“ಭೋಜರಾಜ್‌’ “ಎಂಬಿಬಿಎಸ್‌’!


Team Udayavani, Feb 27, 2020, 4:12 AM IST

JADU-15

ಭೋಜರಾಜ್‌ ವಾಮಂಜೂರು ಮತ್ತೆ ಬ್ಯುಸಿಯಾಗಿದ್ದಾರೆ. ತನ್ನದೇ ಟೈಟಲ್‌ನಲ್ಲಿ ಸಿದ್ಧªಗೊಳ್ಳುತ್ತಿರುವ ಸಿನೆಮಾದಲ್ಲಿ ಭೋಜರಾಜ್‌ ತೊಡಗಿಸಿಕೊಂಡಿದ್ದಾರೆ. ವಿಶೇಷವೆಂದರೆ; ಈ ಬಾರಿ ಭೋಜರಾಜ್‌ ವೈದ್ಯರ ಗೆಟಪ್‌ನಲ್ಲಿದ್ದಾರೆ.

ಇಸ್ಮಾಯಿಲ್‌ ಮೂಡುಶೆಡ್ಡೆ ನಿರ್ದೇಶನದಲ್ಲಿ ಸಿದ್ಧಗೊಳ್ಳುತ್ತಿರುವ “ಭೋಜರಾಜ್‌ ಎಂಬಿಬಿಎಸ್‌’ ಸಿನೆಮಾ ಸದ್ಯ ಬಿರುಸಿನ ಶೂಟಿಂಗ್‌ ಕಾಣುತ್ತಿದೆ. ಒಂದನೇ ಹಂತದ ಶೂಟಿಂಗ್‌ ಮುಗಿಸಿರುವ ಈ ಸಿನೆಮಾ ಈಗ ಎರಡನೇ ಹಂತದ ಶೂಟಿಂಗ್‌ನಲ್ಲಿದೆ. ಕನ್ನಡದಲ್ಲಿ “ಬಣ್ಣಬಣ್ಣದ ಲೋಕ’ ಹಾಗೂ ತುಳುವಿನಲ್ಲಿ “ಪಮ್ಮಣ್ಣೆ ದಿ ಗ್ರೇಟ್‌’ ಸಿನೆಮಾ ನಿರ್ದೇಶಿಸಿದ್ದ ಇಸ್ಮಾಯಿಲ್‌ ಅವರು ಈಗ “ಭೋಜರಾಜ್‌ ಎಂಬಿಬಿಎಸ್‌’ ಸಿನೆಮಾಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಕುಡ್ಲ ಸಿನೆಮಾಸ್‌ ಬ್ಯಾನರ್‌ನಡಿಯಲ್ಲಿ ಸಿನೆಮಾ ನಿರ್ಮಾಣಗೊಳ್ಳುತ್ತಿದೆ.

ಭೋಜರಾಜ್‌ ವಾಮಂಜೂರು ಈ ಸಿನೆಮಾದ ಮುಖ್ಯ ಭೂಮಿಕೆಯಲ್ಲಿದ್ದಾರೆ. ಅವರನ್ನೇ ಕೇಂದ್ರವಾಗಿರಿಸಿ ಸಿನೆಮಾ ಸೆಟ್ಟೇರುತ್ತಿದೆ. ಹೀಗಾಗಿ ಕೋಸ್ಟಲ್‌ವುಡ್‌ನ‌ಲ್ಲಿ ಇದೊಂದು ವಿಶೇಷ ಪ್ರಯತ್ನ ಎಂದೇ ಬಣ್ಣಿಸಲಾಗುತ್ತಿದೆ. ಭೋಜರಾಜ್‌ ಅವರ ಮುಖೇನವೇ ಸಿನೆಮಾ ಸಾಗುತ್ತದೆ. ಅವರಿಗೆ ನಾಯಕಿಯರಾಗಿ ಶೀತಲ್‌ ನಾಯಕ್‌ ಹಾಗೂ ನವ್ಯಾ ಪೂಜಾರಿ ಜತೆಯಾಗಿದ್ದಾರೆ. ಅವರಿಬ್ಬರ ನಡುವೆ ಭೋಜರಾಜ್‌ ಅವರ ಅವತಾರ ಗಮನಸೆಳೆಯಲಿದೆ.

ವಿಶೇಷವೆಂದರೆ, ಅರವಿಂದ ಬೋಳಾರ ಈ ಸಿನೆಮಾದಲ್ಲಿ ವಿಭಿನ್ನವಾಗಿ ಕಾಣಿಸಲಿದ್ದಾರೆ. ಯಾಕೆಂದರೆ ಬೋಳಾರ್‌ಗೆ ಇದರಲ್ಲಿ ಮೂರು ಗೆಟಪ್‌ಗ್ಳಿವೆ. ಒಂದಕ್ಕಿಂತ ಒಂದು ಪಾತ್ರಗಳು ಇಲ್ಲಿ ವಿಭಿನ್ನ ಹಾಗೂ ವಿಶೇಷ.

ಉಳಿದಂತೆ ಖ್ಯಾತ ಕಲಾವಿದರಾದ ಸಾಯಿಕೃಷ್ಣ, ಉಮೇಶ ಮಿಜಾರ್‌, ರವಿ ರಾಮಕುಂಜ, ವಿಟuಲ ನಾಯಕ್‌, ಗೋಪಿನಾಥ್‌ ಭಟ್‌, ಪ್ರಾಣ್‌ ಶೆಟ್ಟಿ ಮೊದಲಾದವರು ಸಿನೆಮಾದಲ್ಲಿದ್ದಾರೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.