇನ್ನು ಕೆಲವೆಡೆ ಫ‌ುಟ್‌ಪಾತ್‌ ಸ್ವಲ್ಪವೂ ಕಾಣಲು ಸಿಗುವುದಿಲ್ಲ. ಹಾಗಾಗಿ ಜನರು ರಸ್ತೆಯಲ್ಲಿಯೇ ನಡೆದುಕೊಂಡು, ವಾಹನಗಳ ಎಡೆಯಲ್ಲಿ ನುಸುಳಿಕೊಂಡು ಜೀವ ಕೈಯಲ್ಲಿ ಹಿಡಿದುಕೊಂಡು ಹೋಗಬೇಕಾಗಿದೆ. ಅನೇಕ ಬಾರಿ ಅಪಘಾತಗಳಿಗೂ ಕಾರಣವಾಗಿದೆ. ಇಲ್ಲಿ ಫ‌ುಟ್‌ಪಾತ್‌ ಅತಿಕ್ರಮಿಸಿಕೊಂಡವರನ್ನು ಕೂಡಲೇ ತೆರವುಗೊಳಿಸಬೇಕು. ಪಾದಚಾರಿಗಳ ಸುರಕ್ಷತೆಗೆ ಅವಕಾಶ ಮಾಡಿಕೊಡಬೇಕು. ವಾಹನ ಸಂಚಾರವೂ ಸುಗಮವಾಗುವಂತೆ ನೋಡಿಕೊಳ್ಳಬೇಕು. ಜತೆಗೆ ಈ ಪರಿಸರದ ಸ್ವಚ್ಛತೆಗೂ ನಗರಸಭೆ ಕೂಡಲೇ ಗಮನ ಹರಿಸಬೇಕು.

ಟಾಪ್ ನ್ಯೂಸ್

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.