ಮಕ್ಕಳ ಸಹಾಯವಾಣಿ ಸಂಪರ್ಕಿಸಿಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ


Team Udayavani, Feb 17, 2020, 3:47 PM IST

hv-tdy-2

ಹಾನಗಲ್ಲ: ಚಿಣ್ಣರ ಕಲಿಕೆಯಲ್ಲಿ ಮಕ್ಕಳ ಮೂಲಭೂತ ಹಕ್ಕುಗಳು ಮಹತ್ವದ ಪಾತ್ರ ನಿರ್ವಹಿಸುತ್ತವೆ. ಅದರಲ್ಲೂ 18 ವರ್ಷದ ಒಳಗಿನ ಮಕ್ಕಳ ಮಾನಸಿಕ ಬೆಳವಣಿಗೆ ಮತ್ತು ದೈಹಿಕ ಬೆಳವಣಿಗೆಗಳಲ್ಲಿ ಮೂಲಭೂತ ಹಕ್ಕುಗಳು ಗಮನಾರ್ಹ ಕೊಡುಗೆ ನೀಡುತ್ತವೆ ಎಂದು ಮಕ್ಕಳ ಸಹಾಯವಾಣಿಯ ಸಂಯೋಜಕಿ ಪ್ರೇಮಾ ಅಟವಾಳಗಿ ತಿಳಿಸಿದರು.

ರೋಶನಿ ಸಮಾಜ ಸೇವಾ ಸಂಸ್ಥೆ ಮತ್ತು ಚಿಕ್ಕಾಂಶಿ ಹೊಸೂರ ಗ್ರಾಪಂ ಆಶ್ರಯದಲ್ಲಿ ಮಕ್ಕಳ ಸಹಾಯವಾಣಿಯ ತೆರೆದ ಮನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಚಿಕ್ಕಾಂಶಿಹೊಸೂರ ಪ್ರೌಢಶಾಲೆಗೆ ಕುಡಿಯುವ ನೀರು, ಕಾಂಪೌಂಡ್‌, ಸೈಕಲ್‌ ಸ್ಟ್ಯಾಂಡ್‌ ವ್ಯವಸ್ಥೆ, ಹಿರಿಯ ಪ್ರಾಥಮಿಕ ಶಾಲೆಗೆ ಮುಖ್ಯ ಅಡುಗೆ ಸಹಾಯಕರು, ಬ್ಯಾಟರಿ, ಹೈಟೆಕ್‌ ಶೌಚಾಲಯ ವ್ಯವಸ್ಥೆ, 1ನೇ ಅಂಗನವಾಡಿಗೆ ಶೌಚಾಲಯ, ನೀರಿನ ವ್ಯವಸ್ಥೆ, 2 ನೇ ಅಂಗನವಾಡಿಗೆ ನೀರಿನ ಮೋಟರ್‌ ರಿಪೇರಿ, ಕೋಣನಕೊಪ್ಪ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕಾಂಪೌಂಡ್‌ ವ್ಯವಸ್ಥೆ, ಅಂಗನವಾಡಿಗೆ ಶೌಚಾಲಯ ವ್ಯವಸ್ಥೆ ಹೀಗೆ ಮಕ್ಕಳು ತಮ್ಮ ಶಾಲೆಯ ಸಮಸ್ಯೆಗಳನ್ನು ಚುನಾಯಿತ ಪ್ರತಿನಿಧಿ  ಹಾಗೂ ಅಧಿಕಾರಿಗಳ ಗಮನಕ್ಕೆ ತಂದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿ ಪಾಂಡುರಂಗ ಘನಾತೆ ಮಕ್ಕಳ ಸಮಸ್ಯೆ ಆಲಿಸಿ ಮಾತನಾಡಿ, ಮಕ್ಕಳು ತಮಗಾಗಿ ಇರುವ ಸಹಾಯವಾಣಿ 1098 ರ ಮೂಲಕ ತಮ್ಮ ಹಕ್ಕುಗಳ ಕುರಿತು ಪರಿಹಾರ ಕಂಡುಕೊಳ್ಳಬಹುದಾಗಿದೆ. ನಮ್ಮ ಪಂಚಾಯಿತಿಯಿಂದ ಮಕ್ಕಳು ಹಾಗೂ ಶಿಕ್ಷಕರು ಹೇಳಿದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಗ್ರಾಪಂ ಉಪಾಧ್ಯಕ್ಷೆ ರಶೀದಾಬಾನು ಹೊಂಕಣ ಹಾಗೂ ಚಿಕೌRಂಶಿ ಹೊಸೂರು, ಕೋಣನಕೊಪ್ಪ, ಕೋಣನಕೊಪ್ಪ ಪ್ಲಾಟ್‌, ಮತ್ತಿಹಳ್ಳಿ, ಸರಕಾರಿ ಶಾಲೆ ಶಿಕ್ಷಕರು ಮತ್ತು ಅಂಗನವಾಡಿ ಶಾಲೆಯ ಕಾರ್ಯಕರ್ತೆಯರು ಶಾಲಾ ಮಕ್ಕಳು ಮತ್ತು ಊರಿನ ಹಿರಿಯರು ಈ ತೆರೆದ ಮನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.