ಹಫೀಜ್‌ ಸಯೀದ್‌ ಸಯೀದ್‌, ಮಸೂದ್‌ ಅಜರ್‌ ಅಡಗುತಾಣ ಪತ್ತೆ


Team Udayavani, Feb 17, 2020, 6:20 AM IST

Hafiz-Muhammad-Saeed-726

ಹೊಸದಿಲ್ಲಿ: ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ನಲ್ಲಿ ಜಗತ್ತಿನಲ್ಲಿ ಉಗ್ರ ಕೃತ್ಯಗಳಿಗೆ ವಿತ್ತೀಯ ನೆರವು ನೀಡುವುದರ ಮೇಲೆ ನಿಗಾ ಇರಿಸುವ ಕಾರ್ಯಪಡೆ – ಎಫ್ಎಟಿಎಫ್ ಸಭೆ ರವಿವಾರ ಆರಂಭವಾಗಿದ್ದು, ಫೆ. 20ರ ವರೆಗೆ ನಡೆಯಲಿದೆ.

ಈ ಸಂದರ್ಭದಲ್ಲಿ 2008ರ ಮುಂಬಯಿ ದಾಳಿ ರೂವಾರಿ, ಉಗ್ರ ಹಫೀಜ್‌ ಸಯೀದ್‌ ಮತ್ತು ಮಸೂದ್‌ ಅಜರ್‌ ತನ್ನ ನೆಲದಲ್ಲಿ ಇಲ್ಲವೆಂದು ಪಾಕಿಸ್ತಾನ ಹೇಳಿಕೊಳ್ಳುವ ಸಾಧ್ಯತೆಯೇ ಅಧಿಕವಾಗಿದೆ. ಆದರೆ ಇಸ್ಲಾಮಾಬಾದ್‌ ಹೇಳುವ ಸುಳ್ಳನ್ನು ಬಯಲಿಗೆ ಎಳೆಯುವ ನಿಟ್ಟಿನಲ್ಲಿ ಸಯೀದ್‌ ಪಾಕಿಸ್ಥಾನದ ಯಾವ ಭಾಗದಲ್ಲಿ ಅಡಗಿದ್ದಾನೆ ಎಂಬುದರ ಬಗ್ಗೆ ಕೇಂದ್ರ ಸರಕಾರ ಈಗಾಗಲೇ ಹಲವು ಮೂಲಗಳಿಂದ ಮಾಹಿತಿ ಸಂಗ್ರಹಿಸಿಕೊಂಡಿದ್ದು, ಅದನ್ನು ಎಫ್ಎಟಿಎಫ್ ಸಭೆಯಲ್ಲಿ ಮಂಡಿಸಲಿದೆ. ಈ ಮೂಲಕ ಪಾಕಿಸ್ಥಾನವನ್ನು ಕಪ್ಪುಪಟ್ಟಿಗೆ ಸೇರಿಸುವ ಪ್ರಯತ್ನ ಬಿರುಸುಗೊಳಿಸಿದೆ.

ಈ ಸಭೆಗೆ ಮುಂಚಿತವಾಗಿಯೇ ಹಫೀಜ್‌ನನ್ನು 2 ಪ್ರತ್ಯೇಕ ಪ್ರಕರಣಗಳಲ್ಲಿ 11 ವರ್ಷ ಜೈಲುಶಿಕ್ಷೆಯ ತೀರ್ಪು ಕೋರ್ಟ್‌ನಿಂದ ಪ್ರಕಟವಾಗುವಂತೆ ಪಾಕ್‌ ಮಾಡಿತ್ತು. ಈ ಮೂಲಕ ಜಗತ್ತಿಗೆ ಉಗ್ರರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಸಂದೇಶ ರವಾನೆ ಮಾಡಲು ಮುಂದಾಗಿತ್ತು.

ಮೂಲಗಳ ಪ್ರಕಾರ, ಉಗ್ರ ಮಸೂದ್‌ ಅಜರ್‌ ಮತ್ತು ಆತನ ಕುಟುಂಬ ರಾವಲ್ಪಿಂಡಿ ಸಮೀಪದ ಚಕ್ಷಾಝಾದ್‌ ಎಂಬಲ್ಲಿ ಅವಿತಿದೆ. ಈ ಸ್ಥಳ ಇಸ್ಲಾಮಾಬಾದ್‌ನಿಂದ 10 ಕಿಮೀ ದೂರದಲ್ಲಿದೆ.  2008ರ ಮುಂಬಯಿ ದಾಳಿ ರೂವಾರಿ, ಉಗ್ರ ಝಕೀವುರ್‌ ರೆಹಮಾನ್‌ ಲಖ್ವಿಯನ್ನೂ ಐಎಸ್‌ಐ ಬರ್ಮಾ ಟೌನ್‌ ಎಂಬಲ್ಲಿ ಭದ್ರವಾಗಿ ಇರಿಸಿಕೊಂಡಿದೆ.

ಈ ಉಗ್ರಾಗ್ರೇಸರರಿಬ್ಬರೂ ನಾಪತ್ತೆಯಾಗಿದ್ದಾರೆ ಎಂದು ಹೇಳಿಕೊಂಡಿರುವ ಇಮ್ರಾನ್‌ ಖಾನ್‌ ನೇತೃತ್ವದ ಸರಕಾರ ಅವರ ಪತ್ತೆಗೆ ಯಾವೊಂದು ಕ್ರಮವನ್ನೂ ಕೈಗೊಂಡಿಲ್ಲ. ಕೇಂದ್ರ ಗುಪ್ತಚರ ಸಂಸ್ಥೆಗಳು ಸಂಗ್ರಹಿಸಿರುವ ಮತ್ತೂಂದು ಮಾಹಿತಿ ಪ್ರಕಾರ, 2019ರ ಆ.5ರ ಅನಂತರ ಉಗ್ರ ಮಸೂದ್‌ ಸಹೋದರ ರೌಫ್ ಅಝರ್‌ ಜಮ್ಮು ಮತ್ತು ಕಾಶ್ಮೀರಕ್ಕೆ 100ಕ್ಕೂ ಹೆಚ್ಚು ಮಂದಿ ಭಯೋತ್ಪಾದಕರನ್ನು ಕಳುಹಿಸಿಕೊಡಲು ಯತ್ನಿಸಿದ್ದಾನೆ.

ಟಾಪ್ ನ್ಯೂಸ್

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.