ಬ್ರಹ್ಮಕಲಶಾಭಿಷೇಕ ಪೂರ್ವಕ ಶತಚಂಡಿಕಾಯಾಗ

ಫೆ. 24- 29: ಪಡುಅಲೆವೂರು ಶ್ರೀ ದುರ್ಗಾಪರಮೇಶ್ವರೀ ದೇಗುಲ

Team Udayavani, Feb 23, 2020, 4:49 AM IST

PADU

ಉಡುಪಿ: ಪಡುಅಲೆವೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ನವೀಕರಣ ಬ್ರಹ್ಮಕಲಶಾಭಿಷೇಕ ಪೂರ್ವಕ ಶತಚಂಡಿಕಾ ಯಾಗ, ಶೈವೋ ತ್ಸವ, ರಂಗಪೂಜೆ ಮಹೋತ್ಸವವು ಫೆ. 24ರಿಂದ 29ರ ವರೆಗೆ ಜರಗಲಿದೆ.

ಫೆ. 24ರಂದು ಗಣಪತಿ ಹವನ, ವೇದವ್ಯಾಸ ಪೂಜೆ, ಮೃತ್ಯುಂಜಯ ಹೋಮ, ಪೂರ್ಣ ನವಗ್ರಹ ಹೋಮ,ಉಗ್ರಾಣ ಮುಹೂರ್ತ, 3.30ಕ್ಕೆ ಜೋಡುರಸ್ತೆ ಬ್ರಹ್ಮಸ್ಥಾನದಿಂದ ಹೊರೆಕಾಣಿಕೆ ಮೆರವಣಿಗೆ, ಫೆ. 25ರಂದು ಸಪ್ತದಶ ದ್ರವ್ಯಮಿಳಿತ ಸೇಕ ಕಲಶಸ್ನಪನ, ಶಾಂತಿ ಪ್ರಾಯಶ್ಚಿತ್ತ ಹೋಮ, ಶ್ರೀಸೂಕ್ತಪುರುಷ ಸೂಕ್ತ ಹೋಮ, ಐಕಮತ್ಯ ಮಂತ್ರ ಹೋಮ, ಸಂಜೆ ಶಕ್ತಿದಂಡಕ ಮಂಡಲ ಪೂಜೆ, ಮಹಾ ಸುದರ್ಶನ ಹೋಮ ನಡೆಯಲಿದೆ.

ಫೆ. 26ರಂದು ನರಸಿಂಹ ಮಂತ್ರ
ಹೋಮ, ಮನ್ಯುಸೂಕ್ತ ಮಂತ್ರ ಹೋಮ,ನಾಗದೇವರಿಗೆ ಪವಮಾನ, ಆಶ್ಲೇಷಾಬಲಿ, ಭೂತದ ಪಾಡಿ ಬ್ರಹ್ಮಸ್ಥಾನದಲ್ಲಿ ಪ್ರಾಯಶ್ಚಿತ್ತ ಹೋಮ, ಸರ್ಪತ್ರಯ ಮಂತ್ರ ಹೋಮಗಳು, ಸಂಜೆ 4.30ರಿಂದ ತರಕಾರಿ ಮುಹೂರ್ತ, ಭಜನೆ, ಪಂಚವಿಂಶತಿ ದ್ರವ್ಯಮಿಳಿತ 501 ಕಲಶಾಧಿವಾಸ, ಫೆ. 27ರಂದು ಪಂಚಾಮೃತಾಭಿಷೇಕ, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಬೆಳಗ್ಗೆ 8.12ಕ್ಕೆ ಬ್ರಹ್ಮಕಲಶಾಭಿಷೇಕ, ಲಕ್ಷ್ಮೀನಾರಾಯಣ ಹೃದಯಹೋಮ, 1008 ಲಕ್ಷ್ಮೀಶೋಭಾನೆ ಪಾರಾಯಣ ಸಮರ್ಪಣೆ, 11ಕ್ಕೆ ಅಲೆವೂರು ಸುಂದರ ಶೇರಿಗಾರ್‌ ಬಳಗದವರಿಂದ ಸ್ಯಾಕೊÕàಫೋನ್‌ ವಾದನ, ಮಧ್ಯಾಹ್ನ ಮಹಾ ಅನ್ನಸಂತ ರ್ಪಣೆ, ಸಂಜೆ ಅಗ್ನಿ ಜನನ, ನವಾಕ್ಷರೀ ಮಂತ್ರ ಹೋಮ ಜರಗಲಿದೆ.

ಫೆ. 28ರಂದು ಶತಚಂಡಿಕಾಯಾಗ, ಅಲೆವೂರು ಸುಂದರ ಶೇರಿಗಾರ್‌ರಿಂದ ನಾಗಸ್ವರ ವಾದನ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ರಾತ್ರಿ ಶೈವೋತ್ಸವ, ಅಷ್ಟಾವಧಾನ ಸೇವೆ, ರಂಗಪೂಜೆ, ಫೆ. 29ರಂದು ಲಲಿತಾ ಸಹಸ್ರ ಕದಳೀಯಾಗ, ಮಹಾಮಂತ್ರಾಕ್ಷತೆ ನಡೆಯಲಿದೆ.

ಫೆ. 24ರಿಂದ 27ರ ತನಕ ಪ್ರತಿದಿನ ಸಂಜೆ 5.30ರಿಂದ ಧಾರ್ಮಿಕ ಸಭೆ ಮತ್ತು ರಾತ್ರಿ 7.30ರಿಂದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷ ಗಾನ, ನಾಟಕ, ತಾಳವಾದ್ಯ ಸಂಗೀತ ಇತ್ಯಾದಿ ನಡೆಯಲಿದೆ ಎಂದು ಆಡಳಿತ ಮೊಕ್ತೇಸರ ಡಾ| ಕೆ. ಕೃಷ್ಣರಾಜ ಭಟ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.