ನಿರ್ವಹಣೆಯಿಲ್ಲದೆ ಸೊರಗುತ್ತಿದೆ ಬೋಳಾರದ ಪಾರ್ಕ್‌


Team Udayavani, Feb 24, 2020, 5:18 AM IST

2102MLR22-PARK

 ವಿಶೇಷ ವರದಿಮಹಾನಗರ: ನೇತ್ರಾವತಿಯ ಹಿನ್ನೀರಿನ ಸೊಬಗನ್ನು ಸವಿಯುವ ಹಿನ್ನೆಲೆಯಲ್ಲಿ ಬೋಳಾರದಲ್ಲಿ ನಿರ್ಮಾಣ ಮಾಡಲಾದ ಮಹಾನಗರ ಪಾಲಿಕೆಯ ಸಣ್ಣ ಪಾರ್ಕ್‌ ಸದ್ಯ ನಿರ್ವಹಣೆ ಇಲ್ಲದೆ ಸೊರಗಿದೆ.

ಪಾಲಿಕೆ ಲಕ್ಷಾಂತರ ರೂ. ವೆಚ್ಚ ಮಾಡಿ ಪಾರ್ಕ್‌ಗಳನ್ನು ಅಭಿವೃದ್ಧಿ ಮಾಡುತ್ತಿದೆಯಾದರೂ ಅದರ ನಿರ್ವಹಣೆ ಸಮರ್ಪಕವಾಗಿ ನಡೆಸದ ಕಾರಣ ವರ್ಷದೊಳಗೆ ಆ ಪಾರ್ಕ್‌ಗಳು ಕಳೆಗುಂದುತ್ತವೆ ಎಂಬ ಆರೋಪಗಳು ಸಾಮಾನ್ಯವಾಗಿ ಕೇಳಿಬರುತ್ತವೆ. ಇದಕ್ಕೆ ನಿದರ್ಶನವೆಂಬಂತೆ 2017ರಲ್ಲಿ ನಿರ್ಮಾಣವಾದ ಬೋಳಾರದ ಪಾರ್ಕ್‌ ಸದ್ಯ ನಿರ್ವಹಣ ವ್ಯವಸ್ಥೆ ಸಮರ್ಪಕವಾಗಿಲ್ಲದೆ ಬಿಕೋ ಎನ್ನುತ್ತಿದೆ. ಹೂವು, ಅಲಂಕಾರಿಕ ಗಿಡವಿದ್ದರೂ ನಿಯಮಿತವಾಗಿ ಅದರ ನಿರ್ವಹಣೆ ಆಗದೆ ಪಾರ್ಕ್‌ನ ಕಳೆ ಗೌಣವಾಗಿದೆ.

2017 ಫೆ. 27ರಂದು ಅಂದಿನ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಈ ಪಾರ್ಕ್‌ ಉದ್ಘಾಟಿಸಿದ್ದರು. ನದಿ ವೀಕ್ಷಣೆಗೆ ಹಲವಾರು ಮಂದಿ ಇಲ್ಲಿ ಬರುತ್ತಿದ್ದಾರೆ. ಮದುವೆಯ ಫೋಟೋ ಶೂಟ್‌ಗೆ ಕೆಲವು ಛಾಯಾಗ್ರಾಹಕರು ಈ ಸ್ಥಳದಲ್ಲಿ ಚಿತ್ರೀಕರಣ ನಡೆಸುತ್ತಾರೆ. ಮುಂಜಾನೆ ವಾಕಿಂಗ್‌ ಹಾಗೂ ಸಂಜೆ ವಿಶ್ರಾಂತಿಗಾಗಿ ಹಲವು ಮಂದಿ ಇಲ್ಲಿಗೆ ಆಗಮಿಸುತ್ತಾರೆ. ಶೌಚಾಲಯ ಸಹಿತ ಎಲ್ಲ ವ್ಯವಸ್ಥೆಗಳನ್ನು ಇಲ್ಲಿ ಕಲ್ಪಿಸಲಾಗಿತ್ತು. ಆದರೆ ಸದ್ಯ ನಿರ್ವಹಣೆ ಕೊರತೆಯೇ ಇಲ್ಲಿ ಕಾಡುತ್ತಿದೆ.ಕಾಲ್ನಡಿಗೆ ಪಥ, ಕುಳಿತು ಕೊಳ್ಳಲು ನಾಲ್ಕೈದು ಕಲ್ಲು ಬೆಂಚು, ಧ್ವಜಸ್ತಂಭ ಇದರೊಳಗಿದೆ. ಹೂವಿನ ಹಾಗೂ ಅಲಂಕಾರಿಕ ಗಿಡಗಳಿವೆ. ಪಾರ್ಕ್‌ ಸುತ್ತ ಗೇಟ್‌ ಅಳವಡಿಸಿ, ಸುತ್ತಲೂ ನದಿ ವೀಕ್ಷಣೆಗೆ ಅನುಕೂಲವಾಗುವಂತೆ ಹಾಗೂ ಮುಂಜಾಗ್ರತಾ ಕ್ರಮವಾಗಿ ತಡೆ ಬೇಲಿ ಅಳವಡಿಸಲಾಗಿದೆ.

ಸೊರಗಿ ಹೋಗುತ್ತಿದೆ
“ನಗರ ಬೆಳೆಯುತ್ತಿದ್ದಂತೆ ಸುಂದರವಾದ ಪಾರ್ಕ್‌ಗಳೇ ನಗರ ಜೀವನಕ್ಕೆ ಹೆಚ್ಚು ಅಪ್ಯಾಯಮಾನವಾಗುತ್ತದೆ. ಪಾರ್ಕ್‌ಗಳಲ್ಲಿ ಮುಂಜಾನೆ-ಸಂಜೆ ವಿಹಾರ, ವಿಶ್ರಾಂತಿ ಪಡೆಯಲು ನಗರ ಜನತೆ ಬಯಸುತ್ತಾರೆ.

ಬೆಂಗಳೂರಿನಲ್ಲಿ ಈ ಸಂಬಂಧ ವಾರ್ಡ್‌ಗೆ ಒಂದರಂತೆ ದೊಡ್ಡ ಮಟ್ಟದ ಪಾರ್ಕ್‌ಗಳೇ ಇವೆ. ಆದರೆ ಮಂಗಳೂರಿನಲ್ಲಿ ಇಂತಹ ಪರಿಸ್ಥಿತಿ ಇಲ್ಲ. ಕದ್ರಿ ಪಾರ್ಕ್‌ ಹೊರತುಪಡಿಸಿ ಬೃಹತ್‌ ಪಾರ್ಕ್‌ ನಗರದಲ್ಲಿಲ್ಲ.

ಉಳಿದಂತೆ ಇರುವ ಬೆರ ಳೆಣಿಕೆ ಪಾರ್ಕ್‌ಗಳಲ್ಲಿ ಜನಜಾತ್ರೆಯೇ ಇದೆ. ಆದರೆ ನಗರದೊಳಗೆ ಇರುವ ಕೆಲ ವೊಂದು ಸಣ್ಣಪುಟ್ಟ ಪಾರ್ಕ್‌ಗಳು ಮಾತ್ರ ನಿರ್ವಹಣೆಯನ್ನೇ ಕಾಣದೆ ಸೊರಗಿ ಹೋಗುತ್ತಿದ್ದರೂ ಸಂಬಂಧಪಟ್ಟವರು ಗಮನ ಹರಿಸದಿರುವುದುಬೇಸರ ತರಿ ಸುತ್ತಿದೆ’ ಎನ್ನುತ್ತಾರೆ ಸ್ಥಳೀಯರೋರ್ವರು.

ಪರಿಶೀಲಿಸಿ ಕ್ರಮ
ಬೋಳಾರ ರಿವರ್‌ ವಿವ್ಯೂ ಪಾರ್ಕ್‌ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಸದ್ಯ ನಿರ್ವಹಣೆ ಸಮಸ್ಯೆ ಇರುವ ಕಾರಣದಿಂದ ಆ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
 - ಶಾನಾಡಿ ಅಜಿತ್‌ ಕುಮಾರ್‌ ಹೆಗ್ಡೆ, ಆಯುಕ್ತರು, ಮನಪಾ

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.