ದೇಶದ್ರೋಹಿಗಳನ್ನು ಗಡಿಪಾರು ಮಾಡಲು ಒತ್ತಾಯ


Team Udayavani, Feb 26, 2020, 3:29 PM IST

hv-tdy-1

ಬ್ಯಾಡಗಿ: ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಮೂಲ್ಯ ಲಿಯೋನ ಪಾಕಿಸ್ತಾನ್‌ ಪರ ಹೇಳಿಕೆ ಖಂಡಿಸಿ ಮತ್ತು ತಪ್ಪಿತಸ್ಥಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿ ವಿವಿಧ ಸಂಘಟನೆಗಳು ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ತಹಸೀಲ್ದಾರಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಪಟ್ಟಣದ ಬಿಇಎಸ್‌ ವರ್ತಕರ ಮಹಾ ವಿದ್ಯಾಲಯದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ರಟ್ಟಿಹಳ್ಳಿ ರಸ್ತೆ, ಬೀರೆಶ್ವರ ದೇವಸ್ಥಾನ ಹಳೇ ಪುರಸಭೆ ಮುಖ್ಯ ರಸ್ತೆ ಮೂಲಕ ಸಂಚರಿಸಿ ತಹಸೀಲ್ದಾರ್‌ ಕಚೇರಿ ತಲುಪಿತು. ದೇಶದ್ರೋಹಿ ಹೇಳಿಕೆ ಕೂಗಿದ ಅಮೂಲ್ಯಳನ್ನು ಗಡಿ ಪಾರು ಮಾಡುವಂತೆ ಘೋಷಣೆ ಕೂಗಿದರು. ಪುರಸಭೆ ಸದಸ್ಯ ಬಾಲಚಂದ್ರಗೌಡ ಪಾಟೀಲ ಮಾತನಾಡಿ, ಅಮೂಲ್ಯ ಲಿಯೋನ್‌ ಎನ್ನುವ ಸೋಕಾಲ್ಡ್‌ ಮಹಿಳಾ ಸಾಮಾಜಿಕ ಕಾರ್ಯಕರ್ತೆ ಸಾರ್ವಜನಿಕ ಸಮಾರಂಭವೊಂದರಲ್ಲಿ ನೀಡಿರುವಂತಹ ಪಾಕಿಸ್ತಾನ್‌ ಪರ ಹೇಳಿಕೆ ನೀಡಿರುವುದು ಅತ್ಯಂತ ಖಂಡನೀಯ. ನಿಜವಾದ ಭಾರತೀಯರು ಯಾವುದೇ ಕಾರಣಕ್ಕೂ ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.

ಸುರೇಶ ಆಸಾದಿ ಮಾತನಾಡಿ, ದೇಶ ವಿರೋಧಿ  ಚಟುವಟಿಕೆ ಅಥವಾ ಹೇಳಿಕೆಗಳನ್ನು ನೀಡುವವರು ಕೂಡಲೇ ದೇಶ ಬಿಟ್ಟು ತೊಲಗಬೇಕು. ಇಲ್ಲವೇ ಅವರು ಬಯಸಿದಂತಹ ದೇಶಕ್ಕೆ ಕಳುಹಿಸಿಕೊಡಲು ಭಾರತದಲ್ಲಿ ಕೋ ಟ್ಯಾಂತರ ದೇಶಭಕ್ತರು ಸಿದ್ಧವಾಗಿದ್ದೇವೆ ಎಂದರು.

ಪಿಎಲ್‌ಡಿ ಬ್ಯಾಂಕ್‌ ಮಾಜಿ ಅಧ್ಯಕ್ಷ ಶಿವಯೋಗಿ ಶಿರೂರ ಮಾತನಾಡಿ, ಅಮೂಲ್ಯ ಲಿಯೋನ್‌ ಬಾಯಲ್ಲಿ ಬಂದಂತಹ ಮಾತುಗಳಲ್ಲಿ ದೇಶ ವಿರೋಧಿ ಗಳ ಶಡ್ಯಂತ್ರವಿದೆ. ಇದರ ಹಿಂದಿರುವ ಕರಾಳ ಸತ್ಯವನ್ನು ಸರ್ಕಾರ ಬಯಲು ಮಾಡುವ ಮೂಲಕ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವ ಕೆಲಸವಾಗಬೇಕು. ಇಲ್ಲದೇ ಇದ್ದಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಪುರಸಭೆ ಸದಸ್ಯರಾದ ಈರಣ್ಣ ಬಣಕಾರ, ಹನುಮಂತಪ್ಪ ಮ್ಯಾಗೇರಿ, ಶಿವರಾಜ ಅಂಗಡಿ, ಸುಭಾಷ ಮಾಳಗಿ, ಸಂಜೀವ ಮಡಿವಾಳರ, ವಿಜಯಭರತ ಬಳ್ಳಾರಿ, ವೀರೇಶ ಮತ್ತಿಹಳ್ಳಿ, ನಂದೀಶ್‌ ವೀರನಗೌಡ್ರ, ಅರುಣಕುಮಾರ ಪಾಟೀಲ, ಸುರೇಶ ಛಲವಾದಿ, ವಿಷ್ಣುಕಾಂತ ಬೆನ್ನೂರ, ಗಿರೀಶ ಇಂಡಿಮಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪ್ರತಿಭಟನೆಗೆ ಪಟ್ಟಣದಲ್ಲಿನ ಹಲವು ಕಾಲೇಜ್‌ ನ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಪಾಲ್ಗೊಂಡಿದ್ದರು. ಅಲ್ಲದೇ ಪ್ರತಿಭಟನೆಗೆ ನ್ಯಾಯವಾದಿಗಳ ಸಂಘ ಸಹ ಸಾಥ್‌ ನೀಡಿತ್ತು.

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ‌ಕಲಿಸಿ: ಚೌಡಯ್ಯ ಸ್ವಾಮೀಜಿ

ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ‌ಕಲಿಸಿ: ಚೌಡಯ್ಯ ಸ್ವಾಮೀಜಿ

ಮಕ್ಕಳನ್ನು ಮೊಬೈಲ್‌ನಿಂದ ದೂರವಿಡಬಲ್ಲ ದು ಕ್ರೀಡೆ-ಮಮತಾ ಆರೆಗೊಪ್ಪ

pramod muthalik

Haveri; ಮುಸ್ಲಿಮರನ್ನು ಬಹಿಷ್ಕರಿಸಿ, ಅವರ ಜತೆ ಯಾವುದೇ ವ್ಯವಹಾರ ಮಾಡಬೇಡಿ: ಮುತಾಲಿಕ್‌ ಕಿಡಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.