ಕೋಲಾಹಲ ಸೃಷ್ಟಿಸಿದ “ಅನರ್ಹತೆ ವೈರಸ್‌’!


Team Udayavani, Feb 20, 2020, 3:04 AM IST

kolahala

ವಿಧಾನ ಪರಿಷತ್ತು: ಸದನದಲ್ಲಿ ಬುಧವಾರ “ಅನರ್ಹತೆ ವೈರಸ್‌’ ಕುರಿತ ಚರ್ಚೆ ಸಮಚಿತ್ತರಾಗಿ ಕುಳಿತಿದ್ದ ನೂತನ ಸಚಿವರನ್ನೂ ಕೆಣಕಿತು. ಅದು ತಾರಕಕ್ಕೇರಿದಾಗ ಗದ್ದಲ ಉಂಟಾಯಿತು. ಆರ್‌.ಬಿ.ತಿಮ್ಮಾಪುರ, ಗೋಲಿಬಾರ್‌ ಮಾಡಿದ ಸರ್ಕಾರ ತುಂಬಾ ದಿನ ಉಳಿಯುವುದಿಲ್ಲ. ಬೇಕಿದ್ದರೆ ಇತಿಹಾಸದ ಪುಟ ತಿರುವಿ ನೋಡಬಹುದು ಎಂದು ವಾಗ್ವಾದಕ್ಕೆ ಪೀಠಿಕೆ ಇಟ್ಟರು. ಇದಕ್ಕೆ ದನಿಗೂಡಿಸಿದ ಐವನ್‌ ಡಿಸೋಜ, “ಈಗಾಗಲೇ ಸರ್ಕಾರ ಬೀಳಿಸಲು ಮೀಟಿಂಗ್‌ಗಳು ನಡೆಯುತ್ತಿವೆ. ಅದರಲ್ಲಿ ಹಳಬರನ್ನು ಸೇರಿಸಿಲ್ಲ. ಹೊಸಬರು ಮಾತ್ರ ಇದ್ದಾರೆ’ ಎಂದರು.

ಆಗ ಸದಸ್ಯ ನಾರಾಯಣಸ್ವಾಮಿ, “ಇದು ಅನರ್ಹರ ಸರ್ಕಾರ. ಹಾಗಾಗಿ, ಬಹಳ ದಿನ ಉಳಿಯುವುದಿಲ್ಲ’ ಎಂದು ಟೀಕಿಸಿದರು. ಸದಸ್ಯ ಪಿ.ಆರ್‌.ರಮೇಶ್‌ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, “ಅನರ್ಹರು ವೈರಸ್‌. ಅದರಲ್ಲೂ ಕೊರೊನಾ ವೈರಸ್‌ ಇದ್ದಂತೆ’ ಎಂದು ಚುಚ್ಚಿದರು. ಇದು ಸದನದಲ್ಲಿ ಕಿಡಿ ಹೊತ್ತಿಸಿತು. “ನಾವು ಅನರ್ಹರಲ್ಲ. ಹೈಕೋರ್ಟ್‌ ಕೂಡ ಇದನ್ನು ಸ್ಪಷ್ಟಪಡಿಸಿದ್ದು, ಜನಾದೇಶದಿಂದ ಗೆದ್ದು ಬಂದಿದ್ದೇವೆ’ ಎಂದು ಸಚಿವ ಬಿ.ಸಿ.ಪಾಟೀಲ್‌ ಸಮಜಾಯಿಷಿ ನೀಡಲು ಮುಂದಾದರು. ಇದಕ್ಕೆ ಪ್ರತಿಕ್ರಿಯಿಸಿದ ನಾರಾಯಣಸ್ವಾಮಿ,

“ಅನರ್ಹರನ್ನು ಗಂಗಾನದಿ ನೀರಿನಲ್ಲಿ ಅದ್ದಿ ತೆಗೆದರೂ ಪವಿತ್ರರಾಗುವುದಿಲ್ಲ’ ಎಂದು ಮೂದಲಿಸಿದರು. ಕೆಂಡಾಮಂಡಲರಾದ ಸಚಿವ ಎಸ್‌.ಟಿ.ಸೋಮಶೇಖರ್‌, “ಬಾಯಿಗೆ ಬಂದಂತೆ ಮಾತನಾಡಬೇಡಿ. ವೈರಸ್‌ ಇರುವುದು ಅಲ್ಲಿ (ಪ್ರತಿಪಕ್ಷದಲ್ಲಿ). ಅಷ್ಟಕ್ಕೂ ನಮ್ಮ ಕತೆ ನಿಮಗ್ಯಾಕೆ? ತಾಕತ್ತಿದ್ದರೆ ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡಿ’ ಎಂದು ಸವಾಲು ಹಾಕಿದರು. ಬಿ.ಸಿ.ಪಾಟೀಲ್‌, “ವಾಸ್ತವವಾಗಿ ಕೊರೊನಾ ವೈರಸ್‌ ಇರುವುದು ಅಲ್ಲಿ. ಹಾಗಾಗಿಯೇ ಅದನ್ನು ಬಿಟ್ಟು ಬಂದೆವು. ಎಲ್ಲಕ್ಕಿಂತ ದೊಡ್ಡದಾದ ಜನಾದೇಶ ಇರುವುದರಿಂದಲೇ ನಾವು ಇಲ್ಲಿದ್ದೇವೆ (ಅಧಿಕಾರದಲ್ಲಿ). ನೀವು ಅಲ್ಲಿದ್ದೀರಿ (ಪ್ರತಿಪಕ್ಷದಲ್ಲಿ) ಎಂಬುದು ನೆನಪಿರಲಿ’ ಎಂದು ತಿರುಗೇಟು ನೀಡಿದರು.

ಟಾಪ್ ನ್ಯೂಸ್

Sunil Chhetri

Sunil Chhetri ಸರಿಸಾಟಿಯಿಲ್ಲದ ಆಟಗಾರ; ಭಾರತ ಫುಟ್‌ಬಾಲ್‌ನ ತೆಂಡುಲ್ಕರ್‌ ಚೆಟ್ರಿ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

7

Miyazaki mango: ಶಂಕರಪುರದಲ್ಲಿ ವಿಶ್ವದ ದುಬಾರಿ ಮಾವಿನಹಣ್ಣು! 

5

ಲಕ್ಷದ್ವೀಪ ಪ್ರವಾಸೋದ್ಯಮದ ಅವಕಾಶ ಬಳಸಿಕೊಳ್ಳುವಲ್ಲಿ ಮಂಗಳೂರು ಹಿನ್ನಡೆ

Anjali Ambigera Case; Girish and Anjali got married 15 days ago!

Anjali Ambigera Case; ಹಂತಕ ಗಿರೀಶ್ ಗೂ ಅಂಜಲಿಗೂ 15 ದಿನಗಳ ಮೊದಲೇ ಮದುವೆಯಾಗಿತ್ತು!

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

kiccha sudeepa gave update about max

MAX; ಅಭಿಮಾನಿಗಳಿಗೆ ಸುದೀಪ್‌ ಅಪ್ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Heavy rain: ಮತ್ತೆ 8 ಜಿಲ್ಲೆಗಳಲ್ಲಿ ಭಾರೀ ಮಳೆ; ಸಿಡಿಲಿಗೆ ಮತ್ತೋರ್ವ ಯುವಕ ಸಾವು 

Heavy rain: ಮತ್ತೆ 8 ಜಿಲ್ಲೆಗಳಲ್ಲಿ ಭಾರೀ ಮಳೆ; ಸಿಡಿಲಿಗೆ ಮತ್ತೋರ್ವ ಯುವಕ ಸಾವು 

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Sunil Chhetri

Sunil Chhetri ಸರಿಸಾಟಿಯಿಲ್ಲದ ಆಟಗಾರ; ಭಾರತ ಫುಟ್‌ಬಾಲ್‌ನ ತೆಂಡುಲ್ಕರ್‌ ಚೆಟ್ರಿ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

Kundapur: ಹೇರಿಕೆರೆ ಅಭಿವೃದ್ಧಿಗೊಂಡರೆ ಹತ್ತಾರು ಹಳ್ಳಿಗಳಿಗೆ ನೀರು

Kundapur: ಹೇರಿಕೆರೆ ಅಭಿವೃದ್ಧಿಗೊಂಡರೆ ಹತ್ತಾರು ಹಳ್ಳಿಗಳಿಗೆ ನೀರು

7

Miyazaki mango: ಶಂಕರಪುರದಲ್ಲಿ ವಿಶ್ವದ ದುಬಾರಿ ಮಾವಿನಹಣ್ಣು! 

Monsoon: ಭತ್ತ ಬೇಸಾಯದ ನಿರೀಕ್ಷೆ ಮೂಡಿಸಿದ ಮಳೆ; ಉಳುಮೆಗೆ ಪೂರ್ವ ತಯಾರಿ

Monsoon: ಭತ್ತ ಬೇಸಾಯದ ನಿರೀಕ್ಷೆ ಮೂಡಿಸಿದ ಮಳೆ; ಉಳುಮೆಗೆ ಪೂರ್ವ ತಯಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.