ಮಧ್ಯಪ್ರದೇಶದಲ್ಲಿ “ಸಂತಾನಹರಣ’ ವಿವಾದ!
Team Udayavani, Feb 22, 2020, 6:30 AM IST
ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ಕಮಲ್ನಾಥ್ ಸರ್ಕಾರ ಮುಜುಗರದ ಸನ್ನಿವೇಶವೊಂದಕ್ಕೆ ತುತ್ತಾಗಿದೆ.
ಸಂತಾನಹರಣ ಮಾಡಿಸಿಕೊಳ್ಳುವಂತೆ ಪುರುಷರ ಮನವೊಲಿ ಸಲು ಅಲ್ಲಿನ ಆರೋಗ್ಯ ಕಾರ್ಯಕರ್ತರು ಪೂರ್ಣವಾಗಿ ವಿಫಲವಾಗಿರುವ ಹಿನ್ನೆಲೆಯಲ್ಲಿ, ಅವರ ವೇತನ ತಡೆಹಿಡಿಯುವ, ಸ್ವಯಂ ನಿವೃತ್ತಿ ನೀಡುವ ಆದೇಶವನ್ನು ರಾಜ್ಯಸರ್ಕಾರ ಹೊರಡಿಸಿತ್ತು. ಇದು ತುರ್ತು ಪರಿಸ್ಥಿತಿ ಎಂದು ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಆದೇಶವನ್ನು ಹಿಂಪಡೆಯಲಾಗಿದೆ.
2019-20ರ ಅವಧಿಯಲ್ಲಿ ಮಧ್ಯಪ್ರದೇಶದಲ್ಲಿ ಕೇವಲ ಶೇ.0.5ರಷ್ಟು ಪುರುಷರು ಮಾತ್ರ ಸಂತಾನಹರಣ ಶಸ್ತ್ರಚಿಕಿತ್ಸೆ ಗೊಳಗಾಗಿದ್ದಾರೆ. ಇದು ಸಂಪೂರ್ಣ ವೈಫಲ್ಯದ ಸಂಕೇತ. ಜಿಲ್ಲಾ ಮಟ್ಟದ ಶಿಬಿರಗಳಲ್ಲಿ ಕನಿಷ್ಠ 5ರಿಂದ 10 ಪುರುಷರನ್ನು ಸಂತಾನಹರಣ ಕ್ಕೊಳಪಡಿಸಬೇಕು. ಇಲ್ಲದಿದ್ದರೆ, ನೀವು ಉದ್ಯೋಗ ಕಳೆದುಕೊಳ್ಳಬೇಕಾಗುತ್ತದೆ ಎಂದು ಆದೇಶದಲ್ಲಿ ಹೇಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್