ಚುನಾವಣೆ ಮೂಲಕ ‘ಕೈ’ ನಾಯಕ ಆಯ್ಕೆಯಾಗಲಿ
Team Udayavani, Feb 21, 2020, 7:52 AM IST
ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಚುಕ್ಕಾಣಿಯನ್ನು ಯಾರು ಹಿಡಿಯಬೇಕು ಎಂಬುದನ್ನು ಚುನಾವಣೆ ಮೂಲಕ ನಿರ್ಧರಿಸಬೇಕೆಂದು ಸಂಸದ ಶಶಿ ತರೂರ್ ಅವರು, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು (ಸಿಡಬ್ಲ್ಯೂಸಿ) ಆಗ್ರಹಿಸಿದ್ದಾರೆ.
ಈ ಮೂಲಕ, ಕೆಲ ದಿನಗಳ ಹಿಂದೆ ಇದೇ ಮಾತನ್ನು ಹೇಳಿದ್ದ ಕಾಂಗ್ರೆಸ್ನ ಮತ್ತೂಬ್ಬ ಸಂಸದ ಸಂದೀಪ್ ದೀಕ್ಷಿತ್ ಅವರು ಹೇಳಿದ್ದ ಮಾತಿಗೆ ತರೂರ್ ದನಿಗೂಡಿಸಿದ್ದಾರೆ.
‘ದೀಕ್ಷಿತ್ ಹೇಳಿದ್ದನ್ನೇ ದೇಶದ ಹತ್ತಾರು ನಾಯಕರು ಖಾಸಗಿಯಾಗಿ ಮಾತನಾಡಿಕೊಳ್ಳುತ್ತಿದ್ದಾರೆ. ಚುನಾವಣೆಯ ಮೂಲಕ ಸಿಡಬ್ಲೂéಸಿ ಹೊಸ ನಾಯಕರನ್ನು ಆರಿಸಬೇಕಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RTO: ಇನ್ನು ಡ್ರೈವಿಂಗ್ ಲೈಸೆನ್ಸ್ ಟೆಸ್ಟ್ಗಾಗಿ ಆರ್ಟಿಒ ಕಚೇರಿಗೆ ಹೋಗ್ಬೇಕಿಲ್ಲ!
Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ
Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ
GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ
Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್ ಕಿಶೋರ್ ಭವಿಷ್ಯ