ಪಡುಬಿದ್ರಿ: 1 ವರ್ಷದಿಂದ ಉರಿಯದ ಹೈಮಾಸ್ಟ್‌ ದೀಪಗಳು

 ಗುತ್ತಿಗೆದಾರ ಸಂಸ್ಥೆಯಿಂದ ನಿರ್ಲಕ್ಷ್ಯ

Team Udayavani, Feb 16, 2020, 5:29 AM IST

1502RA3E__1_1502MN__1

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿ ಭಾಗದಲ್ಲಿ ಅಳವಡಿಸಲಾಗಿರುವ ಹೈ ಮಾಸ್ಟ್‌ ದೀಪಗಳು ಉರಿಯದೆ ವರ್ಷವೇ ಉರುಳಿದೆ. ಕತ್ತಲಾಗುತ್ತಿದ್ದಂತೆಯೇ ಸಂಚಾರಿಗಳು, ಪಾದಾಚಾರಿಗಳು ಸಂಚಾರಕ್ಕೆ ಪರದಾಡಬೇಕಾಗಿದೆ. ಆದ್ದರಿಂದ ರಾತ್ರಿ ಸಂಚಾರ ಇಲ್ಲಿ ಅಪಾಯಕಾರಿಯಾಗಿದೆ. ಈಗಾಗಲೇ ವಿದ್ಯುತ್‌ ಕಂಬಕ್ಕೂ ವಾಹನ ಬಡಿದು ಅಪಘಾತ ಸಂಭವಿಸಿದ ನಿದರ್ಶನಗಳಿವೆ.

ಬೀದಿದೀಪಗಳು ಇಲ್ಲದ್ದ ರಿಂದ ಪಡುಬಿದ್ರಿ ಕಲ್ಸಂಕದಿಂದ ಪೇಟೆಯ ಪ್ರದೇಶ ಹಾಗೂ ಪೇಟೆಯಿಂದ ಪಡುಬಿದ್ರಿ ಬೀಡುವರೆಗೆ ಸುಗಮ ಸಂಚಾರಕ್ಕೆ ಅನುಕೂಲವಾಗಿಲ್ಲ. ಸವೀಸ್‌ ರಸ್ತೆಗಳೂ ಪೂರ್ಣಗೊಳ್ಳದೇ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಕಾಮಗಾರಿಯಲ್ಲಿನ ವಿಫ‌ಲತೆ, ವಿಳಂಬ ಜನರನ್ನು ಅಸುರಕ್ಷಿತ ಪರಿಸರಕ್ಕೆ ದೂಡಿದೆ. ಹೆದ್ದಾರಿಯ ಅಂಚೂ ಹೊಂಡಗಳಿಂದ ಕೂಡಿದ್ದು ಅಪಾಯವನ್ನು ಆಹ್ವಾನಿಸುತ್ತಿವೆ. ವಾಹನಗಳು ಬಂದಾಗ ಸರ್ವೀಸ್‌ ರಸ್ತೆ ನಿರ್ಮಾಣಕ್ಕಾಗಿ ಅಗೆದು ತೆರೆದಿರಿಸಿದ ಹೊಂಡಗಳು ಗಮನಕ್ಕೆ ಬಾರದೇ ಅಪಾಯ ಉಂಟಾಗುತ್ತಿದೆ. ಹೈಮಾಸ್ಟ್‌ ದೀಪಗಳನ್ನು ಸ್ಥಾಪಿಸಿದ್ದು ಬಿಟ್ಟರೆ ಅವುಗಳ ನಿರ್ವಹಣೆಯನ್ನು ಸಂಬಂಧಪಟ್ಟವರು ಮರೆತಂತಿದೆ ಎಂದು ಜನರು ಆರೋಪಿಸುತ್ತಾರೆ.

ಇದ್ದ ಸವಲತ್ತುಗಳೂ ಇಲ್ಲ
ವರ್ಷಾನುಗಟ್ಟಲೆ ಚತುಃಷ್ಪಥ ಹೆದ್ದಾರಿ ಮತ್ತು ಸರ್ವೀಸ್‌ ರಸ್ತೆಗಳನ್ನು ಮುಗಿಸದೇ ಇರುವುದು ಪಡುಬಿದ್ರಿ ಜನತೆಗೆ ಇನ್ನಿಲ್ಲದ ಸಮಸ್ಯೆಯಾಗಿ ಕಾಡುತ್ತಿದೆ. ಹೆದ್ದಾರಿ ಅವ್ಯವಸ್ಥೆಗೆ ಕಾರಣವಾದ ನವಯುಗ ನಿರ್ಮಾಣ ಕಂಪೆನಿಯನ್ನು ಕಪ್ಪು ಪಟ್ಟಿಗೂ ಸೇರಿಸಿಲ್ಲ. ಹೆದ್ದಾರಿಯಾಗಲಿದೆ, ಸರ್ವಿಸ್‌ ರಸ್ತೆ, ಉತ್ತಮ ದೀಪಗಳ ಕನಸನ್ನು ಅಂದು ಕಾಮಗಾರಿ ಆರಂಭದ ವೇಳೆ ಜನತೆ ಕಂಡಿದ್ದರು. ಆದರೆ ಈಗ ಹೆದ್ದಾರಿ ಕೆಲಸವೂ ಆಗಿಲ್ಲ. ಸ್ಥಳೀಯಾಡಳಿತ ಒದಗಿಸಿದ್ದ ಬೀದಿದೀಪಗಳನ್ನೂ ಕಿತ್ತು ಹಾಕಿ ಇದ್ದ ಸವಲತ್ತೂ ಇಲ್ಲದಂತಾಗಿದೆ. ಹಳೆಯದೇ ಒಳ್ಳೆಯದಿತ್ತು ಎಂದು ಜನತೆ ಮರು ನನೆನಪಿಸುವಂತಾಗಿದೆ. ಇನ್ನಾದರೂ ಸಂಬಂಧ±ಟ್ಟವರು ಎಚ್ಚೆತ್ತುಕೊಳ್ಳಬೇಕು ಎಂಬುದು ಆಗ್ರಹವಾಗಿದೆ.

ಕಾಮಗಾರಿ ಬಳಿಕ ಟೋಲ್‌ಗೆ ಸೇರ್ಪಡೆ
ಪಡುಬಿದ್ರಿಯ ಸುಮಾರು 3ಕಿ. ಮೀ ರಸ್ತೆಯು ಇನ್ನೂ ಪೂರ್ಣಗೊಂಡಿಲ್ಲ. ಕಲ್ಸಂಕ ಸೇತುವೆಯ ಕಾಮಗಾರಿ ಈಗಷ್ಟೇ ಆರಂಭಗೊಂಡಿದೆ. ಸರ್ವಿಸ್‌ ರಸ್ತೆ, ಸೇತುವೆ ಕಾಮಗಾರಿಗಳೆಲ್ಲವೂ ಪೂರ್ಣಗೊಂಡಾಗ ಈ ಹೈ ಮಾಸ್ಟ್‌ ದೀಪಗಳಿಗೆ ಕನೆಕ್ಷನ್‌ ನೀಡಬಹುದು. ಅಲ್ಲಿವರೆಗೂ ಪಡುಬಿದ್ರಿಯ 3 ಕಿ.ಮೀ. ಹೆದ್ದಾರಿಯು ಹೆಜಮಾಡಿ ಟೋಲ್‌ಗೆ ಒಳಪಡುತ್ತಿಲ್ಲ ಎಂದು ಹೆಜಮಾಡಿ ಟೋಲ್‌ಗೇಟ್‌ ಪ್ರಬಂಧಕ ಶಿವಪ್ರಸಾದ್‌ ರೈ ಹೇಳಿದ್ದಾರೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.