ಆಡಾಡುತ್ತಾ ಕಲಿಯಲಿದ್ದಾರೆ ಎಳೆಯರು !

ಕೆಪಿಎಸ್‌ ಪೂರ್ವ ಪ್ರಾಥಮಿಕ ತರಗತಿ ಮಕ್ಕಳಿಗೆ ಕರಡು ಪಠ್ಯ ಸಿದ್ಧ

Team Udayavani, Feb 23, 2020, 6:50 AM IST

PRE-SCHOOL

ಬೆಂಗಳೂರು: ಕರ್ನಾಟಕ ಪಬ್ಲಿಕ್‌ ಶಾಲೆಯ ಪೂರ್ವ ಪ್ರಾಥಮಿಕ(ಎಲ್‌ಕೆಜಿ,ಯುಕೆಜಿ) ತರಗತಿ ಮಕ್ಕಳಿಗೆ “ಥೀಮ್‌’ ಆಧಾರಿತ ಕಲಿಕೆಗೆ ಪೂರಕವಾಗುವಂತೆ ಪಠ್ಯಕ್ರಮದ ಕರಡು ಸಿದ್ಧವಾಗಿದೆ. ಇದನ್ನೇ ಮುಂದಿನ ಶೈಕ್ಷಣಿಕ ವರ್ಷದಿಂದ ಪಠ್ಯಕ್ರಮದ ರೂಪದಲ್ಲಿ ಜಾರಿ ಮಾಡಲು ನಿರ್ಧರಿಸಲಾಗಿದೆ.

2019 – 20ನೇ ಸಾಲಿನಲ್ಲೇ ಪೂರ್ವ ಪ್ರಾಥಮಿಕ ತರಗತಿಗಳು ಆರಂಭ ಆಗಬೇಕಾಗಿತ್ತು, ಆದರೆ ಸೂಕ್ತ ಪಠ್ಯಕ್ರಮ ಇರಲಿಲ್ಲ. ಈಗ ಸಾರ್ವಜನಿಕ ಶಿಕ್ಷಣ ಇಲಾಖೆಯು ತಜ್ಞರ ಸಹಕಾರದೊಂದಿಗೆ ಈ ಕರಡುಸಿದ್ಧಪಡಿಸಿದೆ.ಕೈಪಿಡಿ ರೂಪದ ಪಠ್ಯಕ್ರಮ8 ಅಂಶಗಳನ್ನು ಮುಖ್ಯವಾಗಿ ಇರಿಸಿಕೊಂಡು ಪೂರ್ವ ಪ್ರಾಥಮಿಕ ತರಗತಿಗಳ ಈ ಪಠ್ಯಕ್ರಮ ಸಿದ್ಧಪಡಿಸಲಾಗಿದೆ ಎಂಬುದು ಸಮಗ್ರ ಶಿಕ್ಷಣ ವಿಭಾಗದ ಹಿರಿಯ ಅಧಿಕಾರಿಯೊಬ್ಬರ ಹೇಳಿಕೆ.

ಪಠ್ಯಕ್ರಮದಲ್ಲಿ ಪ್ರಮುಖವಾದವುಗಳು1. ಸಂಚಾರ ನಿಯಮಗಳು, ಬಸ್‌, ಲಾರಿ, ಕಾರು, ರೈಲು, ಹಡಗು ಇತ್ಯಾದಿ ಸಂಚಾರ ವ್ಯವಸ್ಥೆಯ ಪರಿಕರಗಳು2. ಮರ, ಗಿಡ, ಬಳ್ಳಿ ಸಹಿತವಾದ ಸಸ್ಯ ಸಂಕುಲ.3. ವಿವಿಧ ಬಗೆಯ, ಪ್ರಾಣಿ, ಪಕ್ಷಿಗಳನ್ನು ಒಳಗೊಂಡಿರುವ ಹಸುರು ಪರಿಸರ.4. ನಿತ್ಯದ ಬದುಕಿಗೆ ಪೂರಕವಾಗಿರುವ ನೀತಿ ಪಾಠಗಳು.5. ಮಾನವೀಯ ಸಂಬಂಧ (ಅಕ್ಕ, ಅಣ್ಣ, ಅಪ್ಪ, ಅಮ್ಮ, ತಮ್ಮ ಇತ್ಯಾದಿ).6. ಸ್ವತ್ಛತೆಗೆ ಸಂಬಂಧಿಸಿದ ಪರಿಕರಗಳು.ಪಠ್ಯಪುಸ್ತಕವಲ್ಲಪೂರ್ವ ಪ್ರಾಥಮಿಕ ತರಗತಿ ಮಕ್ಕಳಿಗೆ ಪಠ್ಯ ಪುಸ್ತಕ ಇರುವುದಿಲ್ಲ. ಆದರೆ ಮಕ್ಕಳಿಗೆ ಯಾವ ರೀತಿಯ ಪಾಠಗಳನ್ನು ಬೋಧಿಸಬೇಕು ಮತ್ತು ಮಕ್ಕಳೊಂದಿಗೆ ಶಿಕ್ಷಕರು ಬೆರೆತು ಬೋಧಿಸಬಹುದಾದ ಅನೇಕ ಅಂಶಗಳನ್ನು ಕ್ರೋಡೀಕರಿಸಿ ಶಿಕ್ಷಕರ ಕೈಪಿಡಿ ರೂಪದಲ್ಲಿ ಪಠ್ಯಕ್ರಮ ರಚನೆ ಮಾಡಲಾಗಿದೆ.

ಈ ಕೈಪಿಡಿ ಆಧರಿಸಿ ವರ್ಷಪೂರ್ತಿ ಯಾವ ರೀತಿ ತರಗತಿ ನಡೆಸಬೇಕು ಎಂಬುದನ್ನು ಶಿಕ್ಷಕರಿಗೆ ತರಬೇತಿ ನೀಡಲಾಗುತ್ತದೆ. ಇದರಿಂದ ಮಕ್ಕಳ ಕಲಿಕೆಯ ಮಟ್ಟವನ್ನು ಪೂರ್ವ ಪ್ರಾಥಮಿಕ ಹಂತದಿಂದಲೇ ಸುಧಾರಿಸಲು ಸಾಧ್ಯವಿದೆ. ಒಂದನೇ ತರಗತಿಗೆ ಸೇರುವ ಮೊದಲೇ ಮಗುವಿನ ಅನೇಕ ವಿಷಯಗಳ ಅರಿವು ಬರಲು ಅನುಕೂಲವಾಗುವಂತೆ ಈ ಪಠ್ಯಕ್ರಮ ಸಿದ್ಧಪಡಿಸಲಾಗಿದೆ ಎಂದು ಅಧಿಕಾರಿ ವಿವರ ನೀಡಿದರು.

ಕಲಿಕಾ ಸಾಮಗ್ರಿಪೈಂಟಿಂಗ್‌ ಬ್ರಶ್‌, ಬಣ್ಣದ ಪೆನ್ಸಿಲ್‌, ರೋಲಿಂಗ್‌ ಪಿನ್‌, ಅಂಟು, ಮಗು ಸ್ನೇಹಿ ಕತ್ತರಿಗಳು, ಶಿಕ್ಷಕರ ಬೋಧನೆಗೆ ಅನುಕೂಲವಾಗುವ ಕತ್ತರಿಗಳು, ಮೂರು ಬಣ್ಣಗಳ ಚಾರ್ಟ್‌ ಪೇಪರ್‌, ಸೂಜಿಗಳು, ದಾರಗಳು, ಕ್ಲೇ, ವಾಟರ್‌ ಕಲರ್‌ಗಳು, ವಿವಿಧ ಬಗೆಯ ಸೌಟುಗಳು, ಐಸ್‌ಕ್ರೀಂ ಸ್ಟಿಕ್‌, ರಬ್ಬರ್‌ ಬ್ಯಾಂಡ್‌, ಕನ್ನಡಿ, ರಿಬ್ಬನ್‌, ಹೇರ್‌ ಕ್ಲಿಪ್‌ಗ್ಳು ಹಾಗೂ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಸಹಿತ ಸುಮಾರು 43 ಬಗೆಯ ಪರಿಕರಗಳು ಇದರಲ್ಲಿರುತ್ತವೆ. ಇವುಗಳ ಖರೀದಿ ಮಾಡುವಂತೆ ಎಲ್ಲ ಪಬ್ಲಿಕ್‌ ಶಾಲೆಗಳಿಗೆ ಸೂಚನೆ ಹೋಗಿದೆ.ಶಿಕ್ಷಕರಿಗೆ ಬೇಕಾದ ಸಾಮಗ್ರಿಗಳುಪುಟ್ಟ ಮಕ್ಕಳಿಗೆ ಸುಲಭವಾಗಿ ಅರ್ಥವಾಗುವಂತೆ ಮಾಡುವುದಕ್ಕಾಗಿ ಶಿಕ್ಷಕರಿಗೂ ಕೆಲವು ಪರಿಕರ ನೀಡುವ ಅಗತ್ಯವಿದೆ. ಹೀಗಾಗಿ ಸುಮಾರು 44 ಬಗೆಯ ಪರಿಕರ ಖರೀದಿ ಮಾಡಿಕೊಳ್ಳುವಂತೆ ಅವರಿಗೆ ನಿರ್ದೇಶನ ನೀಡಲಾಗಿದೆ.ಪೂರ್ವಪ್ರಾಥಮಿಕ ಶಾಲೆಯ ಮಕ್ಕಳಿಗೆ ಪಠ್ಯ ಇರುವುದಿಲ್ಲ. ಆದರೆ ಬೋಧನೆಗೆ ಅನುಕೂಲವಾಗುವಂತೆ ಶಿಕ್ಷಕರ ಕೈಪಿಡಿ ರೂಪದಲ್ಲಿ ಪಠ್ಯಕ್ರಮ ರಚಿಸಿದ್ದೇವೆ.

2020-21ನೇ ಸಾಲಿನ ಆರಂಭದಲ್ಲೇ ಒಂದು ಶಾಲೆಗೆ 30ರಂತೆ 276 ಕರ್ನಾಟಕ ಪಬ್ಲಿಕ್‌ ಶಾಲೆಗಳಿಗೂ ಇವುಗಳನ್ನು ವಿತರಣೆ ಮಾಡಲಿದ್ದೇವೆ.-ಡಾ| ಟಿ.ಎಂ. ರೇಜು,ರಾಜ್ಯ ಯೋಜನಾ ನಿರ್ದೇಶಕ, ಸಮಗ್ರ ಶಿಕ್ಷಣ- ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.