ಸಗರ: ಸಂಭ್ರಮದ ಕರಬಸವೇಶ್ವರ ರಥೋತ್ಸವ


Team Udayavani, Feb 25, 2020, 12:52 PM IST

yg-tdy-1

ಶಹಾಪುರ: ತಾಲೂಕಿನ ಸಗರ ಗ್ರಾಮದಲ್ಲಿ ಶ್ರೀ ಕರಬಸವೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಸಂಭ್ರಮದ ರಥೋತ್ಸವ ನಡೆಯಿತು.

ರಥೋತ್ಸವದ ಅಂಗವಾಗಿ ಬೆಳಗ್ಗೆಯಿಂದಲೇ ಭಕ್ತರು ಕರಬಸವೇಶ್ವರರ ಕತೃ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು. ಅಭಿಷೇಕ, ನೈವೇದ್ಯ ಸಮರ್ಪಿಸಿ ದರ್ಶನ ಪಡೆದರು. ರಥೋತ್ಸವದಲ್ಲಿ ಭಾಗವಹಿಸಿದ್ದ ಭಕ್ತರು ಉತ್ತತ್ತಿ, ಬಾಳೆಹಣ್ಣು ಎಸೆದು ಇಷ್ಠಾರ್ಥ ಈಡೇರಿಕೆಗೆ ಬೇಡಿಕೊಂಡರು. ಶ್ರೀಮಠದ ಮರುಳ ಮಹಾಂತ ಶಿವಾಚಾರ್ಯರು, ನಾಗಠಾಣಮಠದ ಸೋಮಶೇಖರ ಶಿವಾಚಾರ್ಯರು, ಆನಂದ ಆಶ್ರಮದ ಶರಣಮ್ಮ ತಾಯಿ ಇದ್ದರು. ಗ್ರಾಮದ ಒಕ್ಕಲಗೇರ ಹಿರೇಮಠದಿಂದ ಅಗಸಿ ಬಸವೇಶ್ವರ ದೇವಸ್ಥಾನದವರೆಗೆ ಸಾವಿರಾರು ಭಕ್ತರ ಜಯಘೋಷದ ಮಧ್ಯ ರಥೋತ್ಸವ ನಡೆಯಿತು.

ಟಾಪ್ ನ್ಯೂಸ್

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.