ಸುನೀಲ್‌ ಕುಮಾರ್‌ ಚಿನ್ನ, ಕಾದಿದ್ದು 27 ವರ್ಷ


Team Udayavani, Feb 29, 2020, 6:01 AM IST

suneel-kumar

ಕ್ರೀಡೆಯಲ್ಲಿ ಭಾರತ ನಿಧಾನಕ್ಕೆ ಚಿಗುರಿಕೊಳ್ಳುತ್ತಿದೆ. ಶೂಟಿಂಗ್‌, ಬಾಕ್ಸಿಂಗ್‌, ವೇಟ್‌ಲಿಫ್ಟಿಂಗ್‌ ಹೀಗೆ ಒಂದೊಂದೇ ಕ್ರೀಡೆಯಲ್ಲಿ ವಿಶ್ವಮಟ್ಟದಲ್ಲಿ ಅರಳಿಕೊಳ್ಳುತ್ತಿದೆ. ಹೀಗೆ ಅರಳಿಕೊಳ್ಳುತ್ತಿರುವ ಕ್ರೀಡೆಗಳ ಪೈಕಿ ಕುಸ್ತಿ ಕೂಡ ಒಂದು. ಈ ಕ್ರೀಡೆಯಲ್ಲಿ ವಿಶ್ವದಲ್ಲೇ ಖ್ಯಾತರಾಗಿರುವ ಕ್ರೀಡಾಪಟುಗಳು ಹುಟ್ಟಿಕೊಂಡಿದ್ದಾರೆ. ಸುಶೀಲ್‌ ಕುಮಾರ್‌ ಲಂಡನ್‌ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದು, ಭಾರತೀಯ ಅಭಿಮಾನಿಗಳಲ್ಲಿ ಹೆಮ್ಮೆ ಉಕ್ಕಿಸಿದರು. ಅದಾದ ನಂತರ ಅದೇ ಪರಂಪರೆಯಲ್ಲಿ ಹಲವರು ಬೆಳೆದು ನಿಂತಿದ್ದಾರೆ.

ಮಹಿಳೆಯರ ಪೈಕಿ ಗೀತಾ ಫೊಗಾಟ್‌, ಬಬಿತಾ ಫೊಗಾಟ್‌ ಕಾಲದ ನಂತರ ಅವರ ಸಹೋದರಿ ವಿನೇಶ್‌ ಫೊಗಾಟ್‌ ಮಿಂಚುತ್ತಿದ್ದಾರೆ. ಪುರುಷರ ಪೈಕಿ ಬಜರಂಗ್‌ ಪುನಿಯ, ದೀಪಕ್‌ ಪುನಿಯ ಭರವಸೆ ಮೂಡಿಸಿರುವ ತಾರೆಯರು. ಹಲವು ಪ್ರತಿಭಾವಂತರು ಕಣದಲ್ಲಿರುವ ಈ ಆಶಾದಾಯಕ ಹೊತ್ತಿನಲ್ಲೇ, ಇತ್ತೀಚೆಗೆ ಮುಗಿದ ಏಷ್ಯಾ ಹಿರಿಯರ ಕುಸ್ತಿ ಕೂಟದಲ್ಲಿ ಭಾರತೀಯರು ಮಹತ್ವದ ಸಾಧನೆ ಮಾಡಿದ್ದಾರೆ. ಸುನೀಲ್‌ ಕುಮಾರ್‌ 87 ಕೆಜಿ ಗ್ರೀಕೊ ರೋಮನ್‌ ವಿಭಾಗದಲ್ಲಿ ಚಿನ್ನ ಗೆದ್ದಿದ್ದಾರೆ.

ಇದು 27 ವರ್ಷದ ನಂತರ ಭಾರತೀಯರೊಬ್ಬರಿಗೆ ಈ ವಿಭಾಗದಲ್ಲಿ ಒಲಿದ ಚಿನ್ನ. ಇದಕ್ಕೂ ಮುನ್ನ 1993ರಲ್ಲಿ ನಡೆದ ಏಷ್ಯಾ ಕುಸ್ತಿಯಲ್ಲಿ 48 ಕೆಜಿ ವಿಭಾಗದ ಗ್ರೀಕೊ ರೋಮನ್‌ನಲ್ಲಿ, ಪಪ್ಪು ಯಾದವ್‌ ಚಿನ್ನ ಗೆದ್ದಿದ್ದರು. ಅದಾದ ನಂತರ ದೀರ್ಘ‌ಕಾಲ ಭಾರತ ಗ್ರೀಕೊ ರೋಮನ್‌ನಲ್ಲಿ ಚಿನ್ನ ಗೆಲ್ಲಲು ವಿಫ‌ಲವಾಗಿತ್ತು. ಈಗ ಭಾರತೀಯರು ಹಲವು ಮೊದಲು ಕ್ರೀಡೆಯಲ್ಲಿ ಸ್ಥಾಪಿಸುತ್ತಿ­ದ್ದಾರೆ. ಇದೇ ರೀತಿ ಸಾಗಿದರೆ, ಇನ್ನೊಂದು 20 ವರ್ಷದಲ್ಲಿ ಭಾರತೀಯರು ವಿಶ್ವಮಟ್ಟದಲ್ಲಿ ಬಲಿಷ್ಠ ಕ್ರೀಡಾತಂಡವಾಗುವುದರಲ್ಲಿ ಅನು­ ಮಾನವೇ ಇಲ್ಲ.

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.