ಸಂಘಟನೆ ಉಳಿಸಿ, ಬೆಳೆಸುವಲ್ಲಿ ಸಮಾಜದ ಮಹಿಳೆಯರ ಪಾತ್ರ ಹಿರಿದು: ಜನಾರ್ದನ ಪೂಜಾರಿ


Team Udayavani, Feb 17, 2020, 5:52 AM IST

1602MLR27

ಮಹಾನಗರ: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವಿಶ್ವಬಿಲ್ಲವ ಮಹಿಳಾ ಸಂಘದ ಉದ್ಘಾಟನೆ ಶ್ರೀ ಕ್ಷೇತ್ರದಲ್ಲಿ ರವಿವಾರ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಮಾತನಾಡಿ, ಸಂಘಟನೆ ಮಾಡುವುದು ಸುಲಭ, ಆದರೆ ಅದನ್ನು ಉಳಿಸಿ ಬೆಳೆಸುವಲ್ಲಿ ಸಮಾಜದ ಮಹಿಳೆಯರ ಪಾತ್ರ ಹಿರಿದಾದುದು. ವಿಶ್ವ ಮಟ್ಟದಲ್ಲಿ ಬಿಲ್ಲವ ಮಹಿಳೆಯರನ್ನು ಒಟ್ಟು ಸೇರಿಸಿ ಈ ಸಂಘ ಅಭಿವೃದ್ಧಿ ಕಾಣಲಿ ಎಂದರು.

ಮುಖ್ಯ ಅತಿಥಿಯಾಗಿದ್ದ ಬೆಂಗಳೂರು ಬಿಲ್ಲವ ಸಂಘದ ಅಧ್ಯಕ್ಷ ವೇದಕುಮಾರ್‌ ಮಾತನಾಡಿ, ಸಮಾಜದಲ್ಲಿ ಮಹಿಳೆಯರು ಮತ್ತು ಮಕ್ಕಳು ಸಂಘದ ಮುಖೇನ ಪ್ರಾಬಲ್ಯವನ್ನು ಮೆರೆಯಲು ಸಹಕಾರಿಯಾಗಿ ಗುರುಗಳ ಮಾತಿನ ಆಶಯ ಈಡೇರಲಿ ಎಂದು ಶುಭ ಹಾರೈಸಿದರು.ಊರ್ಮಿಳಾ ರಮೇಶ್‌ ಕುಮಾರ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿದ್ದ ಮಾಲತಿ ಜೆ. ಪೂಜಾರಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಎಚ್‌.ಆರ್‌. ಸಾಯಿರಾಮ್‌, ಕೋಶಾಧಿಕಾರಿ ಪದ್ಮರಾಜ್‌ ಆರ್‌., ಡಾ| ಅನಸೂಯಾ ಬಿ. ಸಾಲ್ಯಾನ್‌ ಮತ್ತು ಲೇಖಕಿ ಕೆ. ಎ. ರೋಹಿಣಿ ಅವರು ಮಾತನಾಡಿದರು.

ಸಂಘಟನೆಯಿಂದ ಬಲವಾಗಿ
ಪ್ರಾಸ್ತಾವಿಕ ಮಾತನಾಡಿದ ಜಯಲಕ್ಷ್ಮೀ ಬಿ.ಆರ್‌. ಸಂಘಟನೆಯಿಂದ ಬಲಯುತರಾಗಿರಿ ಎಂಬುವುದು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ತಾÌದರ್ಶ. ಇದರ ಪಾಲನೆಯೊಂದಿಗೆ ಮಹಿಳೆಯರ ಮತ್ತು ಮಕ್ಕಳ ಉತ್ತಮ ಭವಿಷ್ಯಕ್ಕಾಗಿ, ಸರ್ವಾಂಗೀಣ ಪ್ರಗತಿಗಾಗಿ ವಿವಿಧ ಚಟುವಟಿಕೆಗಳನ್ನು ಮಾಡಿ ಎಲ್ಲ ಕ್ಷೇತ್ರಗಳಲ್ಲೂ ಪ್ರಾತಿನಿಧ್ಯ ನೀಡುವ ಉದ್ದೇಶದಿಂದ ವಿಶ್ವ ಬಿಲ್ಲವ ಮಹಿ ಳಾ ಸಂಘ ರಚನೆಯಾಗಿದೆ ಎಂದರು.

ಸೌಮ್ಯಾ ಯತೀಶ್‌ ಸ್ವಾಗತಿಸಿ, ಶೋಭಾ ಕೆ. ವಂದಿಸಿದರು. ರಮ್ಯಾ ಹಾಗೂ ಕಾವ್ಯಾ ನಿರೂಪಿಸಿದರು.

ನೂತನ ಪದಾಧಿಕಾರಿಗಳ ಆಯ್ಕೆ
ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು. ಅಧ್ಯಕ್ಷರಾಗಿ ಊರ್ಮಿಳಾ ರಮೇಶ್‌ ಕುಮಾರ್‌, ಉಪಾಧ್ಯಕ್ಷರಾಗಿ ವಿಜಯಾ ಅರುಣ್‌, ಪ್ರಧಾನ ಕಾರ್ಯದರ್ಶಿಯಾಗಿ ಸುಜಾತಾ ಸುವರ್ಣ, ಜತೆ ಕಾರ್ಯದರ್ಶಿಯಾಗಿ ಶೋಭಾ ಕೆ., ಕೋಶಾಧಿಕಾರಿಯಾಗಿ ಶ್ರೀಲತಾ ಗೋಪಾಲಕೃಷ್ಣ ಅವರು ಆಯ್ಕೆಯಾದರು.

ಟಾಪ್ ನ್ಯೂಸ್

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.