ಎಸೆಸೆಲ್ಸಿ : ಆಂತರಿಕ ಅಂಕ ಅಪ್‌ಲೋಡ್‌ಗೆ ಸೂಚನೆ


Team Udayavani, Feb 27, 2020, 7:00 AM IST

sslc

ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶೇ.75ರಷ್ಟು ಹಾಜರಾತಿ ಹೊಂದಿರುವ ಎಸೆಸೆಲ್ಸಿ ವಿದ್ಯಾರ್ಥಿಗಳ ಆಂತರಿಕ ಅಂಕಗಳನ್ನು ಅಪ್‌ಲೋಡ್‌ ಮಾಡುವಂತೆ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಿರ್ದೇಶನ ನೀಡಿದೆ.
ಎಲ್ಲ ಶಾಲೆಗಳ ಮುಖ್ಯಸ್ಥರು http://www.kseeb.kar.nic.in ವೆಬ್‌ಸೈಟ್‌ನಲ್ಲಿ ಲಾಗ್‌ಇನ್‌ ಆಗಿ ಲಭ್ಯ ತಂತ್ರಾಂಶವನ್ನು ಬಳಸಿ ಮಾ.6ರೊಳಗೆ ಆಯಾ ಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿಗಳ ಆಂತರಿಕ ಅಂಕಗಳನ್ನು ನಮೂದಿಸಬೇಕು ಎಂದು ಸೂಚಿಸಲಾಗಿದೆ.

ಲಾಗಿನ್‌ ಆದ ಕೂಡಲೇ ಇಂಟರ್‌ನಲ್‌ ಮಾರ್ಕ್ಸ್ ಎಂಟ್ರಿ ಲಿಂಕ್‌ ಮೇಲೆ ಕ್ಲಿಕ್‌ ಮಾಡಬೇಕು. ಅನಂತರ ವಿದ್ಯಾರ್ಥಿಯ ನೋಂದಣಿ ಸಂಖ್ಯೆಯನ್ನು ನಮೂದಿಸಿ, ಶೇ.75ರಷ್ಟು ಹಾಜರಾತಿ ಹೊಂದಿರುವ ಬಗ್ಗೆ “ಎಸ್‌’ ಅಥವಾ “ನೋ’ ಎಂದು ನಮೂದಿಸಿ ವ್ಯೂ ಬಟನ್‌ ಕ್ಲಿಕ್‌ ಮಾಡಬೇಕು.

ಆಗ ವಿದ್ಯಾರ್ಥಿಗಳ ಪೂರ್ಣ ಮಾಹಿತಿ ಬರುತ್ತದೆ. ವಿದ್ಯಾರ್ಥಿಯ ವಿವರವನ್ನು ಖಚಿತಪಡಿಸಿಕೊಂಡು ಆಂತರಿಕ ಅಂಕ ಅಪ್‌ಲೋಡ್‌ ಮಾಡಬೇಕು. ಶೇ.75ಕ್ಕಿಂತ ಕಡಿಮೆ ಹಾಜರಾತಿ ಇರುವ ವಿದ್ಯಾರ್ಥಿಯ ಆಂತರಿಕ ಅಂಕ ನೋಂದಣಿಗೆ ಅವಕಾಶ ಇಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ. ಪ್ರತಿ ವಿದ್ಯಾರ್ಥಿಯ ಆಂತರಿಕ ಅಂಕಗಳನ್ನು ನಮೂದಿಸಿ, ಅಂತಿಮಗೊಳಿಸುವ ಮೊದಲು ವಿದ್ಯಾರ್ಥಿಯ ಹೆತ್ತವರಿಗೆ ಮಾಹಿತಿ ನೀಡಿ, ಸಹಿ ಪಡೆಯ ಬೇಕು ಎಂದು ಮಂಡಳಿ ಸೂಚಿಸಿದೆ.

ಮೇ 18: ದ್ವಿತೀಯ ಪಿಯು ಆರಂಭ
ಪ್ರಸಕ್ತ ಸಾಲಿನ ಪ್ರಥಮ ಪಿಯುಸಿ ಪರೀಕ್ಷೆಯ ಫ‌ಲಿತಾಂಶವನ್ನು ಮಾ.27ರಂದು ಪ್ರಕಟಿಸಿ, 2020-21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ತರಗತಿಗಳನ್ನು ಮೇ 18ಕ್ಕೆ ಆರಂಭಿಸಲು ಎಲ್ಲ ಪಿಯು ಕಾಲೇಜುಗಳ ಆಡಳಿತ ಮಂಡಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶ ನೀಡಿದೆ.

ಈ ಶೈಕ್ಷಣಿಕ ವರ್ಷದ ಕೊನೆಯ ಕಾರ್ಯನಿರ್ವಹಣೆಯ ದಿನವೂ ಮಾ.27. ಮಾ.28ರಿಂದ ಮೇ 17ರ ವರೆಗೆ ಬೇಸಗೆ ರಜೆ ಇರಲಿದೆ. ಮೇ 18ರಿಂದ 2020-21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ತರಗತಿಗಳನ್ನು ಆರಂಭಿಸಲು ಸೂಚಿಸಲಾಗಿದೆ.

ಮೇ 18ರಂದು ದ್ವಿತೀಯ ಪಿಯುಸಿ ತರಗತಿ ಆರಂಭಿಸಬೇಕು. ಎಸೆಸೆಲ್ಸಿ ಫ‌ಲಿತಾಂಶ ಅಷ್ಟರೊಳಗೆ ಪ್ರಕಟವಾಗಿದ್ದರೆ ಪ್ರವೇಶ ಪ್ರಕ್ರಿಯೆ ಆರಂಭಿಸಬಹುದು ಎಂದು ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.