ಸಿಎಎ, ಎನ್ ಪಿಆರ್ ಜಾರಿಗೊಳಿಸಿದ್ರೆ ಜಾಗ್ರತೆ! ಮಹಾರಾಷ್ಟ್ರ ಸಿಎಂಗೆ ಅಬು ಅಜ್ಮಿ ಎಚ್ಚರಿಕೆ
ಮಹಾರಾಷ್ಟ್ರ ಸರ್ಕಾರ ಕೂಡಾ ಅದೇ ರೀತಿ ನಿರ್ಣಯ ಕೈಗೊಳ್ಳಬೇಕು ಎಂದು ಅಜ್ಮಿ ಆಗ್ರಹಿಸಿದ್ದಾರೆ.
Team Udayavani, Feb 22, 2020, 12:07 PM IST
ಮುಂಬೈ:ಮಹಾರಾಷ್ಟ್ರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಜನಸಂಖ್ಯಾ ನೋಂದಣಿ, ಎನ್ ಆರ್ ಸಿಯನ್ನು ಜಾರಿಗೊಳಿಸಬಾರದು ಎಂದು ಸಮಾಜವಾದಿ ಪಕ್ಷದ ಮುಖಂಡ ಅಬು ಅಜ್ಮಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಎಚ್ಚರಿಕೆ ನೀಡಿದ್ದು, ಕೇರಳ ಮತ್ತು ಪಶ್ಚಿಮಬಂಗಾಳ ಸರ್ಕಾರದಂತೆ ಸಿಎಎ ವಿರುದ್ಧ ನಿರ್ಣಯ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಕೇರಳ ಮತ್ತು ಪಶ್ಚಿಮಬಂಗಾಳ ವಿಧಾನಸಭೆ ಸಿಎಎ ಜಾರಿಗೊಳಿಸುವುದಿಲ್ಲ ಎಂದು ನಿರ್ಣಯ ಕೈಗೊಂಡಿದ್ದು, ಮಹಾರಾಷ್ಟ್ರ ಸರ್ಕಾರ ಕೂಡಾ ಅದೇ ರೀತಿ ನಿರ್ಣಯ ಕೈಗೊಳ್ಳಬೇಕು ಎಂದು ಅಜ್ಮಿ ಆಗ್ರಹಿಸಿದ್ದಾರೆ. ಈ ಕಾನೂನಿನಿಂದ ಮುಸ್ಲಿಮರಿಗೆ ತೊಂದರೆ ಇದೆ. ಒಂದು ವೇಳೆ ಎನ್ ಪಿಆರ್ ಅನ್ನು ಜನಗಣತಿ ರೀತಿ ಜಾರಿಗೊಳಿಸಿದರೆ ನಾವು ಅದನ್ನು ವಿರೋಧಿಸುತ್ತೇವೆ ಎಂದರು
ನಾವು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ವಿನಂತಿಸಿಕೊಳ್ಳುತ್ತಿದ್ದೇವೆ. ಆದರೆ ನಂತರ ನಾವು ಬೇರೆಯ ರೀತಿಯಲ್ಲಿ ಹೇಳಬೇಕಾಗುತ್ತದೆ. ಆ ಬಳಿಕ ನಾವು ಯಾವುದಕ್ಕೂ ಹಿಂಜರಿಯುವುದಿಲ್ಲ ಎಂದು ಅಜ್ಮಿ ಎಚ್ಚರಿಕೆ ನೀಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ
Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ
Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ
Rohit Vemula ದಲಿತ ಅಲ್ಲ; ಪೊಲೀಸ್ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
ಬಿಗ್ಬಾಸ್ ವಿಜೇತ ಎಲ್ವಿಶ್ ಯಾದವ್ ವಿರುದ್ಧ ಅಕ್ರಮ ವರ್ಗಾವಣೆ ಕೇಸ್ ದಾಖಲಿಸಿದ ಇ.ಡಿ
T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್ ಕೆಂಜಿಗೆಗೆ ಸ್ಥಾನ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
Prajwal Revanna Case; ರೆಕಾರ್ಡ್ ಸ್ಪೀಡ್ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ