ಭಾರತ ಟೆಸ್ಟ್‌ ತಂಡದಲ್ಲಿ ಇಶಾಂತ್‌, ಪೃಥ್ವಿಗೆ ಸ್ಥಾನ


Team Udayavani, Feb 20, 2020, 9:05 AM IST

ishanth

ವೆಲ್ಲಿಂಗ್ಟನ್‌: ಶುಕ್ರವಾರದಿಂದ ಭಾರತ-ನ್ಯೂಜಿಲೆಂಡ್‌ ನಡುವೆ ಆರಂಭವಾಗಲಿರುವ ಮೊದಲನೇ ಟೆಸ್ಟ್‌ ಪಂದ್ಯದಲ್ಲಿ, ವೇಗಿ ಇಶಾಂತ್‌ ಶರ್ಮ, ಮುಂಬೈನ ಯುವ ಆರಂಭಿಕ ಪೃಥ್ವಿ ಶಾ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ. ಈ ಸುಳಿವನ್ನು ಸ್ವತಃ ನಾಯಕ ವಿರಾಟ್‌ ಕೊಹ್ಲಿ ಬಿಟ್ಟುಕೊಟ್ಟಿದ್ದಾರೆ.

ಹಿಮ್ಮಡಿ ಗಾಯಕ್ಕೊಳಗಾಗಿ ದೀರ್ಘ‌ಕಾಲ ಟೆಸ್ಟ್‌ ತಂಡದಿಂದ ಹೊರಬಿದ್ದಿದ್ದ ಇಶಾಂತ್‌ ಬಗ್ಗೆ ಕೊಹ್ಲಿ ಭರವಸೆಯಮಾತನಾಡಿದರು. ಹಾಗೆಯೇ ಪೃಥ್ವಿ ಶಾ ಅದ್ಭುತ ಆಟಗಾರ, ಅವರ ಸಹಜ ಆಟದಶೈಲಿಯನ್ನು ಬದಲಾಯಿಸುವ ಇರಾದೆಯೂ ಇಲ್ಲ. ಅವರು ತಮ್ಮ ಎಂದಿನ ಆಟವನ್ನೇ ಆಡಲಿ ಎನ್ನುವುದು ನಮ್ಮ ಬಯಕೆ ಎಂದು ಕೊಹ್ಲಿ ಹೇಳಿದರು.

ಈ ಮಾತುಗಳು ಮೇಲಿನಿಬ್ಬರ ಅದೃಷ್ಟ ಖುಲಾಯಿಸಿದೆ ಎನ್ನುವುದರ ಸೂಚನೆ. ಆದರ ಶುಬನ್‌ ಗಿಲ್‌ ಮತ್ತೆ ಹೊರಕ್ಕುಳಿಯಬೇಕಾಗುತ್ತದೆ. ಅಲ್ಲಿಗೆ ರೋಹಿತ್‌ ಶರ್ಮ ಅನುಪಸ್ಥಿತಿಯಲ್ಲಿ ಮಾಯಾಂಕ್‌ ಅಗರ್ವಾಲ್‌ ಮತ್ತು ಪೃಥ್ವಿ ಶಾ ಇನಿಂಗ್ಸ್‌ ಆರಂಭಿಸಬಹುದು. ವೇಗಿ ಇಶಾಂತ್‌ಗೆ ಮೊಹಮ್ಮದ್‌ ಶಮಿ ಹಾಗೂ ಜಸ್ಪ್ರೀತ್ ಬುಮ್ರಾ ಸಾಥ್‌ ನೀಡಲಿದ್ದಾರೆ. ಈ ಮಧ್ಯೆ ರವೀಂದ್ರ ಜಡೇಜರನ್ನು ಹಿಂದಿಕ್ಕಿ ರವಿಚಂದ್ರನ್‌ ಅಶ್ವಿ‌ನ್‌ ಆಯ್ಕೆಯಾಗಲಿದ್ದಾರೆ.

ಇನ್ನೂ ಮೂರು ವರ್ಷ ಮೂರೂ ಮಾದರಿಯಲ್ಲಿ ಆಟ: ಮಾಧ್ಯಮದವರೊಂದಿಗೆ ಮಾತನಾಡುವಾಗ ಇನ್ನೊಂದು ಮಹತ್ವದ ಸಂಗತಿಯನ್ನು ಕೊಹ್ಲಿ ಬಹಿರಂಗಪಡಿಸಿದರು. ಇನ್ನೂ ಮೂರು ವರ್ಷ ಅವರು ಎಷ್ಟೇ ಒತ್ತಡ ಎದುರಾದರೂ, ಕ್ರಿಕೆಟ್‌ನ ಮೂರೂ ಮಾದರಿಯಲ್ಲಿ ಆಡುತ್ತಾರಂತೆ. ಆಮೇಲೆ ಅವರು ತಮ್ಮ ಮುಂದಿನ ನಡೆಯನ್ನು ನಿರ್ಧರಿಸುತ್ತೇನೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.