ಗಮನ ಸೆಳೆಯುತ್ತಿರುವ ಚಹಾ,ಕಾಫಿ ಬೂತ್‌


Team Udayavani, Feb 19, 2020, 10:12 PM IST

TEA

ವಿದ್ಯಾನಗರ:ನಿದ್ದೆಗೆಟ್ಟು ವಾಹನ ಚಲಾಯಿಸುವ ಚಾಲಕರಿಗೆ ಸಹಾಯಕವಾಗುವ ಮತ್ತು ನಿದ್ದೆಯ ಮಂಪರಿನಿಂದ ಉಂಟಾಗುವ ಅಪಘಾತ ಸಾಧ್ಯತೆಗಳನ್ನು ದೂರೀಕರಿಸುವ ಉದ್ದೇಶದಿಂದ ವಿದ್ಯಾನಗರದಲ್ಲಿ ರಾಷ್ಟ್ರೀಯ ಹೆದ್ದಾರಿಯ ವಿದ್ಯಾನಗರದಲ್ಲಿ ಎನ್‌.ಜಿ.ಕೆ.ಸ್ಮಾರಕ ಸಹಕಾರಿ ಪ್ರಸ್‌ ಸ್ಥಾಪಿಸಿದ ಚಹಾ ಮತ್ತು ಕಾಫಿ ಬೂತ್‌ ಎಲ್ಲರ ಗಮನ ಸೆಳೆಯುತ್ತಿದೆ.

ನೀರು, ಕಪ್ಪು ಚಹಾ ಹಾಗೂ ಕಾಫಿ ಸ್ವಯಂ ಚಾಲಿತ ಬೂತ್‌ ಇದಾಗಿದ್ದು ಇದರ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿದ ಸಚಿವ ಎ.ಕೆ.ಶಶೀಂದ್ರನ್‌ ರಾತ್ರಿ ಸಂಚರಿಸುವ ವಾಹನ ಚಾಲಕರಿಗೆ ಉಚಿತವಾಗಿ ಚಹಾ ಹಾಗೂ ಕಾಫಿ ಮತ್ತು ದಿನದ 24 ಗಂಟೆಯೂ ಉಚಿತ ಕುಡಿಯುವ ಶುದ್ಧಜಲ ಲಭ್ಯವಾಗುವಂತೆ ಮಾಡಿದ ಸಹಕಾರಿ ಸಂಸ್ಥೆಯ ಕಾರ್ಯ ಮಾದರಿಯಾಗಿದೆ ಎಂದು ಅಭಿನಂದಿಸಿದರು.

ಬೂತ್‌ನ ಉದ್ಘಾಟನೆಯನ್ನು ನಿರ್ವಹಿಸಿದ ಕಾಸರಗೋಡು ಜಿಲ್ಲಾಕಾರಿ ಡಾ.ಡಿ.ಸಜಿತ್‌ಬಾಬು ರಾತ್ರಿ ವಾಹನ ಚಲಾಯಿಸುವವರಿಗೆ ನೆರವಾಗುವಂತೆ ಜಿಲ್ಲೆಯ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಬೇರೆ ಬೇರೆ ಕಡೆಗಳಲ್ಲಿ ಇಂತಹ ಬೂತ್‌ಗಳನ್ನು ಸ್ಥಾಪಿಸುವ ಬಗ್ಗೆ ಆಲೋಚಿಸುವುದಾಗಿ ಹೇಳಿದರು.

ಸಿ.ಎಚ್‌.ಕುಂಞಂಬು ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಟಿ.ಕೆ.ರಾಜನ್‌, ನಗರಸಭೆಯ ಕೌನ್ಸಿಲರ್‌ ಎ.ಸವಿತಾ, ಸಹಕಾರಿ ಸಂಘದ ಸಹಾಯಕ ರಿಜಿಸ್ತ್ರಾ†ರ್‌ಗಳಾದ ಕೆ.ಮುರಳೀಧರನ್‌, ಕೆ.ಜಯಚಂದ್ರನ್‌, ಟ್ರಾಫಿಕ್‌ ಎಸ್‌ಐ ಎಂ.ನಳಿನಾಕ್ಷನ್‌, ವಿವಿಧ ಕಾರ್ಮಿಕ ಸಂಘಟನೆಗಳ ನೇತಾರರು ಶುಭಾಶಂಸನೆಗೆದರು.ವಿದ್ಯಾನಗರ ಪೆಟ್ರೋಲ್‌ ಪಂಪ್‌ನ ಮುಂಭಾಗದಲ್ಲಿರುವ ಬಸ್ಸು ನಿಲ್ದಾಣದ ಸಮೀಪ ಬೂತ್‌ ಸ್ಥಾಪಿಸಲಾಗಿದ್ದು ರಾತ್ರಿ 11ರಿಂದ ಬೆಳಗ್ಗಿನ ಜಾವ 5ರ ತನಕ ಈ ಸೇವೆ ಲಭ್ಯವಿದೆ. ಒಂದು ಲಕ್ಷ ಮೊತ್ತ ವ್ಯಯಿಸಿ ಸ್ಥಾಪಿಸಿದ ಈ ಬೂತ್‌ ರಾತ್ರಿ ಕಾಲದಲ್ಲಿ ಚಾಲಕರ ಪಾಲಿಗೆ ವರದಾನವಾಗಿ ಪರಿಣಮಿಸಲಿದೆ.

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.