ಸಾಗರ ಮಾರಿಕಾಂಬಾ ಜಾತ್ರೆಗೆ ಭೇಟಿ ನೀಡಿದ ರಾಜಮಾತೆ ಪ್ರಮೋದ ದೇವಿ
Team Udayavani, Feb 25, 2020, 11:55 AM IST
ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ನಡೆಯುತ್ತಿರುವ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಮೈಸೂರು ರಾಜವಂಶದ ರಾಜಮಾತೆ ಪ್ರಮೋದ ದೇವಿ ಒಡೆಯರ್ ಭೇಟಿ ನೀಡಿ ದೇವಿ ದರ್ಶನ ಪಡೆದರು.
ಇತಿಹಾಸ ಪ್ರಸಿದ್ದವಾಗಿರುವ ಸಾಗರ ಮಾರಿಕಾಂಬಾ ಜಾತ್ರೆಗೆರಾಜಮಾತೆ ಪ್ರಮೋದದೇವಿ ಅವರು ಮಂಗಳವಾರ ಭೇಟಿ ನೀಡಿದರು. ನಂತರ ದೇವಿಗೆ ಬಾಗಿನ ಅರ್ಪಿಸಿದರು.
ಇಲ್ಲಿ ಕಳೆದ ಒಂದು ವಾರದಿಂದ ಮಾರಿಕಾಂಬಾ ಜಾತ್ರಾ ಮಹೋತ್ಸವ ನಡೆಯುತ್ತಿದೆ. ರಾಜಮಾತೆ ಪ್ರಮೋದ ದೇವಿ ಭೇಟಿಯ ವೇಳೆಗೆ ಶಾಸಕ ಹರತಾಳು ಹಾಲಪ್ಪ ಸಾಥ್ ನೀಡಿದರು.
ಪ್ರಮೋದ ದೇವಿಯವರು ಬಳಿಕ ಕಾರ್ಗಲ್ ನ ಚಾಂಮುಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು