ಭತ್ತಕ್ಕೆ ರೋಗ: ರೈತರಲ್ಲಿ ಆತಂಕ


Team Udayavani, Feb 17, 2020, 5:06 PM IST

uk-tdy-2

ಮುಂಡಗೋಡ: ತಾಲೂಕಿನ ಬೇಸಿಗೆಯ ಭತ್ತದ ನಾಟಿ ಬೆಳೆಗೆ ಬೆಂಕಿರೋಗ ಹಾಗೂ ಬೇರುಕೊಳೆ ರೋಗ ಕಾಣಿಸಿಕೊಂಡಿರುವುದು ರೈತ ಸಮೂಹಕ್ಕೆ ಆತಂಕವುಂಟು ಮಾಡಿದೆ.

ಈ ಬಾರಿ ಉತ್ತಮ ಮಳೆಯಾದ ಕಾರಣ ತಾಲೂಕಿನಲ್ಲಿರುವ ಎಲ್ಲ ಕೆರೆ, ಜಲಾಶಯಗಳು ನೀರು ತುಂಬಿದ್ದು, ಅಂತರ್ಜಲವು ಹೆಚ್ಚಾಗಿದೆ. ಆದರಿಂದಾಗಿ ಈ ಬಾರಿ ತಾಲೂಕಿನಲ್ಲಿ ರೈತರು ಬೇಸಿಗೆ ಬೆಳೆ ಬೆಳೆಯುತ್ತಿದ್ದಾರೆ. ಹೆಚ್ಚಿನ ಪ್ರದೇಶದಲ್ಲಿ ಗೋವಿನಜೋಳದ ಬೆಳೆ ಬೆಳೆಯಲಾಗಿದೆ. ಕೆಲವಡೆ ನಾಟಿ ಭತ್ತದ ಬೆಳೆ ಬೆಳೆಯಲಾಗಿದೆ, ಮತ್ತೆ ಕೆಲವು ರೈತರು ತರಕಾರಿ ಬೆಳೆಗಳನ್ನು ಬೆಳೆದಿದ್ದಾರೆ. ನೀರಿನ ಸೌಲಭ್ಯ ಸಮರ್ಪಕವಾಗಿರುವುದರಿಂದ ಬೇಸಿಗೆ ಬೆಳೆಯು ಉತ್ತಮ ಇಳುವರಿ ಹಾಗೂ ಸರಿಯಾದ ಬೆಲೆಯೂ ಸಿಗಬಹುದು ಎಂಬ ಆಶಾಭಾವನೆಯಲ್ಲಿ ತಾಲೂಕಿನ ರೈತ ಸಮೂಹವಿತ್ತು.

ಆದರೆ ಇದೀಗ ನಾಟಿ ಭತ್ತದ ಬೆಳೆಗೆ ಬೆಂಕಿರೋಗ ಹಾಗೂ ಬೇರುಕೋಳೆ ರೋಗ ಕಾಣಿಸಿಕೊಂಡಿರುವುದು ರೈತರಿಗೆ ತೀವ್ರ ಬೇಸರವುಂಟು ಮಾಡಿದೆ.  ತಾಲೂಕಿನ ಪಾಳಾ, ಇಂಗಳಕಿ, ಕಲ್ಲಕೋಪ್ಪ ಭಾಗದಲ್ಲಿ ರೋಗ ಕಾಣಿಸಿಕೊಂಡಿದೆ. ಬೆಂಕಿರೋಗವೂ ಒಂದು ಗದ್ದೆಯಿಂದ ಮತ್ತೂಂದು ಗದ್ದೆಗೆ ಹರಡುವಂತಹ ರೋಗವಾಗಿದೆ ಹಾಗೂ ಬೇರುಕೋಳೆ ರೋಗವು ಭತ್ತದ ಬೆಳೆಯ ಬೇರುಗಳು ಕೊಳೆತು ಹೋಗುವಂತೆ ಮಾಡುತ್ತದೆ. ಇದರಿಂದ ಭತ್ತದ ಸಸಿಯೂ ಒಣಗಿ ನಿಲ್ಲುತ್ತದೆ.

ಕೃಷಿ ಇಲಾಖೆ ಸಲಹೆ: ಬೆಂಕಿರೋಗ ಹಾಗೂ ಬೇರುಕೋಳೆ ರೋಗದ ಹತೋಟಿಗೆ ತರಲು ಟ್ರೆಸೈಕ್ಲೋಜೋಲ್‌ (ಬೀಮ್‌ ಪೌಡರ್‌) 1.0ಗ್ರಾಂ. ಲೀ. ನೀರಿಗೆ ಬೆರೆಸಿ ಸಿಂಪಡಿಸಬೇಕು. ಬೇರು ಕೊಳೆ ರೋಗದ ನಿಯಂತ್ರಣಕ್ಕಾಗಿ ಫ್ರೊಪಿಕೊನಾಜೋಲ್‌ 1ಮಿ.ಲೀ. ನೀರಿಗೆ ಬೆರಸಿ ಸಿಂಪರಣೆ ಮಾಡಬೇಕು. 4 ದಿನಗಳ ನಂತರ ಮಂಗಳ ಬಯೋ-20 ಸಸ್ಯ ವರ್ದಕವನ್ನು 2 ಗ್ರಾಂ.ಲೀ.ನೀರಿಗೆ ಬೆರಸಿ ಸಿಂಪರಣೆ ಮಾಡಿದರೆ ಈ ರೋಗಗಳ ಹತೋಟಿಗೆ ಬರುತ್ತವೆ. ಇಲಾಖೆ ಸಲಹೆಯಂತೆ ರೈತರು ಔಷಧಿ  ಸಿಂಪರಿಸಬೇಕು.

ತಾಲೂಕಿನ ಪಾಳಾ ಹೋಬಳಿಯಲ್ಲಿ ನಾಟಿ ಭತ್ತದ ಬೆಳೆಯನ್ನು ಪರಿಶೀಲಿಸಿದಾಗ ಬೆಂಕಿರೋಗ ಹಾಗೂ ಬೇರುಕೊಳೆ ರೋಗವಿರುವುದು ಕಂಡು ಬಂದಿದೆ. ಕೃಷಿ ಇಲಾಖೆಯ ಸೂಚನೆಯಂತೆ ರೈತರು ಸೂಕ್ತ ಔಷಧಿ  ಸಿಂಪರಣೆ ಮಾಡಬೇಕು.-ಡಾ| ಶಿವಶಂಕರ ಮೂರ್ತಿ, ಕೃಷಿ ವಿಜ್ಞಾನಿ

ಟಾಪ್ ನ್ಯೂಸ್

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.