ಮೂರೂವರೆ ವರ್ಷಗಳಲ್ಲಿ ರಾಮಮಂದಿರ ಸಿದ್ಧ!
Team Udayavani, Feb 23, 2020, 6:30 AM IST
ಜೈಪುರ: ಕಾಮಗಾರಿ ಆರಂಭಿಸಿದ ಮೂರು ಅಥವಾ ಮೂರೂವರೆ ವರ್ಷಗಳ ಒಳಗೆ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಖಜಾಂಚಿ ಗೋವಿಂದ ದೇವ ಗಿರಿಜಿ ಮಹಾರಾಜ್ ತಿಳಿಸಿದ್ದಾರೆ. ಅಕ್ಷರಧಾಮ ದೇವಾಲಯ ನಿರ್ಮಿಸಲು ಮೂರು ವರ್ಷ ತಗುಲಿತ್ತು. ಏಕತೆಯ ಪ್ರತಿಮೆಯ ನಿರ್ಮಾಣವನ್ನೂ ಮೂರು ವರ್ಷ ಗಳಲ್ಲಿ ಪೂರ್ಣಗೊಳಿಸಲಾಗಿದೆ. ಹಾಗೇ ಅಯೋಧ್ಯೆಯ ರಾಮಜನ್ಮ ಭೂಮಿಯಲ್ಲಿ ಶ್ರೀರಾಮ ಮಂದಿರ ಕೂಡ ಇಷ್ಟೇ ಸಮಯದಲ್ಲಿ ನಿರ್ಮಾಣಗೊಳ್ಳಲಿದೆ. ಈ ಹಿಂದೆ ಮಂದಿರ ನಿರ್ಮಾಣಕ್ಕಾಗಿ ಕೋಟ್ಯಂತರ ಹಿಂದೂಗಳು ಇಟ್ಟಿಗೆ ನೀಡಿದ್ದರು. ಅದೇ ರೀತಿ ಈಗಲೂ ಭಕ್ತರು ಹಣಕಾಸು ನೆರವು ನೀಡುತ್ತಾರೆ ಎಂಬ ವಿಶ್ವಾಸವಿದೆ. ಇಲ್ಲಿ ದೊಡ್ಡ ಮೊತ್ತವನ್ನಷ್ಟೇ ನೀಡಬೇಕೆಂದೇನಿಲ್ಲ. ಶ್ರೀರಾಮ ಎಲ್ಲರಿಗೂ ಸೇರಿದವನಾಗಿದ್ದು, ಸಣ್ಣ ಮೊತ್ತವನ್ನೂ ನಾವು ಸ್ವೀಕರಿಸುತ್ತೇವೆ ಎಂದು ಗಿರಿಜಿ ಮಹಾರಾಜ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ