ಪರಿಸರ ರಕ್ಷಣೆಯೊಂದಿಗೆ ಸುಸ್ಥಿರ ಅಭಿವೃದ್ಧಿ: ಪ್ರಧಾನಿ ಮೋದಿ
Team Udayavani, Feb 17, 2020, 8:03 PM IST
ನವದೆಹಲಿ: ಪರಿಸರಕ್ಕೆ ಹಾನಿಯನ್ನುಂಟು ಮಾಡದೆಯೇ ಸುಸ್ಥಿರ ಅಭಿವೃದ್ಧಿಯನ್ನು ಸಾಧಿಸುವ ಸಿದ್ಧಾಂತದಲ್ಲಿ ನಮ್ಮ ಸರ್ಕಾರ ನಂಬಿಕೆಯಿಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಗುಜರಾತ್ನ ಗಾಂಧಿ ನಗರದಲ್ಲಿ ಆಯೋಜಿಸಲಾದ “ವಲಸೆ ಕೈಗೊಳ್ಳುವ ವನ್ಯಜೀವಿ ಪ್ರಬೇಧಗಳ ಸಂರಕ್ಷಣೆಗೆ ಬದ್ಧವಾದ ರಾಷ್ಟ್ರಗಳ ಒಕ್ಕೂಟದ 13ನೇ ಅಂತಾರಾಷ್ಟ್ರೀಯ ಸಮಾವೇಶ’ವನ್ನು (“ಸಿಒಪಿ’ ಆಫ್ “ಸಿಎಂಎಸ್’) ಅವರು ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದರು.
“”ಇಂದಿನ ಜಾಗತಿಕ ತಾಪಮಾನವನ್ನು, ಕೈಗಾರಿಕಾ ಯುಗ ಆರಂಭಕ್ಕೂ ಮುನ್ನ ವಿಶ್ವದಲ್ಲಿ ಇದ್ದ ಸರಾಸರಿ ತಾಪಮಾನಕ್ಕಿಂತ ಎರಡು ಡಿಗ್ರಿ ಸೆಲ್ಸಿಯಸ್ನಷ್ಟು ಮಾತ್ರವೇ ಹೆಚ್ಚಾಗಿರುವಂತೆ ನೋಡಿಕೊಳ್ಳಬೇಕೆಂದು “ಸಿಒಪಿ ಆಫ್ ಸಿಎಂಎಸ್’ನಲ್ಲಿ ನಿರ್ಧರಿಸಲಾಗಿದೆ. ಈ ಆಶಯಕ್ಕೆ ಭಾರತ ಬದ್ಧವಾಗಿದೆ. ಅತಿಥಿ ದೇವೋಭವ ಎನ್ನುವುದು ಭಾರತದ ಸಂಸ್ಕೃತಿಯ ಮೂಲಮಂತ್ರ. ಹಾಗಾಗಿ, ಯಾವುದೇ ದೇಶದ ವಲಸಿಗ ಹಕ್ಕಿಗೆ ನಮ್ಮ ದೇಶದಲ್ಲಿ ಹೃತೂ³ರ್ವಕ ಸ್ವಾಗತ ಹಾಗೂ ಆಶ್ರಯ ಇರುತ್ತದೆ” ಎಂದಿದ್ದಾರೆ.
ಭಾರತಕ್ಕೆ ಅಧ್ಯಕ್ಷ ಸ್ಥಾನ:
ವಲಸೆ ಕೈಗೊಳ್ಳುವ ವನ್ಯಜೀವಿ ಪ್ರಬೇಧಗಳ ಸಂರಕ್ಷಣೆಗೆ ಬದ್ಧವಾದ ರಾಷ್ಟ್ರಗಳ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಭಾರತ ಆಯ್ಕೆಯಾಗಿದೆ. ಮುಂದಿನ 3 ವರ್ಷ ಭಾರತವೇ ಇದರ ನೇತೃತ್ವ ವಹಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ
Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ…
Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ
Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ
Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!
MUST WATCH
ಹೊಸ ಸೇರ್ಪಡೆ
ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ
Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು
Housefull 5: ಕಾಮಿಡಿ ಜರ್ನಿಯ ʼಹೌಸ್ ಫುಲ್ʼ ಕುಟುಂಬಕ್ಕೆ ಅಭಿಷೇಕ್ ಬಚ್ಚನ್ ಎಂಟ್ರಿ
T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ
Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್ ಕಾರಿಡಾರ್!