ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಆಂತರಿಕ ಅಂಕ ಅಪ್‌ಲೋಡ್‌ಗೆ ಸೂಚನೆ


Team Udayavani, Feb 27, 2020, 3:04 AM IST

sslc

ಬೆಂಗಳೂರು: ಶೈಕ್ಷಣಿಕ ವರ್ಷದಲ್ಲಿ ಶೇ.75ರಷ್ಟು ಹಾಜರಾತಿ ಹೊಂದಿರುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಆಂತರಿಕ ಅಂಕಗಳನ್ನು ಮಾತ್ರ ಅಪ್‌ಲೋಡ್‌ ಮಾಡುವಂತೆ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷೆ ಮಂಡಳಿಯು ಶಾಲಾಡಳಿತ ಮಂಡಳಿಗೆ ನಿರ್ದೇಶನ ನೀಡಿದೆ.

ಶಾಲಾಡಳಿತ ಮಂಡಳಿಯು http://www.kseeb.kar.nic.in ವೆಬ್‌ಸೈಟ್‌ನಲ್ಲಿ ಲಾಗ್‌ಇನ್‌ ಆಗಿ ಲಭ್ಯವಿರುವ ತಂತ್ರಾಂಶ ಬಳಸಿ ಮಾ.6ರೊಳಗೆ ಎಲ್ಲ ಶಾಲೆಗಳ ಮುಖ್ಯಸ್ಥರು ಆಯಾ ಶಾಲೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಆಂತರಿಕ ಅಂಕ ನಮೂದಿಸಬೇಕು ಎಂದು ಸೂಚಿಸಲಾಗಿದೆ.

ಲಾಗಿನ್‌ ಆದ ಕೂಡಲೇ “ಇಂಟರ್‌ನಲ್‌ ಮಾರ್ಕ್ಸ್ ಎಂಟ್ರಿ’ ಲಿಂಕ್‌ ಮೇಲೆ ಕ್ಲಿಕ್‌ ಮಾಡಬೇಕು. ನಂತರ ವಿದ್ಯಾರ್ಥಿ ಯ ನೋಂದಣಿ ಸಂಖ್ಯೆ ನಮೂದಿಸಿ, ಶೇ.75ರಷ್ಟು ಹಾಜರಾತಿ ಹೊಂದಿರುವ ಬಗ್ಗೆ “ಎಸ್‌ ಅಥವಾ ನೋ’ ಎಂದು ನಮೂದಿಸಿ ವೀವ್‌ ಬಟನ್‌ ಮೇಲೆ ಕ್ಲಿಕ್‌ ಮಾಡಬೇಕು.

ಆಗ ವಿದ್ಯಾರ್ಥಿಗಳ ಪೂರ್ಣ ಮಾಹಿತಿ ಬರುತ್ತದೆ. ನಿರ್ದಿಷ್ಟ ವಿದ್ಯಾರ್ಥಿಯೇ ಎಂಬುದನ್ನು ಖಚಿತ ಪಡಿಸಿಕೊಂಡು ಆಂತರಿಕ ಅಂಕ ಅಪ್‌ಲೋಡ್‌ ಮಾಡಬೇಕು. ಶೇ.75ಕ್ಕಿಂತ ಕಡಿಮೆ ಹಾಜರಾತಿಯಿರುವ ವಿದ್ಯಾರ್ಥಿಯ ಆಂತರಿಕ ಅಂಕ ನೋಂದಣಿಗೆ ಅವಕಾಶ ಇರುವುದಿಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ.

ಪ್ರತಿ ವಿದ್ಯಾರ್ಥಿಯ ಆಂತರಿಕ ಅಂಕಗಳನ್ನು ನಮೂದಿಸಿ, ಅಂತಿಮ ಗೊಳಿಸುವ ಮೊದಲು, ಅಂತರಿಕ ಅಂಕದ ವರದಿಯ ಬಗ್ಗೆ ವಿದ್ಯಾರ್ಥಿ ಪೋಷಕರಿಗೆ ಮಾಹಿತಿ ನೀಡಿ, ಪೋಷ ಕರ ಸಹಿ ಪಡೆಯಬೇಕು. ಪ್ರಥಮ ಭಾಷೆಗೆ ಗರಿಷ್ಠ ಅಂಕ 25 ಇರುವುದನ್ನು ಮುಖ್ಯೋಪಾಧ್ಯಾಯರು ಗಮನದಲ್ಲಿಟ್ಟುಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ ಎಚ್ಚರ ವಹಿಸಬೇಕು ಮತ್ತು ಬೇಜವಾಬ್ದಾರಿತನ ತೋರಿಸಬಾರದು ಎಂದು ಮಂಡಳಿ ಎಚ್ಚರಿಕೆ ನೀಡಿದೆ.

ಟಾಪ್ ನ್ಯೂಸ್

badminton

Badminton;ಸಿಂಗಾಪುರ್‌ ಓಪನ್‌  ಇಂದಿನಿಂದ :ಒಲಿಂಪಿಕ್ಸ್‌ ಅಭ್ಯಾಸಕ್ಕೆ ಮಹತ್ವದ ಕೂಟ

Supreme Court

BJP ಅರ್ಜಿ ತಿರಸ್ಕರಿಸಿದ ಸುಪ್ರೀಂ; ಪ್ರತಿಸ್ಪರ್ಧಿ ಎಂದರೆ ವೈರಿ ಅಲ್ಲ…

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

1-sm

Delhi; ಬಿಭವ್‌ ಬಿಡುಗಡೆಯಾದರೆ ಅಪಾಯ: ಸಂಸದೆ ಸ್ವಾತಿ ಮಲಿವಾಲ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

doctor 2

Vijayapura;ಭ್ರೂಣಲಿಂಗ ಪತ್ತೆ: ವೈದ್ಯರು ಸೇರಿ ನಾಲ್ವರ ವಿರುದ್ಧ ಕ್ರಿಮಿನಲ್ ಕೇಸ್

Rave Party: ನಟಿ ಹೇಮಾ ಸಹಿತ 8 ಮಂದಿ ವಿಚಾರಣೆಗೆ ಗೈರು

Rave Party: ನಟಿ ಹೇಮಾ ಸಹಿತ 8 ಮಂದಿ ವಿಚಾರಣೆಗೆ ಗೈರು

ಅಪಘಾತದಲ್ಲಿ ಒಂದೇ ದಿನ 51 ಸಾವು; ರಸ್ತೆ ನಿಯಮ ಪಾಲನೆಗೆ ಎಚ್‌ಡಿಕೆ ಮನವಿ

ಅಪಘಾತದಲ್ಲಿ ಒಂದೇ ದಿನ 51 ಸಾವು; ರಸ್ತೆ ನಿಯಮ ಪಾಲನೆಗೆ ಎಚ್‌ಡಿಕೆ ಮನವಿ

ಚುನಾವಣ ಆಯೋಗದ ಛಾಯಾಚಿತ್ರ ಸ್ಪರ್ಧೆ: ಅಸ್ಟ್ರೋ ಮೋಹನ್‌ಗೆ ಬಹುಮಾನ

ಚುನಾವಣ ಆಯೋಗದ ಛಾಯಾಚಿತ್ರ ಸ್ಪರ್ಧೆ: ಅಸ್ಟ್ರೋ ಮೋಹನ್‌ಗೆ ಬಹುಮಾನ

CM  Siddaramaiah ಸೋಲು ಖಚಿತವಾಗುತ್ತಿದ್ದಂತೆ ಮೋದಿ ವಿಚಿತ್ರ ಮಾತು

CM Siddaramaiah ಸೋಲು ಖಚಿತವಾಗುತ್ತಿದ್ದಂತೆ ಮೋದಿ ವಿಚಿತ್ರ ಮಾತು

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-asasas

Kejriwal ಅವಕಾಶವಾದಿ, ಮಣಿಶಂಕರ್‌ ಅಯ್ಯರ್‌ ಬಾಯಿಬಡುಕ: ವಾದ್ರಾ

badminton

Badminton;ಸಿಂಗಾಪುರ್‌ ಓಪನ್‌  ಇಂದಿನಿಂದ :ಒಲಿಂಪಿಕ್ಸ್‌ ಅಭ್ಯಾಸಕ್ಕೆ ಮಹತ್ವದ ಕೂಟ

Supreme Court

BJP ಅರ್ಜಿ ತಿರಸ್ಕರಿಸಿದ ಸುಪ್ರೀಂ; ಪ್ರತಿಸ್ಪರ್ಧಿ ಎಂದರೆ ವೈರಿ ಅಲ್ಲ…

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.