ಬಾಂದಾರ ನಿರ್ಮಾಣಕ್ಕೆ ಚಾಲನೆ
Team Udayavani, Feb 23, 2020, 1:03 PM IST
ರಾಯಬಾಗ: ತಾಲೂಕಿನ ಚಿಂಚಲಿ ಪಟ್ಟಣದ ಟೊಣ್ಣೆ ತೋಟದ ಹತ್ತಿರ ಸಣ್ಣ ನೀರಾವರಿ ಇಲಾಖೆಯಿಂದ ಮಂಜೂರಾದ 1 ಕೋಟಿ ರೂ. ವೆಚ್ಚದ ಸೇತುವೆ ಸಹಿತ ಬಾಂದಾರ ನಿರ್ಮಾಣಕ್ಕೆ ಶನಿವಾರ ಶಾಸಕ ಡಿ.ಎಂ.ಐಹೊಳೆ ಚಾಲನೆ ನೀಡಿದರು. ಬಳಿಕ ಮಾತನಾಡಿ, ಟೊಣ್ಣೆ ತೋಟದ ನಿವಾಸಿಗಳ ಬಹು ದಿನಗಳ ಬೇಡಿಕೆ ಇದಾಗಿತ್ತು. ಸೇತುವೆ ನಿರ್ಮಾಣದಿಂದ ಈ ಭಾಗದ ಜನರಿಗೆ ಸಂಚರಿಸಲು ಬಹಳ ಅನುಕೂಲವಾಗುತ್ತದೆ ಎಂದು ಹೇಳಿದರು.
ಪಟ್ಟಣ ಪಂಚಾಯ್ತಿ ಸದಸ್ಯ ಅಂಕುಶ ಜಾಧವ, ಸದಾಶಿವ ಘೋರ್ಪಡೆ, ರಮೇಶ ಹಾರೂಗೇರಿ, ಮಲ್ಲು ಕಮತೆ, ಸುಭಾಷ ಕೋರೆ, ಗೋಪಾಲ ಟೊಣ್ಣೆ, ಮಾಯಪ್ಪ ಟೊಣ್ಣೆ, ಕಲ್ಲಪ್ಪ ಟೊಣ್ಣೆ, ಸುಭಾಷ ಹಾರೂಗೇರಿ, ದಿಲೀಪ ಹಾರೂಗೇರಿ, ಜಗದೀಶ ಹಾರೂಗೇರಿ, ವಿವೇಕಾನಂದ ಯಡ್ರಾಂವ, ವಿಠಲ ಬಾಣುಸೆ, ಸಣ್ಣ ನೀರಾವರಿ ಇಲಾಖೆ ಅಧಿಕಾರಿ ಎಸ್.ಎನ್.ಚೌಧರಿ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ