ಮದ್ವೆ ಆದ್ರೂ “ಪ್ರಸ್ಥ’ ಇಲ್ಲ!
Team Udayavani, Feb 19, 2020, 3:00 AM IST
ವಿಧಾನ ಪರಿಷತ್ತು: “ಮುಖ್ಯಮಂತ್ರಿ ಯಡಿಯೂರಪ್ಪನವರ ಮದುವೆಯೇನೋ ಆಗಿದೆ. ಆದರೆ, ಪ್ರಸ್ಥ ಮಾಡಲು ಯಾರೂ ಬಿಡುತ್ತಿಲ್ಲ…!’ ಒಂದೆಡೆ ಸರ್ಕಾರ ರಚನೆ ಕಸರತ್ತು, ಮತ್ತೂಂದೆಡೆ ಸಚಿವ ಸಂಪುಟ ರಚನೆ ಸರ್ಕಸ್ ಹಾಗೂ ಕೇಂದ್ರ ಸರ್ಕಾರದ ಅನುದಾನ ಕಡಿತದ ಪರಿಣಾಮಗಳನ್ನು ಕಾಂಗ್ರೆಸ್ ಸದಸ್ಯ ಸಿ.ಎಂ.ಇಬ್ರಾಹಿಂ ವಿಶ್ಲೇಷಿಸಿದ್ದು ಹೀಗೆ. ಈ ಹೋಲಿಕೆ ಸದನದಲ್ಲಿ ನಗೆಯ ಬುಗ್ಗೆ ಚಿಮ್ಮಿಸಿತು.
ಹಾಗೂ-ಹೀಗೂ ಸರ್ಕಾರ ರಚನೆ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮದುವೆ ಆದಂತಾಗಿದೆ. ಆದರೆ, ಸಂಪುಟ ರಚನೆ ಮಾಡಿ ಅಧಿಕಾರವೆಂಬ “ಪ್ರಸ್ಥ’ಕ್ಕೆ ಅವಕಾಶ ಇಲ್ಲದಂತಾಗಿದೆ. ಹುಡುಗಿ ಯಾವ ಕೊಠಡಿಯಲ್ಲಿದ್ದಾಳೆ ಎಂದು ಹುಡುಕುವಂತಾಗಿದೆ ಎಂದು ಸರ್ಕಾರದ ಕಾಲೆಳೆದ ಇಬ್ರಾಹಿಂ, ಸಂಪುಟ ರಚನೆ ಇಷ್ಟೊಂದು ದಿನ ಬೇಕಾಗಿತ್ತಾ? ಅತ್ತ ಕೇಂದ್ರ ಅನುದಾನಕ್ಕೆ ಕತ್ತರಿ ಹಾಕುತ್ತಿದೆ. ಹಾಗಿದ್ದರೆ, ಯಡಿಯೂರಪ್ಪ ಸಿಎಂ ಆಗಿದ್ದೇ ತಪ್ಪಾ ಎಂದು ಕೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ