ಚಿತ್ರದುರ್ಗ ಜಿಲ್ಲಾಧಿಕಾರಿ ಕಾರಿಗೆ ಬಸ್ ಢಿಕ್ಕಿ: ತಪ್ಪಿದ ಅನಾಹುತ
Team Udayavani, Feb 18, 2020, 2:45 PM IST
ಚಿತ್ರದುರ್ಗ: ಇಲ್ಲಿನ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರಿದ್ದ ಕಾರಿಗೆ ಸರಕಾರಿ ಬಸ್ಸೊಂದು ಢಿಕ್ಕಿ ಹೊಡೆದ ಘಟನೆ ಮಂಗಳವಾರ ಮಧ್ಯಾಹ್ನ ಶಿವಗಂಗಾ ಗ್ರಾಮದ ಬಳಿ ನಡೆದಿದೆ.
ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ. ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಸೇರಿದಂತೆ ಎಲ್ಲರೂ ಆರೋಗ್ಯವಾಗಿದ್ದಾರೆ ಎನ್ನಲಾಗಿದೆ. ಘಟನೆಯ ನಂತರ ಜಿಲ್ಲಾಧಿಕಾರಿಯವರು ಬೇರೆ ಕಾರಿನಲ್ಲಿ ತೆರಳಿದ್ದಾರೆ ಎನ್ನಲಾಗಿದೆ.
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಶಿವಗಂಗಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ಢಿಕ್ಕಿಯ ರಭಸಕ್ಕೆ ಜಿಲ್ಲಾಧಿಕಾರಿಗಳ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ.
ಚಿತ್ರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
MUST WATCH
ಹೊಸ ಸೇರ್ಪಡೆ
Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ
Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ
Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ