ಶ್ರೀರಂಗಪಟ್ಟಣ ಬಳಿ ಲೀಥಿಯಂ ನಿಕ್ಷೇಪಕ್ಕೆ ಶೋಧ
Team Udayavani, Feb 20, 2020, 3:02 AM IST
ಮಂಡ್ಯ/ಶ್ರೀರಂಗಪಟ್ಟಣ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಲೀಥಿಯಂ ನಿಕ್ಷೇಪದ ಶೋಧ ಕಾರ್ಯ ಸುಮಾರು 20 ವರ್ಷಗಳಿಂದ ನಡೆಯುತ್ತಿದೆ ಎಂದು ತಿಳಿದು ಬಂದಿದೆ. ಪ್ರಧಾನಿ ಸಚಿವಾಲಯದಡಿ ಕಾರ್ಯನಿರ್ವಹಿಸುತ್ತಿರುವ ಅಟಾ ಮಿಕ್ ಮಿನರಲ್ಸ್ ಡೈರೆಕ್ಟರ್ಸ್ ವಿಜ್ಞಾನಿಗಳ ತಂಡ ಈ ಶೋಧ ಕಾರ್ಯದಲ್ಲಿ ನಿರತವಾಗಿದೆ.
ಕರೀಘಟ್ಟ ತಪ್ಪಲಿನ ಅಲ್ಲಾಪಟ್ಟಣ, ಮರಳಗಾಲ ಸುತ್ತಮುತ್ತಲಿನ ಸುಮಾರು 150 ಎಕರೆ ಪ್ರದೇಶ ವ್ಯಾಪ್ತಿಯಲ್ಲಿ 10 ವಿಜ್ಞಾನಿಗಳ ತಂಡ ಹಲವಾರು ಸ್ಥಳಗಳಲ್ಲಿ ಲೀಥಿಯಂ ನಿಕ್ಷೇಪಕ್ಕಾಗಿ ಹುಡುಕಾಟ ನಡೆಸು ತ್ತಿದೆ. ವಿಜ್ಞಾನಿಗಳ ಈ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿದ್ಯುತ್ ಚಾಲಿತ ಕಾರು ಮತ್ತು ಬೈಕ್ಗಳಲ್ಲಿರುವ ಬ್ಯಾಟರಿಯಲ್ಲಿನ ವಿದ್ಯುತ್ಗೆ ಅವಶ್ಯಕ ವಾಗಿರುವ ಲೀಥಿಯಂ ಸಂಪತ್ತು ನಮ್ಮ ಮಣ್ಣಿನಲ್ಲಿ ಅಡಗಿರುವುದಕ್ಕೆ ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ
Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ