ಪತ್ನಿ ಕೊಲೆಯಾಗಿ ಐದು ದಿನದಲ್ಲಿ ದಂತವೈದ್ಯ ಆತ್ಮಹತ್ಯೆ
Team Udayavani, Feb 22, 2020, 7:10 PM IST
ಚಿಕ್ಕಮಗಳೂರು: ಕಡೂರು ಪಟ್ಟಣವನ್ನೇ ಬೆಚ್ಚಿಬೀಳಿಸಿದ ಕವಿತಾ ಕೊಲೆ ಪ್ರಕರಣ ಮಾಸುವ ಮುಂಚೆಯೇ ಇದೀಗ ಕವಿತಾ ಅವರ ಪತಿ ಡಾ.ರೇವಂತ್ ಕಡೂರು ಅವರು ಬಂಡಿಕೊಪ್ಪಲು ರೈಲ್ವೆ ಗೇಟ್ ಸಮೀಪ ಶನಿವಾರ
ಬೆಳ್ಳಗ್ಗೆ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕಳೆದ ಸೋಮವಾರ ಸಂಜೆ ಕವಿತಾ ಹಾಗೂ ಆರು ತಿಂಗಳ ಮಗು ಮನೆಯಲ್ಲಿದ್ದ ಸಂದರ್ಭದಲ್ಲಿ ಮನೆಗೆ ಬಂದ ಅಪರಿಚಿತರು ಕವಿತಾ ಅವರ ಕತ್ತು ಸೀಳಿ ಕೊಲೆ ಮಾಡಿ ಮನೆಯಲ್ಲಿದ್ದ ನಗದು, ಚಿನ್ನ, ಬೆಳ್ಳಿ ಆಭರಣಗಳನ್ನು ದೋಚಿದ್ದರು.
ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಡಾ. ರೇವಂತ್ ಆತ್ಮಹತ್ಯೆಗೆ ಶರಣಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್