ಆರೋಗ್ಯ ಟಿಪ್ಸ್; ಮಜ್ಜಿಗೆ ಕುಡಿದರೆ ಆರೋಗ್ಯಕ್ಕೆ ಎಷ್ಟು ಉಪಯೋಗವಿದೆ ಗೊತ್ತಾ?


Team Udayavani, Aug 17, 2020, 6:35 PM IST

Majj-1

ಆಯುರ್ವೇದದಲ್ಲಿ ಸಾತ್ವಿಕ ಆಹಾರ ಎಂದು ಪರಿಗಣಿಸಲ್ಪಟ್ಟ ಮಜ್ಜಿಗೆ ಬೇಸಿಗೆಯ ದಣಿವನ್ನು ನಿವಾರಿಸಲು ಉತ್ತಮವಾಗಿದೆ. ಮೊಸರಿಗೆ ಕೊಂಚ ನೀರು ಸೇರಿಸಿ ತೆಳ್ಳಗಾಗಿಸಿ, ಇದಕ್ಕೆ ಹಸಿಮೆಣಸು, ಉಪ್ಪು, ಜೀರಿಗೆ ಪುಡಿ, ಚಾಟ್ ಮಸಾಲಾ, ಕೊತ್ತಂಬರಿ ಸೊಪ್ಪು, ಶುಂಠಿ, ಬೇವಿನ ಸೊಪ್ಪು, ಬೆಳ್ಳುಳ್ಳಿ ಮೊದಲಾದವುಗಳನ್ನು ಕೊಂಚ ಕೊಂಚವಾಗಿ ಸೇರಿಸಿ ಮಿಕ್ಸಿಯಲ್ಲಿ ಗೊಟಾಯಿಸಿ ಕುಡಿದರೆ ಬೇಸಿಗೆಗೆ ಇದಕ್ಕಿಂತ ಉತ್ತಮವಾದ ಪೇಯ ಇನ್ನೊಂದಿಲ್ಲ… ಮಜ್ಜಿಗೆಯ ಪ್ರಯೋಜನಗಳೇನು ಎಂಬುದನ್ನು ತಿಳಿಯೋಣ.

ಜೀರ್ಣಕ್ರಿಯೆಗೆ ಬಹಳ ಒಳ್ಳೆಯದು
ಮಜ್ಜಿಗೆಯಲ್ಲಿ ಮೊಸರು ಮುಖ್ಯವಾಗಿರುವ ಕಾರಣ ಮೊಸರಿನ ಗುಣಗಳೆಲ್ಲವೂ ಇದೆ. ಇದರಲ್ಲಿ ಜೀರ್ಣಕ್ರಿಯೆಗೆ ಸಹಕರಿಸುವ ಪೋಷಕಾಂಶಗಳು ಜೀರ್ಣಾಂಗಗಳ ಹೊರೆಯನ್ನು ಕಡಿಮೆ ಮಾಡುತ್ತವೆ. ಅಲ್ಲದೇ ಮಜ್ಜಿಗೆಯಲ್ಲಿ ಸೇರಿಸಿರುವ ಜೀರಿಗೆ ಪುಡಿ ಮೊದಲಾದ ಮಸಾಲೆ ಪದಾರ್ಥಗಳು ಜೀರ್ಣಕ್ರಿಯೆಗೆ ಇನ್ನಷ್ಟು ಸಹಕರಿಸಿ ಜೀರ್ಣಕ್ರಿಯೆಯನ್ನು ಸುಲಭ ಮತ್ತು ಪರಿಪೂರ್ಣಗೊಳಿಸುತ್ತವೆ.

ದೇಹದ ತಾಪಮಾನವನ್ನು ತಣಿಸುತ್ತದೆ
ಬೇಸಿಗೆಯ ಬಿಸಿಯಲ್ಲಿ ದೇಹವೂ ಬಿಸಿಯಾಗತೊಡಗುತ್ತದೆ. ಇದನ್ನು ತಣಿಸಲು ಅತಿ ಹೆಚ್ಚಿನ ಪ್ರಮಾಣದಲ್ಲಿ ಬೆವರು ಹರಿಯಬೇಕಾಗುತ್ತದೆ. ಆಗ ದೇಹದಿಂದ ನಷ್ಟವಾಗುವ ನೀರನ್ನು ಬೇಗನೇ ಭರ್ತಿಮಾಡಿಕೊಳ್ಳದೇ ಇದ್ದರೆ ದ್ರವದ ಪ್ರಮಾಣ ಕಡಿಮೆಯಾಗಿ ದೇಹ ಹೆಚ್ಚು ಬಿಸಿಯಾಗಲು ಕಾರಣವಾಗುತ್ತದೆ. ಮಜ್ಜಿಗೆಯ ಸೇವನೆ ಈ ತೊಂದರೆಯಿಂದ ತಡೆಯುತ್ತದೆ ಹಾಗೂ ದೇಹವನ್ನು ತಂಪಾಗಿಡಲು ನೆರವಾಗುತ್ತದೆ.

ಹೊಟ್ಟೆ ಉಬ್ಬರಿಕೆ ಮೊದಲಾದ ಸಮಸ್ಯೆಗೆ ರಾಮಬಾಣ
ಆಹಾರದಲ್ಲಿ ಹೆಚ್ಚಿನ ಪ್ರಮಾಣದ ಮಸಾಲೆ ಹೊಟ್ಟೆ ಸೇರುವುದರಿಂದ ಇವು ಹೊಟ್ಟೆಯಲ್ಲಿ ಉರಿ, ಆಮ್ಲೀಯತೆ ಮೊದಲಾದ ತೊಂದರೆಗಳನ್ನು ಉಂಟುಮಾಡಬಹುದು. ಆದರೆ ಹಾಲಿನಲ್ಲಿರುವ ಪ್ರೋಟೀನುಗಳು ಮಜ್ಜಿಗೆಯಲ್ಲಿಯೂ ಇದ್ದು ಈ ಉರಿ ತರಿಸುವ ಮಸಾಲೆಗಳನ್ನು ತಟಸ್ಥವಾಗಿಸುತ್ತವೆ. ಆದ್ದರಿಂದ ಊಟದ ಕಡೆಯ ಆಹಾರವಾಗಿ ಮಜ್ಜಿಗೆಯನ್ನು ಸೇವಿಸುವ ಮೂಲಕ ಮಸಾಲೆಗಳ ಕಾರಣ ಎದುರಾಗಬಹುದಾಗಿದ್ದ ಉರಿ, ಆಮ್ಲೀಯತೆ, ಹೊಟ್ಟೆ ಉಬ್ಬರಿಕೆ ಮೊದಲಾದವು ಕಡಿಮೆಯಾಗುತ್ತದೆ.

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ
ಮಜ್ಜಿಗೆಯಲ್ಲಿ ಕ್ಯಾಲ್ಸಿಯಂ ಹೊರತಾಗಿ ವಿವಿಧ ಪ್ರೋಟೀನುಗಳು, ವಿಟಮಿನ್ ಬಿ, ಪೊಟ್ಯಾಸಿಯಂ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಇವೆಲ್ಲವೂ ಆರೋಗ್ಯಕ್ಕೆ ಪೂರಕವಾಗಿವೆ. ಪರಿಣಾಮವಾಗಿ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

ರಕ್ತದೊತ್ತಡ ನಿವಾರಣೆಗೆ
ನಿತ್ಯವೂ ಮಜ್ಜಿಗೆಯನ್ನು ಸೇವಿಸುವ ಮೂಲಕ ರಕ್ತದೊತ್ತಡ ಸಮರ್ಪಕವಾಗಿರುವಂತೆ ನೋಡಿಕೊಳ್ಳುವುದು ಹಾಗೂ ದೇಹಕ್ಕೆ ಹಲವು ರೀತಿಯ ಲಾಭಗಳಿವೆ.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.