ನವಜಾತ ಶಿಶುವಿಗೆ ಜನ್ಮ ನೀಡಿ ಮೃತಪಟ್ಟ ಬಾಣಂತಿ; ವೈದ್ಯರಿಗೆ ಕಪಾಳಮೋಕ್ಷ ಮಾಡಿದ ಪತಿ!

ದೂರವಾಣಿ ಕರೆ ಬಂದಿದ್ದು, ಬಾಣಂತಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿಸಿದ್ದರು.

Team Udayavani, Feb 20, 2020, 3:38 PM IST

Kolkotha-Hospital-Man-Slape

ಕೋಲ್ಕತಾ: ನವಜಾತ ಮಗುವಿಗೆ ಜನ್ಮನೀಡಿದ ನಂತರ ಮಹಿಳೆ ಸಾವನ್ನಪ್ಪಿದ್ದು, ಈ ಘಟನೆಯಿಂದ ಆಕ್ರೋಶಗೊಂಡ ಪತಿ ವೈದ್ಯರಿಗೆ ಕಪಾಳಮೋಕ್ಷ ಮಾಡಿದ ಘಟನೆ ಕೋಲ್ಕತಾ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.

33 ವರ್ಷದ ಮಹಿಳೆಗೆ ಶಸ್ತ್ರಕ್ರಿಯೆ ನಡೆಸುವ ಮೂಲಕ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಆದರೆ ಬೆಳಗಿನ ಜಾವ 3ಗಂಟೆಗೆ ಕುಟುಂಬದ ಸದಸ್ಯರೊಬ್ಬರಿಗೆ ದೂರವಾಣಿ ಕರೆ ಬಂದಿದ್ದು, ಬಾಣಂತಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿಸಿದ್ದರು. ಕೂಡಲೇ ಪತಿ ಮತ್ತು ಇತರರು ಆಸ್ಪತ್ರೆಗೆ ಬಂದಾಗ ಆಕೆ ಸಾವನ್ನಪ್ಪಿದ್ದಳು ಎಂದು ವರದಿ ತಿಳಿಸಿದೆ.

ಕೋಲ್ಕತಾ ಮೆಡಿಕಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಸ್ಪತ್ರೆಯ ಸಿಬ್ಬಂದಿಗಳ ಜತೆ ಪ್ರಸೂತಿ ತಜ್ಞ ಡಾ.ಬಸವ್ ಮುಖರ್ಜಿ ಚರ್ಚೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಮೃತ ಮಹಿಳೆಯ ಪತಿ ತಪೇನ್ ಭಟ್ಟಾಚಾರ್ಯ ಏಕಾಏಕಿ ಬಂದು ವೈದ್ಯರಿಗೆ ಕಪಾಳಮೋಕ್ಷ ಮಾಡಿರುವುದಾಗಿ ವರದಿ ವಿವರಿಸಿದೆ.

ಇದೊಂದು ಆಕಸ್ಮಿಕವಾಗಿ ನಡೆದ ಘಟನೆ ಎಂದು ವಿವರಿಸಲು ಯತ್ನಿಸುತ್ತಿರುವಾಗಲೇ ಮೃತ ಮಹಿಳೆಯ ಕುಟುಂಬಸ್ಥರು ಆಕ್ರೋಶಗೊಂಡು ಗಲಾಟೆ ನಡೆಸಿ ವೈದ್ಯರ ಮೇಲೆ ಹಲ್ಲೆ ನಡೆಸಿರುವುದಾಗಿ ಸಿಎಂಆರ್ ಐ ಬಿಡುಗಡೆಗೊಳಿಸಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.