ಧರ್ಮಸ್ಥಳದಲ್ಲಿ ರಜತ ರಥೋತ್ಸವ


Team Udayavani, Feb 23, 2020, 6:34 AM IST

Dharmasthala

ಬೆಳ್ತಂಗಡಿ: ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಶನಿವಾರ ಮುಂಜಾನೆ ಬೆಳ್ಳಿ ರಥೋತ್ಸವ ನಡೆಯಿತು. ಧರ್ಮಾಧಿಕಾರಿ ಡಾಣ ಡಿ. ವೀರೇಂದ್ರ ಹೆಗ್ಗಡೆ ಉಪಸ್ಥಿತರಿದ್ದರು.

ನಾಡಿನೆಲ್ಲೆಡೆಯ ಭಕ್ತರು ಶಿವನಾಮ ಸ್ಮರಣೆಗಾಗಿ ಸೇರಿದ್ದರು. ಡಾಣ ಹೆಗ್ಗಡೆ ಶುಕ್ರವಾರ ರಾತ್ರಿ ಅಹೋರಾತ್ರಿ ಶಿವ ಪಂಚಾಕ್ಷರಿ ಮಂತ್ರ ಪಠಣೆಗೆ ನಂದಾದೀಪ ಬೆಳಗಿ ಚಾಲನೆ ನೀಡಿದ್ದರು. ಸಾವಿರಾರು ಭಕ್ತರು ಕಲಾಸೇವೆಗೈದರು.

ಮಂಜುನಾಥ ಸ್ವಾಮಿ ಸನ್ನಿಧಿಗೆ ವಿಶೇಷ ಪುಷ್ಪಾಲಂಕಾರ ಮಾಡಿ ರಾತ್ರಿಯಿಡೀ ದೇವರ ದರ್ಶನದ ಬಳಿಕ ಮುಂಜಾನೆ ಸಂಪ್ರದಾಯದಂತೆ ಕಟ್ಟೆ ಪೂಜೆ, ದೇವರ ಬಲಿ ಉತ್ಸವ, ಬೆಳ್ಳಿ ರಥೋತ್ಸವ ನಡೆಯಿತು. ಲಕ್ಷಕ್ಕೂ ಅಧಿಕ ಮಂದಿ ಪಾದಯಾತ್ರಿಗಳು, ಭಕ್ತರು ಪಾಲ್ಗೊಂಡಿದ್ದರು.

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್‌, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಳೆದ ಮೂರು ದಿನಗಳಿಂದ ಶಿವರಾತ್ರಿ ಪ್ರಯುಕ್ತ ಮೂಡಿಗೆರೆ, ಚಾರ್ಮಾಡಿ, ಜನ್ನಾಪುರ, ಮುಂಡಾಜೆ, ಉಜಿರೆ ದೇವಸ್ಥಾನ, ಉಜಿರೆ ಪ್ರೌಢಶಾಲೆ, ಮರ್ದಾಳ ಸೇರಿದಂತೆ ಬೇರೆ ಬೇರೆ ಸ್ಥಳಗಳಲ್ಲಿ ಕ್ಯಾಂಪ್‌ ರಚಿಸಿ ಜಿಲ್ಲೆಯ ಸುಮಾರು 18 ಭಜನ ತಂಡಗಳನ್ನು ಆಹ್ವಾನಿಸಿತ್ತು. ಭಜನ ಮಂಡಳಿಗಳು ಕುಣಿತ ಭಜನೆ, ಭಜನೆ ನಡೆಸಿಕೊಟ್ಟಿದ್ದರು.

ಶಿವರಾತ್ರಿಯಲ್ಲಿ ರಾಜ್ಯದ ನಾನಾ ಕಡೆಯಿಂದ ವಿವಿಧ ಕಲಾ ಸೇವೆ ಗೈದವು. ಶಿವರಾತ್ರಿ ಮುಗಿದ ಬಳಿಕ ಸ್ವಯಂಸೇವಕರು ಶ್ರದ್ಧಾ ಕೇಂದ್ರ ಸುತ್ತಮುತ್ತ ಸ್ವತ್ಛತಾ ಕಾರ್ಯಕ್ರಮ ನಡೆಸಿರುವುದು ವಿಶೇಷವಾಗಿತ್ತು.

ಟಾಪ್ ನ್ಯೂಸ್

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

10

Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.