ಶ್ರೀಮನ್ನಾರಾಯಣನಿಗೆ ಸಂಕಟ: ನಟ ರಕ್ಷಿತ್ ಶೆಟ್ಟಿ ವಿರುದ್ಧ ಜಾಮೀನು ರಹಿತ ವಾರಂಟ್


Team Udayavani, Feb 25, 2020, 8:42 PM IST

Rakshith-Shetty-730

ಬೆಂಗಳೂರು: ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಮತ್ತು ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರಿಗೆ ಬಂಧನ ಭೀತಿ ಎದುರಾಗಿದೆ.

2016ರಲ್ಲಿ ಬಿಡುಗಡೆಗೊಂಡು ಭರ್ಜರಿ ಯಶಸ್ಸು ಗಳಿಸಿದ್ದ ‘ಕಿರಿಕ್ ಪಾರ್ಟಿ’ ಚಿತ್ರದಲ್ಲಿನ ಹಾಡೊಂದಕ್ಕೆ ಸಂಬಂಧಿಸಿದಂತೆ ಲಹರಿ ಆಡಿಯೋ ಸಂಸ್ಥೆ ರಕ್ಷಿತ್ ಶೆಟ್ಟಿ ಮಾಲಕತ್ವದ ಪರಮ್ವಾಹ್ ಸ್ಟುಡಿಯೋಸ್ ವಿರುದ್ಧ ದೂರು ದಾಖಲಿಸಿ ನ್ಯಾಯಾಲಯದ ಮೆಟ್ಟಿಲು ಏರಿತ್ತು.

ಈ ಪ್ರಕರಣಕ್ಕೆ ಸಂಬಂ‍ಧಿಸಿದಂತೆ ನಗರದ 9ನೇ ಎಸಿಎಂಎಂ ನ್ಯಾಯಾಲಯವು ನಟ ರಕ್ಷಿತ್ ಶೆಟ್ಟಿ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರಿಗೆ ಇದೇ ಫೆಬ್ರವರಿ 20ರಂದು ಸಮನ್ಸ್ ಜಾರಿ ಮಾಡಿತ್ತು. ಈ ಸಮನ್ಸ್ ಗೆ ಉತ್ತರಿಸಲು ವಿಫಲವಾದ ರಕ್ಷಿತ್ ಶೆಟ್ಟಿ ಅವರಿಗೆ ಇದೀಗ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ಕಿರಿಕ್ ಪಾರ್ಟಿ ಚಿತ್ರದಲ್ಲಿ ಬರುವ ‘ಹೇ ಹೂ ಆರ್ ಯೂ..’ ಹಾಡಿನಲ್ಲಿ ರವಿಚಂದ್ರನ್ ಅಭಿನಯದ ‘ಶಾಂತಿ ಕ್ರಾಂತಿ’ ಚಿತ್ರದಲ್ಲಿ ಬರುವ ಹಾಡಿನ ಸಂಗೀತವನ್ನು ಬಳಕೆ ಮಾಡಿಕೊಂಡಿರುವುದಕ್ಕೆ ಸಂಬಂಧಿಸಿದಂತೆ, ಈ ಹಾಡಿನ ಮಾಲಕತ್ವವನ್ನು ಹೊಂದಿರುವ ಲಹರಿ ಆಡಿಯೋ ಸಂಸ್ಥೆ ರಕ್ಷಿತ್ ಶೆಟ್ಟಿ ಒಡೆತನದ ಪರಮ್ವಾಹ್ ಸ್ಟುಡಿಯೋಸ್ ಮತ್ತು ಸಂಗೀತ ನಿರ್ದೇಶಕರ ವಿರುದ್ಧ ದೂರು ದಾಖಲಿಸಿತ್ತು.

ಈ ಪ್ರಕರಣದಲ್ಲಿ ಪರಮ್ವಾಹ್ ಸ್ಟುಡಿಯೋಸನ್ನು ಪ್ರಥಮ ಆರೋಪಿಯನ್ನಾಗಿಸಲಾಗಿದೆ ಮತ್ತು ನಟ್ ರಕ್ಷಿತ್ ಶೆಟ್ಟಿ ಹಾಗೂ ಕಿರಿಕ್ ಪಾರ್ಟಿ ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರನ್ನು ಕ್ರಮವಾಗಿ ಎರಡು ಹಾಗೂ ಮೂರನೇ ಆರೋಪಿಗಳನ್ನಾಗಿ ಹೆಸರಿಸಲಾಗಿದೆ.

ಲಹರಿ ಆಡಿಯೋ ಸಂಸ್ಥೆಯ ಪರ ವಕೀಲೆ ಯೋವಿನಿ ರಾಜೇಶ್ ಅವರು ವಕಾಲತ್ತು ವಹಿಸಿದ್ದಾರೆ.

ಟಾಪ್ ನ್ಯೂಸ್

1-wwewq

Video call;ಪಂಜಾಬ್ ಸಚಿವ ಯುವತಿಗೆ ಖಾಸಗಿ ಅಂಗ ತೋರಿದ ವಿಡಿಯೋ ವೈರಲ್!

HDK (3)

Prajwal Revanna ಬರುತ್ತಿರುವುದು ಸಮಾಧಾನ ತಂದಿದೆ:ಎಚ್ ಡಿಕೆ ಹೇಳಿದ್ದೇನು?

Rajiv-Kumar

Jammu and Kashmir; 35 ವರ್ಷದಲ್ಲೇ ಗರಿಷ್ಠ ಮತದಾನ: ಶೀಘ್ರ ವಿಧಾನಸಭೆಗೆ?

1-wqeewqe

Maharashtra;ಎಐಎಂಐಎಂ ನಾಯಕನ ಮೇಲೆ ಗುಂಡಿನ ದಾಳಿ: ಉದ್ವಿಗ್ನತೆ

1-asdsadsad

Hubballi; ರೈಲ್ವೆ ಮೇಲ್ಸೇತುವೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ

1-aaaaaaa

Insults ; ಮತ್ತೆ ಆರ್ ಸಿಬಿ, ಕೊಹ್ಲಿಗೆ ಟಾಂಗ್ ನೀಡಿ ಆಕ್ರೋಶಕ್ಕೆ ಗುರಿಯಾದ ರಾಯುಡು

ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ: ಜಗದೀಪ್ ಧನಕರ್

ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ: ಜಗದೀಪ್ ಧನಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಮಾರ್ಟಿನ್‌ʼ ಬಳಿಕ ʼಕೆಡಿʼ ಬಗ್ಗೆ ಬಿಗ್‌ ನ್ಯೂಸ್‌ ಕೊಟ್ಟ ಧ್ರುವ: ಈ ವರ್ಷ ರಿಲೀಸ್‌ ಪಕ್ಕಾ

janata city song of Kotee

Kannada Cinema; ‘ಕೋಟಿ’ಯಿಂದ ಬಂತು ಜನತಾ ಸಿಟಿ; ಧನಂಜಯ್‌ ನಟನೆಯ ಸಿನಿಮಾ

I will do the continuation of the film A: Actress Chandini

ಎ ಚಿತ್ರದ ಮುಂದುವರೆದ ಭಾಗ ಮಾಡುತ್ತೇನೆ: ನಾಯಕಿ ಚಾಂದಿನಿ ಮಾತು

ಸಿನೆಮಾ ತಾರೆಯರಿಗೆ ಒತ್ತಡ ಹೇರಬೇಡಿ: ರವಿಚಂದ್ರನ್‌

ಸಿನೆಮಾ ತಾರೆಯರಿಗೆ ಒತ್ತಡ ಹೇರಬೇಡಿ: ರವಿಚಂದ್ರನ್‌

Kannada Cinema; ನೆರಳಿಲ್ಲದ ದಾರಿಯಲ್ಲಿ ‘ನಸಾಬ್’

Kannada Cinema; ನೆರಳಿಲ್ಲದ ದಾರಿಯಲ್ಲಿ ‘ನಸಾಬ್’

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-wwewq

Video call;ಪಂಜಾಬ್ ಸಚಿವ ಯುವತಿಗೆ ಖಾಸಗಿ ಅಂಗ ತೋರಿದ ವಿಡಿಯೋ ವೈರಲ್!

1-aasasa

Bidar: ಬ್ರೇಕ್ ಫೇಲ್ ಆಗಿ ಆಲದ ಮರಕ್ಕೆ‌ ಢಿಕ್ಕಿಯಾದ ಸಾರಿಗೆ ಬಸ್

HDK (3)

Prajwal Revanna ಬರುತ್ತಿರುವುದು ಸಮಾಧಾನ ತಂದಿದೆ:ಎಚ್ ಡಿಕೆ ಹೇಳಿದ್ದೇನು?

Rajiv-Kumar

Jammu and Kashmir; 35 ವರ್ಷದಲ್ಲೇ ಗರಿಷ್ಠ ಮತದಾನ: ಶೀಘ್ರ ವಿಧಾನಸಭೆಗೆ?

1-wqeewqe

Maharashtra;ಎಐಎಂಐಎಂ ನಾಯಕನ ಮೇಲೆ ಗುಂಡಿನ ದಾಳಿ: ಉದ್ವಿಗ್ನತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.