ಸ್ವಾವಲಂಬಿಗಳಾಗಿ ಬದುಕಲು ಹುಟ್ಟಿಕೊಂಡ ಸಂಸ್ಥೆ

ಉದಯನಗರದ ಹಾಲು ಉತ್ಪಾದಕರ ಸಹಕಾರಿ ಸಂಘ

Team Udayavani, Feb 26, 2020, 5:51 AM IST

cha-22

ಹೈನುಗಾರರ ಅಭಿವೃದ್ಧಿಯನ್ನೇ ದೃಷ್ಟಿಯಲ್ಲಿಟ್ಟುಕೊಂಡು ಸ್ಥಾಪಿತವಾದ ಉದಯನಗರದ ಹಾಲು ಉತ್ಪಾದಕರ ಸಹಕಾರ ಸಂಘ ಏರಿದ ಎತ್ತರ ಇತರ ಸಹಕಾರಿ ಸಂಘಗಳಿಗೆ ಮಾದರಿಯಾಗಿದ್ದಾರೆ.

ಮುದೂರು: ವಿದ್ಯುತ್‌ ದೀಪದ ಬೆಳಕು ಕಾಣದ ಕುಗ್ರಾಮವೆಂದು ಪರಿಗಣಿಸಲ್ಪಟ್ಟಿದ್ದ ಮುದೂರಿನ ಉದಯ
ನಗರದಲ್ಲಿ 35 ವರುಷಗಳ ಹಿಂದೆ ಹೈನುಗಾರಿಕೆಗೆ ಪ್ರೋತ್ಸಾಹ ನೀಡಿ ಬೆಂಬಲಿಸಿ ಸ್ವಾವಲಂಬಿಗಳಾಗಿ ಬದುಕಲು ಮಾರ್ಗೋಪಾಯ ಹುಡುಕಿದ್ದ ಆ ಕಾಲ ಘಟ್ಟದ ಮಂದಿಗಳ ದೂರ ದೃಷ್ಟಿಯ ಯೋಜನೆ ಸಾಕಾರಗೊಂಡು ಯಶಸ್ಸಿನ ಮೆಟ್ಟಲೇರಿರು ವುದು ಅಲ್ಲಿನ ಜನರ ಬದುಕಿಗೊಂದು ಹೊಸ ಆಯಾಮ ಸೃಷ್ಟಿಸಿದೆ.

ಉದಯನಗರದ ಹಾಲು ಉತ್ಪಾದಕರ ಸಹಕಾರ ಸಂಘವು 1985 ರಲ್ಲಿ ಆರಂಭಗೊಂಡಿತ್ತು. ಮುದೂರಿನ ಸೆ„ಂಟ್‌ ಮೇರಿ ಚರ್ಚಿನ ಧರ್ಮಗುರುಗಳಾದ ಫಾ| ಜಾರ್ಜ್‌ ಅವರು ಅಲ್ಲಿನ ನಿವಾಸಿಗಳನ್ನು ಸಂಘಟಿಸಿ ಸಂಘದ ಸ್ಥಾಪನೆಗೆ ಬಹಳಷ್ಟು ಶ್ರಮಿಸಿದ್ದರು. ಚರ್ಚಿನ ವಠಾದಲ್ಲಿ ಉಚಿತ ಕೊಠಡಿ ಒದಗಿಸಿದ್ದರು. ಸಾರಿಗೆ ಸೌಲಭ್ಯ ವಿರಳವಾಗಿದ್ದ ಅಂದಿನ ಆ ದಿನಗಳಲ್ಲಿ ಸಂಘದಲ್ಲಿ ಸಂಗ್ರಹಿಸಲಾದ ಹಾಲನ್ನು
ಸುಮಾರು 10-12 ಕಿ.ಮೀ. ದೂರದವರೆಗೆ ತಲೆಯಲ್ಲಿ ಹೊತ್ತು ಸಾಗಿ ಅಲ್ಲಿಗೆ ಆಗಮಿ ಸುವ ಹಾಲಿನ ವಾಹನಕ್ಕೆ ಮುಟ್ಟಿಸಬೇಕಾದ ಪರಿಸ್ಥಿತಿಇತ್ತು. ಎಲ್ಲಾ ಸಮಸ್ಯೆಗಳ ನಡುವೆ ಸಂಘದಿಂದಲೇ ವಾಹನ ವ್ಯವಸ್ಥೆ ಮಾಡಲಾಯಿತು. 2007 ರಲ್ಲಿ ಸ್ವಂತ ಜಾಗವನ್ನು ಖರೀದಿಸಿ ಕಟ್ಟಡ ನಿರ್ಮಿಸಲಾಗಿದೆ. ಸದಸ್ಯರ ಅನುಕೂಲಕ್ಕಾಗಿ ಸೂಲಾಬೇರು ಹಾಗೂ ಮೈದಾನದಲ್ಲಿ ಪ್ರತ್ಯೇಕ ಶಾಖೆ ತೆರೆಯಲಾಗಿದೆ.

ಹಾಲು ಸಂಗ್ರಹಣೆ
ಈ ಪ್ರದೇಶವು ಮಿಶ್ರ ತಳಿ ಜಾನುವಾರು ಗಳಿಗೆ ಹೆಸರುವಾಸಿ. ಇದೊಂದು ಕೃಷಿ ಆಶ್ರಿತ ಪ್ರದೇಶ ವಾಗಿದ್ದು ಬಹುತೇಕ ಮಂದಿ ಜೀವನೋಪಾಯಕ್ಕೆ ಹೆ„ನುಗಾರಿಕೆಯನ್ನು ಅವಲಂಬಿಸಿದ್ದಾರೆ.

ಅತ್ಯುತ್ತಮ ಸಂಘವೆಂಬ ಬಿರುದು
ಉತ್ತಮ ಕಾರ್ಯನಿರ್ವಹಣೆಯಿಂದ 2007-2008 ಹಾಗೂ 2012-2013 ರ ಸಾಲಿನಲ್ಲಿ 2 ಬಾರಿ ತಾಲೂಕಿನ ಅತ್ಯುತ್ತಮ ಸಂಘವೆಂಬ ಹಿರಿಮೆಗೆ ಪಾತ್ರವಾಗಿದೆ.

ಇಂದಿನ ಸ್ಥಿತಿಗತಿ
ಆರಂಭದಲ್ಲಿ 185 ಸದಸ್ಯರನ್ನು ಹೊಂದಿದ್ದ ಸಂಘವು ಪ್ರಸ್ತುತ 376 ಸದಸ್ಯರನ್ನು ಹೊಂದಿದೆ. ಆರಂಭದ ದಿನಗಳಲ್ಲಿ ಕೇವಲ 50-60 ಲೀ. ಹಾಲು ಸಂಗ್ರಹಿಸಲಾಗುತ್ತಿತ್ತು. ಇದೀಗ
1200 ಲೀ. ಹಾಲು ಸಂಗ್ರಹವಾಗುತ್ತಿದೆ.

ಅನುದಾನ
ದ.ಕ.ಹಾಲು ಒಕ್ಕೂಟದಿಂದ ಹೈನುಗಾರಿಗಾಗಿ ರೂಪಿಸಲ್ಪಟ್ಟ ಯೋಜನೆ ಗಳಲ್ಲಿ ಅತಿ ಹೆಚ್ಚಿನ ಅನುದಾನ ಸದಸ್ಯ ರಿಗೆ ತಲುಪಿಸಿದ ಕೀರ್ತಿ ಈ ಸಂಘಕ್ಕಿದೆ. ಇದರಲ್ಲಿ ಮುಖ್ಯವಾಗಿ 57 ಗೋಬರ್‌ ಗ್ಯಾಸ್‌ ಘಟಕ, ಹಾಗೂ 23 ಅಜೋಲ ತೊಟ್ಟಿಗಳಿಗೆ ಅನುದಾನವನ್ನು ಒದಗಿಸಲಾಗಿದೆ.

35 ವರ್ಷಗಳ ಕಾಲ
ಹಾಲು ಉತ್ಪಾದಕರ ಸಂಘ ನಡೆಸಿಕೊಂಡು ಬಂದಿರುವ ಉದಯನಗರದ ನಿವಾಸಿಗಳ ಪರಿಶ್ರಮದಿಂದ ಇಂದು ಹೆ„ನುಗಾರಿಗೆ ಅನೇಕ ಅನುಕೂಲತೆ ಕಲ್ಪಿಸಲು ಸಾಧ್ಯವಾಗಿದೆ.
-ಶೈಜನ್‌ ದೇವಸ್ಯ, ಅಧ್ಯಕ್ಷರು

ಅಧ್ಯಕ್ಷರು:
ಮಾಜಿ ಅಧ್ಯಕ್ಷರು : ಎಂ.ಸಿ.ಮಾಥಚ್ಚನ್‌, ಕೆ.ಪಿ.ಕುಂಞ, ಎಂ.ಸಿ.ಪ್ರಕಾಶ್‌, ವರ್ಗೀಸ್‌ ಅಲಿಂಗಲ್‌, ಜೋಸೆಫ್‌ ಪಿ.ಫಿ., ಪ್ರಸಾದ್‌ ಪಿ.ಕೆ., ಶೆ„ಜನ್‌ ದೇವಸ್ಯ ( ಹಾಲಿ )

ಕಾರ್ಯದರ್ಶಿಗಳು:
ಜೋಯಿ ವಿ.ಟಿ., ಸೆ„ಮನ್‌ ಮ್ಯಾಥ್ಯೂ, ರಂಜಿತ್‌ ಎಂ.ವಿ., ಶೆ„ಜು ಯು. (ಹಾಲಿ)

  ಡಾ| ಸುಧಾಕರ ನಂಬಿಯಾರ್‌

ಟಾಪ್ ನ್ಯೂಸ್

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.