ಅಚ್ಚುಕಟ್ಟಾಗಿ ಅಬ್ಬರಿಸಿದ ಭೌಮಾಸುರ


Team Udayavani, Feb 21, 2020, 5:10 AM IST

kala-12

ಕಿನ್ನಿಕಂಬಳ ಶ್ರೀ ರಾಧಾಕೃಷ್ಣ ಭಜನಾ ಮಂದಿರದಲ್ಲಿ ಕಾಲಮಿತಿಯ ಯಕ್ಷತಾರಾ ಮೇಳ ಬೆಳ್ಮಣ್ಣು ಇದರ ಉದ್ಘಾಟನಾ ಸಮಾರಂಭದ ಸಂದರ್ಭದಲ್ಲಿ ಪ್ರದರ್ಶಿತವಾದುದು ಅಮೃತ ಸೋಮೇಶ್ವರ ವಿರಚಿತ “ಭೌಮಾಸುರ ‘ ಪ್ರಸಂಗ. ಭಾಗವತರಾಗಿ ದಯಾನಂದ ಕೋಡಿಕಲ…, ಮದ್ದಳೆ ವಾದನದಲ್ಲಿ ಜಯಕರ ಪಂಡಿತ್‌, ಚೆಂಡೆವಾದಕರಾಗಿ ಸ್ಥಳೀಯ ಪ್ರತಿಭೆ ಸುಮಿತ್‌ ಆಚಾರ್ಯ ಕಿನ್ನಿಕಂಬಳ, ಚಕ್ರತಾಳದಲ್ಲಿ ಧನುಷ್‌ ಎಕ್ಕಾರು ಭಾಗವಹಿಸಿದ್ದರು.

ಅಮಿತಾ ಪೊಳಲಿ ದೇವೇಂದ್ರನಾಗಿ ಸೊಗಸಾದ ಮಾತುಗಾರಿಕೆ, ಕುಣಿತಗಳಿಂದ ಮನಗೆದ್ದರೆ, ಆಶಿತಾ ಸುವರ್ಣರವರ ನರಾಕಾಸುರನ ಪಾತ್ರ ಅಬ್ಬರದ ಸುಂದರ ರಂಗಚಲನೆ, ಗಂಭೀರ ಧ್ವನಿಯ ಸ್ಪಷ್ಟವಾದ ಮಾತುಗಳಿಂದ ವೀರರಸದ ಸಮರ್ಥ ಅಭಿವ್ಯಕ್ತಿ ಎನಿಸಿತು. ಮುರಾಸುರನಾಗಿ ಚರಣ್‌ರಾಜ್‌ ಕೆಲವೇ ನಿಮಿಷಗಳ ಅವಧಿಯ ಪಾತ್ರವಾದರೂ ಚೆಂದದ ಅಭಿನಯದಿಂದ ರಂಗವನ್ನು ತುಂಬಿದರು. ತಾರನಾಥ ವರ್ಕಾಡಿ ಹಾಗೂ ಅವರ ಪುತ್ರಿ ಆಜ್ಞಾಸೋಹಮ್‌ರವರ ಜೋಡಿ ಶ್ರೀಕೃಷ್ಣ- ಸತ್ಯಭಾಮರಾಗಿ ಸು#ಟವಾದ ಹಾಸ್ಯ-ಲಾಸ್ಯ ಭರಿತ ಸಂಭಾಷಣೆ ಮತ್ತು ಮೋಹಕವಾದ ನಾಟ್ಯಗಾರಿಕೆಗಳಿಂದ ಪ್ರಮುಖ ಆಕರ್ಷಣೆ ಎನಿಸಿತು. ಭಾವಾಭಿನಯ ಪ್ರಾಸಬದ್ಧ ನುಡಿಗಳಿಂದ, ತಾತ್ವಿಕ ಚಿಂತನ ಲಹರಿಗಳಿಂದ ವರ್ಕಾಡಿ ರಂಜಿ ಸಿ ದರೆ ಸಂತಸ, ಕುತೂಹಲ, ಭಯ, ಹಠ, ವೀರತನ ಹೀಗೆ ಸರ್ವಭಾವಗಳನ್ನೂ ಮುದ್ದು ಮಾತುಗಳು ನೃತ್ಯಾಭಿನಯಗಳ ಮೂಲಕ ತೋರ್ಪಡಿಸಿದ ಸತ್ಯಭಾಮಾ ಪಾತ್ರಧಾರಿ ಆಜ್ಞಾಸೋಹಮ್‌ ತಾನು ಪ್ರತಿಭಾವಂತ ಕಲಾವಿದೆ ಎಂಬುದನ್ನು ಸಾಬೀತು ಪಡಿಸಿದರು. ಚಿಕ್ಕಚೊಕ್ಕ ಅಚ್ಚುಕಟ್ಟಾದ ಯಕ್ಷಗಾನ ದಯಾನಂದ ಕೋಡಿಕಲ್‌ ಭಾಗವತಿಗೆ ಸುಮಧುರ, ಉಳಿದ ಹಿಮ್ಮೇಳಗಳೂ ಪೂರಕ ಮತ್ತಷ್ಟು ಪಾತ್ರಗಳ ಸೇರ್ಪಡೆ, ಅಂತ್ಯದಲ್ಲಿ ಮಂಗಳ ನೃತ್ಯವಂದನ ಅಗತ್ಯವಿದೆ ಎಂದೆನಿಸಿತು.

ಇದು ಪ್ರಾರಂಭ ಮಾತ್ರಾ, ಬಹಳಷ್ಟು ಪರಿಷ್ಕಾರ ಮಾಡಲಿಕ್ಕಿದೆ. ತೆಂಕುತಿಟ್ಟಿನ ಸಂಪ್ರದಾಯ, ಕಲಾತ್ಮಕ ಅಂಶಗಳನ್ನು ಅಳವಡಿಸಿಕೊಂಡು ಬಡಗಿನ ಕೆರೆಮನೆ ಮೇಳದ ಮಾದರಿಯಲ್ಲಿ ಮುಂದುವರಿಯುವ ಅಭಿಲಾಷೆ ನಮ್ಮದು ಎಂಬ ವರ್ಕಾಡಿಯವರ ಯೋಚನೆ- ಯೋಜನೆಗಳು ಸಾಕಾರಗೊಳ್ಳುವಂತಾಗಲಿ.

– ರಮೇಶ್‌ ರಾವ್‌, ಕೈಕಂಬ

ಟಾಪ್ ನ್ಯೂಸ್

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.