ನಾಡಿನ ಉತ್ಸವವಾಗಿ ಜರಗಿದ ಅಣ್ಣ ತಮ್ಮ ಜೋಡುಕರೆ ಕಂಬಳ


Team Udayavani, Feb 25, 2020, 5:55 AM IST

24-KBL-3

ಕುಂಬಳೆ: ಕೇರಳ ರಾಜ್ಯದ ಏಕೈಕ ಅಣ್ಣ ತಮ್ಮ ಜೋಡುಕರೆ ಕಂಬಳವು ಪೈವಳಿಕೆ ಬೋಳಂಗಳದಲ್ಲಿ ದ್ವಿತೀಯ ಬಾರಿಗೆ ಜಾತಿ ಮತ ಬೇಧವಿಲ್ಲದೆ ಸೌಹಾರ್ದಯುತವಾಗಿ ವೈಭವದಿಂದ ನಾಡಿನ ಉತ್ಸವವಾಗಿ ನಡೆಯಿತು.

ಸಮಾರೋಪ ಸಮಾರಂಭದಲ್ಲಿ ಕೊಂಡೆವೂರು ಯೋಗಾನಂದ ಸರಸ್ವತಿ ಸ್ವಾಮೀಜಿಯವರು ಆಶೀರ್ವಚನ ನೀಡಿ, ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಜನಪದ ಕ್ರೀಡೆಗಳನ್ನು ಉಳಿಸುವ ಮಹತ್ವದ ಜವಾಬ್ದಾರಿ ಇಂದಿನ ಪೀಳಿಗೆಯ ಮೇಲಿದೆ. ನಾಡಿನ ಸಂಸ್ಕೃತಿ ಸಂಸ್ಕಾರಗಳನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯೋನ್ಮುಖರಾಗಬೇಕು ಎಂದರು.

ಕಂಬಳ ಸಮಿತಿ ಅಧ್ಯಕ್ಷ ಡಿ.ಭಾಸ್ಕರ ರೈ ಮಂಜಲೊ¤àಡಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬೊಳ್ಳಾರ್‌ ಈಶ್ವರ ಪೂಜಾರಿ, ಕೆ.ಎಚ್‌.ಖಾದರ್‌ , ಬಾಯಿಕಟ್ಟೆ ಅಯ್ಯಪ್ಪ ಭಜನಾ ಮಂದಿರದ ಗೌರವಾಧ್ಯಕ್ಷ ಶ್ರೀರಾಮ ಮೂಡಿತ್ತಾಯ, ತಂತ್ರಿವರ್ಯ ವಾಸುದೇವ ನಲ್ಲೂರಾಯ , ಚಿತ್ತರಂಜನ್‌,ಹರ್ಷಾದ್‌, ರಾಮಕೃಷ್ಣ ಶೆಟ್ಟಿ ಕಡಂಬಾರ್‌, ಬಾಬು ಪೂಜಾರಿ ಬಾಡೂರು, ಸಂಜೀವ ಶೆಟ್ಟಿ, ಶ್ರೀಧರ ಹೊಳ್ಳ, ಪಿ.ಆರ್‌.ಶೆಟ್ಟಿ ಪೊಯೆÂಲು, ರಂಗತ್ರೆ„ ಅರಸರು , ಕೌಡೂರು ಬೀಡು ಮಾರಪ್ಪ ಶೆಟ್ಟಿ, ಅಶ್ವಥ್‌ ಪೂಜಾರಿ ಲಾಲ್‌ಭಾಗ್‌, ಹರೀಶ್‌ ಶೆಟ್ಟಿ ಕಡಂಬಾರು, ಅಜಿತ್‌.ಎಂ.ಸಿ.ಲಾಲ್‌ಭಾಗ್‌ ಉಪಸ್ಥಿತರಿದ್ದರು. ಕಂಬಳದ ಕ್ಷೇತ್ರದಲ್ಲಿ ವಿಶೇಷ ಸಾಧನೆ ಗೆ„ದ ಅಳದಂಗಡಿ ರವಿ ಕುಮಾರ್‌, ಸಂಕಪ್ಪ ರೈ ಪಟ್ಟತ್ತಮೊಗರು ಕೆಳಗಿನ ಮನೆ, ಹೊಸಮನೆ ಕೃಷ್ಣ ಶೆಟ್ಟಿ, ಮಹಾಬಲ ಶೆಟ್ಟಿ ಗುಂಡಿಬೆ„ಲು, ರಾಜೇಶ ಮಾರು ಸುಣ್ಣಾಡ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ¿ ಕಾಸರಗೋಡು ಜಿಲ್ಲಾ ಯೋಜನಾಧಿಕಾರಿ ಚೇತನಾ.ಎಂ ಅವರನ್ನು ಗೌರವಿಸಲಾಯಿತು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.